Monday, June 29, 2026

Karnataka Tv

ಫ್ರಾನ್ಸ್ ಅಧ್ಯಕ್ಷರನ್ನು ಭಾರತಕ್ಕೆ ಬರಲು ಆಹ್ವಾನಿಸಿದ ಮೋದಿ..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು. ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...

ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದ್ರು. ಈಡಿಗ ಸಂಪ್ರದಾಯದoತೆ ಅಂತ್ಯಕ್ರಿಯೆ ನಡೆಯಿತು. ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆತಾಯಿಯಾ ಡಾ. ರಾಜ್ ಕುಮಾರ್ , ಮತ್ತು ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲೇ ಪುನೀತ್ ರ...

ಪುನೀತ್ ಅಂತ್ಯಕ್ರಿಯೆ..!

www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...

ನಾಳೆ ಬೆಳಗ್ಗೆಯೇ ಅಪ್ಪು ಅಂತ್ಯಕ್ರಿಯೆ

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...

ನನಸಾಗಲಿಲ್ಲ ಅಪ್ಪು ಜೊತೆ ನಟಿಸೋ ರಾಧಿಕಾ ಕನಸು..!

www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...

ಮೋದಿ ಪೋಪ್ ಫ್ರಾನ್ಸಿಸ್ ರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ..!

www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು. ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ...

ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ..!

www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು,...

ಪಾಕಿಸ್ತಾನದಲ್ಲಿ ಹಿಂದು ದೇವಾಲಯ ದರೋಡೆ..!

www.karnatakatv.net: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಕ್ಕೆ ಕನ್ನ ಹಾಕಿ ದರೋಡೆಕೋರರು ನಗದು, ಚಿನ್ನಾಭರಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಭಕ್ತರು ಕಾಣಿಕೆಯಾಗಿ ನೀಡಿದ್ದ 3 ಬೆಳ್ಳಿ ಸರ ಮತ್ತು ನಗದು ದೋಚಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲೇ ದೀಪಾವಳಿ ಹಬ್ಬ ಶುರುವಾಗಿದ್ದು, ಇದೇ ವೇಳೆ ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕೊಟ್ರಿ ನಗರದಲ್ಲಿ ಈ ಕಳ್ಳತನ ನಡೆದಿದೆ. ಖದೀಮರ ಕೃತ್ಯಕ್ಕೆ ಗುರಿಯಾಗಿದ್ದು 'ದೇವಿ...

ಅಪ್ಪು ನೆನೆದು ಕಣ್ಣೀರಿಟ್ಟ ರಮ್ಯಾ..!

www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...

ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img