Monday, June 29, 2026

Karnataka Tv

ಇಂದಿನಿOದ 1- 5ನೇ ತರಗತಿ ಆರಂಭ!

www.karnatakatv.net : ಕರ್ನಾಟಕ ದಲ್ಲಿ 1 ರಿಂದ 5 ನೇ ತರಗತಿಯವರೆಗೂ ಶಾಲೆಗಳು ಮತ್ತೆ ಆರಂಭವಾಗಿದ್ದು, ಶುಕ್ರವಾಋ ನಡೇದ ಆನ್ ಲೈನ್ ಮತ್ತು ಆಫ್ ಲೈನ್ ಮಿಟಿಂಗ್ ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. 1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ...

ಭಾವೈಕ್ಯತೆ ಸಾರುವ ಹಿಂದೂ-ಮುಸ್ಲೀಂ ದೇವಸ್ಥಾನ..!

www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ. ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...

ಈರುಳ್ಳಿ ಬಗ್ಗೆ ಈ ವಿಚಾರವನ್ನ ನೀವು ತಿಳಿದುಕೊಳ್ಳಲೇಬೇಕು

ಈರುಳ್ಳಿ ಎಲ್ಲರ ಮನೆಯ ಅಚ್ಚುಮೆಚ್ಚಿನ ತರಕಾರಿ. ಈರುಳ್ಳಿ ಇಲ್ಲದೆ ಅಡುಗೆಯೇ ಇಲ್ಲ. ವಗ್ಗರಣೆ, ಸಾಂಬಾರು, ಪಲ್ಯ, ಹೀಗೆ ಎಲ್ಲಾ ಅಡುಗೆಗೂ ಈರುಳ್ಳಿ ಬೇಕೇಬೇಕು.  ಇವೆಲ್ಲಕ್ಕೂ ಈರುಳ್ಳಿ ಇಲ್ಲವೆಂದರೆ ನಡೆಯುವುದೇ ಇಲ್ಲ. ಗೃಹಿಣಿಯರು ಬೆಳಗ್ಗೆ ಎದ್ದು ಅಡುಗೆ ಮನೆಗೆ ಹೋದಾಗ ಕೈಗೆ ಈರುಳ್ಳಿ ಸಿಗದಿದ್ದದರೆ ಅಥವಾ ಈರುಳ್ಳಿ ಬುಟ್ಟಿ ಖಾಲಿಯಾಗಿದ್ದರೆ ಅಡುಗೆ ಮಾಡೋದೇ ಇಲ್ಲ. ಆದರೆ ಈ...

ಮಗುವನ್ನು ಎತ್ತಿಕೊಂಡೇ ಸಿಎಂ ಡ್ಯೂಟಿ ಮಾಡಿದ ಮಹಿಳಾ ಡಿಎಸ್ಪಿ

ಪ್ರಪಂಚದಲ್ಲಿ ತಾಯಿಗಿಂತ ಯಾವ ದೊಡ್ಡ ಯೋಧನೂ ಇಲ್ಲ ಅನ್ನೋ ಕೆಜಿಎಫ್ ಸಿನಿಮಾ ಡೈಲಾಗ್ ಎಂದೆಂದಿಗೂ ಪ್ರಸ್ತುತ. ಅದೆಂಥದ್ದೇ ಪರಿಸ್ಥಿತಿ ಇದ್ರೂ ತಾಯಿ ತನ್ನ ಮಗುವನ್ನು ರಕ್ಷಿಸ್ತಾಳೆ.ಗಾರೆ ಕೆಲಸ ಮಾಡ್ತಿದ್ರೂ ಸಹ ಮಗುವನ್ನು ಜೋಳಿಗೆಯಲ್ಲಿಟ್ಟುಕೊಂಡು ಕೆಲಸ ಮಾಡೋ ಅದೆಷ್ಟೋ ಮಹಿಳೆಯರನ್ನ ನೋಡಿರ್ತೀವಿ. ಹೀಗೆ ತಾಯಿ ಅನ್ನೋ ಕರುಣಾಮಯಿ, ವಾತ್ಸಲ್ಯದ ಸಾಗರದ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೇನೇ. ಅಂದಹಾಗೆ...

ಭಾರತೀಯರ ಆಯಸ್ಸಿಗೆ ಕತ್ತರಿ ಹಾಕಿದ ಕೊರೋನಾ..!

ಜಗತ್ತಿನಾದ್ಯಂತ ಈ ಕೊರೋನಾ ವೈರಸ್ ಸೃಷ್ಟಿಸಿರೋ ಅವಾಂತರ ಅಷ್ಟಿಷ್ಟಲ್ಲ. ಪ್ರಪಂಚದಾದ್ಯಂತ ಮನುಷ್ಯರ   ಜೀವ ಹಿಂಡಿ ಹಿಪ್ಪೆ ಮಾಡುತ್ತಿರೋ ಈ ಮಹಾಮಾರಿ ಸದ್ಯ ಈಗ ಮನುಷ್ಯನ ಆಯಸ್ಸಿಗೇ ಕತ್ತರಿ ಹಾರಿದೆ. ಹೌದು. ಕೊರೋನಾ ಹಾವಳಿಯಿಂದ ಮನುಷಯ ನ ಆಯಸ್ಸಿನಲ್ಲಿ ಸದ್ಯ 2 ವರ್ಷ ಕಡಿತಗೊಂಡಿದೆ. ಈ ಆಘಾತಕಾರಿ ಮಾಹಿತಿಯನ್ನ ತಜ್ಞರು ನಡೆಸಿದ ಅಧ್ಯಯನ ವೊಂದರ ವರದಿ...

