Monday, June 29, 2026

Karnataka Tv

ಅಪ್ಪು ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...

`ಜೇಮ್ಸ್’ ಚಿತ್ರದ ಹಾಡು, ಡಬ್ಬಿಂಗ್ ಅಷ್ಟೇ ಬಾಕಿ- ಅಪ್ಪು ಪಾತ್ರಕ್ಕೆ ದನಿಯಾಗಲಿದ್ದಾರಾ ಶಿವಣ್ಣ..?

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ `ಜೇಮ್ಸ್' ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಬಡವಾಗಿದೆ. ತಮ್ಮ ಮುಂದಿನ ಚಿತ್ರ...

ಪವರ್ ಸ್ಟಾರ್ ಗೆ ಕಲಾವಿದನ ಚಿತ್ರ ನಮನ

www.karnatakatv.net: ಬೆಂಗಳೂರು: ರಾಜ್ಯಾದ್ಯಂತ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಶೋಕ ಮಡುಗಟ್ಟಿದೆ. ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದಾರೆ. ಕೆಲವರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗದೆ ತಾವಿದ್ದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಇನ್ನು ಫಿಡಿಲಿಟಸ್ ಗ್ಯಾಲರಿಯ ಚಿತ್ರಕಾರ ಕೋಟೆಗದ್ದೆ ರವಿ ಕೂಡ ಅಪ್ಪು ಫೋಟೋವನ್ನ ಪೇಂಟಿoಗ್...

ಅಪ್ಪು ಫೋಟೋವನ್ನು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ..!

www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...

ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಮೋದಿ ಶಕ್ತಿಶಾಲಿಯಾಗುತ್ತಿದ್ದಾರೆ..!

www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ....

ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

www.karnatakatv.net: ಇಂದು ನೆರವೇರಬೇಕಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯನ್ನು ನಾಳೆಗೆ ಮುಂದೂಡಲಾಗಿದೆ. ಪುನೀತ್ ಅಂತಿಮ ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಇನ್ನು ಪುನೀತ್ ಪುತ್ರಿ ದ್ರಿತಿ ಬೆಂಗಳೂರಿಗೆ ಆಗಮಿಸಲು ಸ್ವಲ್ಪ ತಡವಾಗಬಹುದು ಇದರಿಂದ...

ರಾಘವೇಂದ್ರ ರಾಜ್ ಕುಮಾರ್ ಪುತ್ರನಿಂದ ಅಪ್ಪು ಅಂತಿಮ ವಿಧಿವಿಧಾನ..!

www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು...

ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...

ಶಿವ ಸ್ತೋತ್ರ ಪಠಿಸುವ ಯುವತಿ ಏದುರು ಕೈ ಮುಗಿದು ನಿಂತ ಮೋದಿ..!

www.karnatakatv.net: ಇಂದು ನಡೆಯಲಿರುವ ಜಿ20 ಶೃಂಗಸಭೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಮಾತನಾಡಲಿದ್ದಾರೆ. ಹಾಗೇ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿ, ಅಲ್ಲಿರುವ ಭಾರತೀಯ ಮೂಲದವರ ಜತೆ ಸಂವಾದದಲ್ಲಿ ಪಾಲ್ಗೊಂಡರು. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೋಮ್ ನಲ್ಲಿರುವ ಭಾರತೀಯವರು ಶಿವ ತಾಂಡವ ಸ್ತೋತ್ರ ಪಠಿಸುವ ಮೂಲಕ ಸ್ವಾಗತಿಸಿದ್ದರು. ಅದಾದ ಮೇಲೆ...

ಈ ಮಾರ್ಗದಲ್ಲಿ ಸಾಗಲಿದೆ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ..!

www.karnatakatv.net: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆಯಿಂದಲೂ ನಟ ಪುನೀತ್ ರಾಜ್ ಕುಮಾರ್ ರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ 3 ಗಂಟೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಿoದ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img