Monday, June 29, 2026

Karnataka Tv

ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ; ಸಿಎಂ ಬೊಮ್ಮಾಯಿ

www.karnatakatv.net: ಡ್ರಗ್ಸ್ ವಿಷಯದಲ್ಲಿ ಕಾನೂನಿನನ್ವಯ ಆರೋಪಿಗಳು ತಪ್ಪಿಸಿಕೊಳ್ಳದಂತೆ ಕೇಸ್ ಹಾಕಲಾಗಿದೆ. ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದೆ. ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020...

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ; ಅರಗ ಜ್ಞಾನೇಂದ್ರ

www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ...

ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ಹೋಗಬಹುದು..!

www.karnatakatv.net: ಭಾರತೀಯರು ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ತೆರಳಬಹುದು ಎಂದು ಒಮಾನ್ ಸರ್ಕಾರವು ಅನುಮತಿ ನೀಡಿದೆ. ಹೌದು..ಒಮಾನ್ ಸರ್ಕಾರವು ಬುಧವಾರ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆ ಪಡೆದ ಪ್ರಯಾಣಿಕರು ದೇಶಕ್ಕೆ ಪ್ರಯಾಣಿಸಲು ಅನುಮತಿಸಿದೆ. ಅಂದಾಜು ಆಗಮನದ ದಿನಾಂಕಕ್ಕಿoತ ಕನಿಷ್ಠ 14 ದಿನಗಳ ಮೊದಲು ಕೊವಾಕ್ಸಿನ್‌ನ ಎರಡು ಡೋಸ್‌ಗಳನ್ನು ಪಡೆದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್‌ನ...

ಪ್ರಧಾನಿ ಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ..!

www.karnatakatv.net: ಜಿ20 ಶೃಂಗಸಭೆಗಾಗಿ ಮೋದಿ ರೋಮ್ ಗೆ ತೆರಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿಕೊಡುತ್ತಿದ್ದಾರೆ. ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ ನೀಡುತ್ತಿರುವುದು ವಿಶೇಷ ವಾಗಿದೆ. ನರೇಂದ್ರ ಮೋದಿಯವರು ರೋಮ್ ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ...

Facebook ನ ಹೆಸರು ಬದಲಾವಣೆ..!

www.karnatakatv.net: ಫೇಸ್ ಬುಕ್‌ನ ಮಾತೃಸಂಸ್ಥೆಯ ಹೆಸರನ್ನು ಮೆಟಾ ಎಂದು ಬದಲಾಯಿಸಲಾಗಿದೆ ಎಂದು ಫೇಸ್‌ಬುಕ್‌ನ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ತಿಳಿಸಿದ್ದಾರೆ. ಹೌದು.. ಇದಕ್ಕೂ ಮುಂಚೆ ಹೆಸರನ್ನು ಬದಲಾಯಿಸುವದಾಗಿ ಮಾತನಾಡಿದ ಮಾರ್ಕ್ ಈಗ ಮೆಟಾ ಎಂದು ಹೊಸ ಹೆಸರನ್ನು ಇಟ್ಟಿದ್ದಾರೆ. ಮೆಟಾ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದ್ದು, ಸಾಮಾಜಿಕ ವಿಷಯಗಳ ಜತೆಗಿನಜಂಜಾಟಗಳಿoದ ಸಾಕಷ್ಟು ಕಲಿತಿದ್ದೇವೆ. ನಾವು ಹೊಸ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...

1000 ರೂ ಗಡಿದಾಟಲಿರುವ LPG

www.karnatakatv.net: ದಿನದಿಂದ ದಿನಕ್ಕೆ ಏರುತ್ತಿರುವ ಇಂಧನ ಬೆಲೆ ಜೊತೆ ಜೊತೆಗೆ ಸಿಲಿಂಡರ್ ಗಳ ಬೆಲೆ ಕೂಡಾ ಮುಂದಿನ ತಿಂಗಳು ಏರಿಕೆಯಾಗುವ ನಿರೀಕ್ಷೆಯಿದೆ. ಹೌದು..ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನoತಹ ಕಂಪನಿಗಳು ನಷ್ಟದ ಹಿನ್ನಲೆ ಮತ್ತೊಮ್ಮೆ ಬೆಲೆ ಏರಿಕೆ ಮಾಡಲು ಸರ್ಕಾರದ ಅನುಮೋದನೆಗೆ ಕಾಯುತ್ತಿದ್ದು, ಇದಾದ ಕೂಡಲೇ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ...

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img