ಆಸಕ್ತರು ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಗಂಗೂಲಿ ಸ್ಪಷ್ಟನೆ..!

www.karnatakatv.net: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ರವಿಶಾಸ್ತ್ರಿ ಅವರ ಅಧಿಕಾರ ಮುಕ್ತಾಯಗೊಳ್ಳಲಿದ್ದು, ಅವರ ನಂತರ ದ್ರಾವಿಡ್ ಈ ಹುದ್ದೆಯನ್ನು ಸ್ವೀಕರಿಸಲಿದ್ದಾರೆ ಎನ್ನುವ ಮಾತಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ನಾವು ಕೋಚ್ ಹುದ್ದೆಗೆ ಜಾಹೀರಾತು ನೀಡಿದ್ದೇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು, ದ್ರಾವಿಡ್ ಕೂಡ ಅರ್ಜಿಯನ್ನು ಸಲ್ಲಿಸಲು ತಿಳಿಸಿದ್ದಾರೆ....

ಮೊಬೈಲ್ ರೀಚಾರ್ಜ್ ಗೆ ಶುಲ್ಕ ವಿಧಿಸಿದ ಫೋನ್ ಪೇ..!

ಕರೆಂಟ್ ಬಿಲ್ ಕಟ್ಟೋಕೆ, ಅರ್ಜೆಂಟ್ ಆಗಿ ಯಾರಿಗಾದ್ರೂ ಹಣ ಕಳಿಸೋದಕ್ಕೆ, ಆನ್ ಲೈನ್ ಶಾಪಿಂಗ್,  ಮೊಬೈಲ್ ಗೆ  ರೀಚಾರ್ಜ್ ಮಾಡೋದಕ್ಕ ಫೋನ್ ಪೇ ಆಪ್ ಸಿಕ್ಕಾಪಟ್ಟೆ ಯೂಸ್ ಆಗ್ತಿದೆ. ಆದ್ರೆ ಇನ್ ಮೇಲೆ ನೀವು ಯಾರಿಗಾದ್ರೂ ಕೂತ ಜಾಗದಲ್ಲೇ ರೀಚಾರ್ಜ್ ಮಾಡಿಸ್ಬೇಕಾದ್ರೆ ಸ್ವಲ್ಪ ಯೋಚ್ನೆ ಮಾಡ್ಬೇಕಾಗುತ್ತೆ. ಯಾಕೆ ಅಂತ ಹೇಳ್ತೀವಿ ಈ ವಿಡಿಯೋ ತಪ್ಪದೇ...

75 ಕ್ರೀಡಾಪಟುಗಳು ಅಮೃತ ಕ್ರೀಡಾ ದತ್ತು ಯೋಜನೆಗೆ ಆಯ್ಕೆ..!

www.karnatakatv.net: ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಿ ಹೆಚ್ಚಿನ ಪದಕ ಗೆಲ್ಲಲು ಅನುವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವ್ಯಾಪ್ತಿಯಲ್ಲಿ ಅಮೃತ ಕ್ರೀಡಾದತ್ತು ಯೋಜನೆಯನ್ನು ಸ್ವಾತಂತ್ರೋತ್ಸವದ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು...

ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರ ರಕ್ಷಣೆ..!

www.karnatakatv.net: ರಾಯಚೂರು: ಹೈವೇ ರಸ್ತೆಗಳಲ್ಲಿ ಹತ್ತಿ ತುಂಬಿದ ಗಾಡಿಗಳಿಂದ ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ರಾಯಚೂರು- ಹೈದ್ರಾಬಾದ್ ಹೆದ್ದಾರಿಯಲ್ಲಿ ದಿನ ನಿತ್ಯ ಲಾರಿಗಳು, ಗೂಡ್ಸ್ ವಾಹನಗಳು ಟನ್ ಗಟ್ಟಲೆ ಹತ್ತಿ ತುಂಬಿಕೊoಡು ಸಂಚರಿಸುತ್ತವೆ. ಅದರೆ ಈ ವಾಹನಳಿಂದ ಹತ್ತಿಯನ್ನು ಕದ್ದಿಯುವುದು ಮಹಿಳೆಯರು ಮತ್ತು ಮಕ್ಕಳ ಕೆಲಸವಾಗಿ ಮಾಡಿಕೊಂಡಿದ್ದಾರೆ. ಇವರ ಮೇಲೆ...

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

About Me

32444 POSTS
0 COMMENTS
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img