Monday, June 29, 2026

Karnataka Tv

‘ಲಿಂಗ ಸಮಾನತೆ’ಯತ್ತ ಮೊದಲ ಹೆಜ್ಜೆ ; ಎಂ.ಎo.ನರವಣೆ

www.karnatakatv.net: ಮಹಿಳೆಯರನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರ್ಪಡೆಗೆ ಅವಕಾಶ ನೀಡುವ ಮೂಲಕ ರಕ್ಷಣಾ ಇಲಾಖೆ 'ಲಿಂಗ ಸಮಾನತೆ'ಯತ್ತ ಮೊದಲ ಹೆಜ್ಜೆ ಇಟ್ಟಿದ್ದು, ನ್ಯಾಯಸಮ್ಮತ ಮತ್ತು ವೃತ್ತಿಪರತೆಯಿಂದ ಕಲಿಕೆಯ ಮೂಲಕ ಅವರನ್ನು ಸ್ವಾಗತಿಸುತ್ತಿದ್ದೇವೆ' ಎಂದು ಸೇನಾ ಮುಖ್ಯಸ್ಥ ಎಂ.ಎo.ನರವಣೆ ತಿಳಿಸಿದರು. 'ಎನ್‌ಡಿಎಗೆ ಮಹಿಳಾ ಅಭ್ಯರ್ಥಿಗಳ ಪ್ರವೇಶ ಆರಂಭವಾದ ಮೇಲೆ, ಭಾರತೀಯ ಸಶಸ್ತ್ರಪಡೆಗಳು ಅವರೆಲ್ಲರನ್ನೂ ನ್ಯಾಯಸಮ್ಮತ ಮತ್ತು ವೃತ್ತಿಪರತೆಯೊಂದಿಗೆ...

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ. ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ. ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....

ಪವರ್ ಸ್ಚಾರ್ ಆರೋಗ್ಯದ ಬಗ್ಗೆ ವಿಕ್ರಂ ವೈದ್ಯರ ಮಾಹಿತಿ

www.karnatakatv.net: ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಅಂತ ಬೆಂಗಳೂರಿನ ವಿಕ್ರಂ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಮಾಧ್ಯಮಕ್ಕೆ ಮಾಹಿತಿ ನೀಡಿರೋ ವಿಕ್ರಂ ಆಸ್ಪತ್ರೆ ವೈದ್ಯ ಡಾ. ರಂಗನಾಥ್ , ಇಂದು ಬೆಳಗ್ಗೆ 11.30ಕ್ಕೆ ಎದೆ ನೋವು ಅಂತ ನಟ ಪುನೀತ್ ರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅದಾಗಲೇ ಕುಟುಂಬಸ್ಥರು ಇಸಿಜಿ...

ನಾನು ಭಾರತೀಯಳು ನಾನು ಎಲ್ಲಿ ಬೇಕಾದರೂ ಹೋಗಬಹುದು; ಮಮತಾ ಬ್ಯಾನರ್ಜಿ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...

ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು; ಭಾರತ-ಅಮೆರಿಕ ತಾಲಿಬಾನ್‌ಗೆ ಒತ್ತಾಯ

www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...

ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕ…!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ. ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....

ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ವಿಶ್ವಾಸವಿದೆ; WHO

www.karnatakatv.net: ಉತ್ತಮ ಗುಣಮಟ್ಟದ ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. 'ಕೋವಾಕ್ಸಿನ್ ತಯಾರಕ ಸಂಸ್ಥೆಯಾದ 'ಭಾರತ್ ಬಯೋಟೆಕ್' ಡಬ್ಲ್ಯುಎಚ್‌ಒಗೆ ನಿಯಮಿತವಾಗಿ ಮತ್ತು ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುತ್ತಿದೆ. ಉತ್ತಮ ಗುಣಮಟ್ಟದ ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ...

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ಕಾಲೇಜುಗಳಲ್ಲಿ 45 ನಿ. ಬೋಧನೆ ಮತ್ತು 15 ನಿ. ಆಂತರಿಕ ಮೌಲ್ಯಮಾಪನ; ಡಾ. ಸಿ.ಎನ್. ಅಶ್ವಥ್ ನಾರಾಯಣ

www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img