Wednesday, July 1, 2026

Karnataka Tv

ಈ ದಿನದ ಪ್ರಮುಖ ಸುದ್ಧಿಗಳು..!

1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..! ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...

ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ..!

www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು. ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ...

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...

ದಾಂಡಿಯಾಗೆ ಹೆಜ್ಜೆಹಾಕಿದ ಶಾಸಕ..!

www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....

ಟಿ-20 ವಿಶ್ವಕಪ್‌ಗೆ ಶಾರ್ದೂಲ್ ಠಾಕೂರ್ ಎಂಟ್ರಿ

www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...

35 ಲಕ್ಷ ಮೌಲ್ಯದ ಡ್ರಗ್ಸ್ ವಶ..!

www.karnatakatv.net :ಬೆಂಗಳೂರು: ರಾಜಸ್ಥಾನ ಮೂಲದ ಡ್ರಗ್ ಪೆಡ್ಲರ್ ನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ 1 ವರ್ಷದಿಂದ ತಮ್ಮ ಕೆಲಸವನ್ನು ಬಿಟ್ಟು ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಮಾಹಿತಿ ತಿಳಿದು ಪೊಲೀಸರು ಕೂಡಲೇ ಆರೋಪಿನ್ನು ಬಂಧಿಸಲಾಗಿದೆ. ಆ ವ್ಯಕ್ತಿಯಿಂದ 35 ಲಕ್ಷ ಮೌಲ್ಯದ 440 ಗ್ರಾಂ ಹೆರಾಯಿನ್...

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ..!

www.karnatakatv.net : ಗುಂಡ್ಲುಪೇಟೆ : ಉತ್ತರಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸಚಿವರ ಪುತ್ರ ರೈತರನ್ನು ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ಗುoಡ್ಲುಪೇಟೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಕಾಡಾ ಅಧ್ಯಕ್ಷರಾದ ಎಚ್. ಎಸ್ ನಂಜಪ್ಪ ಹಾಗೂ ಜಿಡಿಎಲ್ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕಾಂಗ್ರೆಸ್ ಕಛೇರಿಯಿಂದ ಹೊರಟು ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿ ಅವರಿಗೆ ಮನವಿ...

ಏರ್ಲೈನ್ಸ್ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಏರಿಕೆ..!

www.karnatakatv.net : ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಮಾರ್ಗಸೂಚಿಯನ್ನು ಸಡಿಲಗೊಳಿಸಿ ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳ ಸಂಪೂರ್ಣ ಹಾರಾಟಕ್ಕೆ ಅನುಮತಿ ನೀಡಿರೋ ಹಿನ್ನೆಲೆಯಲ್ಲಿ ಇಂದು ಇಂಡಿಯನ್ ಏರ್ಲೈನ್ಸ್ ನ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಜಿಗತಗೊಂಡಿದೆ. ಏರ್ ಇಂಡಿಗೋ, ಸ್ಪೈಸ್ ಜೆಟ್ ಶೇರುಗಳು ಕ್ರಮಬದ್ಧವಾಗಿ 4.8 ಮತ್ತು 5.9% ಏರಿಕೆಯಾಗಿವೆ. ಇನ್ನು ಕೋವಿಡ್ ಸೋಂಕು...

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಉಚ್ಚಾಟನೆ…!

www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...

About Me

32472 POSTS
0 COMMENTS
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img