Thursday, July 2, 2026

Karnataka Tv

ಸಿಲಿಂಡರ್ ಗಳ ಬೆಲೆ 43.5 ರೂ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾ ಕಾರಣದಿಂದ ಆರ್ಥಿಕ ಪರಸ್ಥಿತಿ ಎಲ್ಲರಲ್ಲು ಕಾಡುತ್ತಿದೆ. ಯಾವುದೇ ವಸ್ತುವನ್ನು ಖರೀದಿಸಬೇಕೆಂದರು ಹಣವು ಹೆಚ್ಚಾಗುತ್ತಿದೆ. ನೆಮ್ಮದಿಯಾಗಿ ಓಡಾಡಿಕೊಂಡು ಇರೋದಕ್ಕು ಆಗದೇ ಮನೆಯಲ್ಲಿ ಕುಳಿತು ತಿನ್ನೋಕು ಆಗದೇ ಇರುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಕ್ಟೋಬರ್ ಮೊದಲ ದಿನ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿವೆ. 43.5 ರೂ ಗಳಷ್ಟು ಹೆಚ್ಚಿದ್ದು, ಇಂಡಿಯನ್ ಆಯಿಲ್...

ರಾಯಚೂರಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಗೆ ಚಾಲನೆ..!

www.karnatakatv.net :ರಾಯಚೂರು : ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು  ಇಂದು  ರಾಯಚೂರಿನ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಚಾಲನೆ ನೀಡಿದರು. ರಿಮ್ಸ್ ಆಸ್ಪತ್ರೆ , ನವೋದಯ ಆಸ್ಪತ್ರೆ , ನಗರದ ಪ್ಯಾರ ಮೆಡಿಕಲ್ ಕಾಲೇಜು , ಹಾಗೂ ಲಾಯನ್ ಕ್ಲಬ್ , ರಕ್ತ ಕೇಂದ್ರಗಳ ಸಮೂಹದಲ್ಲಿ ಇಂದು ರಕ್ತದಾನ ಕುರಿತು  ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ...

ಶಾಸಕ ಅಬ್ಬಯ್ಯಗೆ ಚಾಲೆಂಜ್ ಮಾಡಿದ ಗುಂಟ್ರಾಳ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ‌ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ...

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ತೈಲಗಳ ಬೆಲೆ ಏರಿಕೆ..!

www.karnatakatv.net :ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಸರಾಸರಿ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ. ಕೊರೊನಾ ಮಹಾಮಾರಿಯಿಂದ ಬೆಸತ್ತ ಜನರು ಈಗ ತೈಲದಿಂದಲು ತುಂಬಾ ಕುಂಟಿತರಾಗಿದ್ದಾರೆ.   ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ...

21 ಕೋಟಿ ಸುಲ್ತಾನ್ ಇನ್ನು ನೆನಪು ಮಾತ್ರ..!

www.karnatakatv.net : ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ ಸುಲ್ತಾನ ಎಂಬ ಕೋಣ ಇನ್ನು ನೆನಪು ಮಾತ್ರ. ಹೌದು, ಬರೋಬ್ಬರಿ 21 ಕೋಟಿ ಮೌಲ್ಯ ದ ಈ ಸುಲ್ತಾನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿತ್ತು. ಅದರ ಪೂರ್ಣ ಹೆಸರು ಸುಲ್ತಾನ್ ಜೋಟೆ, ಹೃದಯಾಘಾತದಿಂದ ಸುಲ್ತಾನ್ ಅನಿರೀಕ್ಷಿತವಾಗಿ ಮೃತ ಪಟ್ಟಿದೆ ಎಂದು ತಿಳಿಸಿದ್ದಾರೆ. ಅಜಾನುಬಾಹು ಕೋಣ ಅಸಾಧಾರಣ...

ಶಾಲಾ ಶಿಕ್ಷಕ ಈಗ ಪರಿಸರ ಪ್ರೇಮಿ..!

www.karnatakatv.net :ರಾಯಚೂರು: ಶಾಲಾ ಶಿಕ್ಷಕ ಲಾಕ್ ಡೌನ್ ಸಮಯದಲ್ಲಿ ಶಾಲಾ ಆವರಣದಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಸಿಗಳನ್ನು ಬೆಳೆಸಿದ್ದಾರೆ. ಹೌದು, ಶಾಲೆಯ ಶಿಕ್ಷಕ ಅಂದ್ರೆ ಕೇವಲ ಶಾಲೆಗೆ ಹೋಗಿ ಪಾಠವನ್ನು ಮಾಡುವುದು ಅಷ್ಟೇ , ರಜೆ ಸಿಕ್ಕಾಗ ಕುಟುಂಬದವರೊಂದಿಗೆ ಟ್ರಿಪ್ ಮಾಡುವುದು ಅಷ್ಟೇ ಅಂತ ಈ ಕಾಲದಲ್ಲಿ ಇರಬೇಕಾದ್ರೆ. ರಾಯಚೂರಿನಲ್ಲಿ ಒಬ್ಬ ಶಿಕ್ಷಕ ಮಾತ್ರ ಲಾಕ್...

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ. ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...

ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರ ಸ್ವೀಕಾರ..!

www.karnatakatv.net :ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಧೋರಿಯಾ ಅವರು ಚೌಧರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 1982 ರಲ್ಲಿ ವಾಯುಪಡೆ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಚೌಧರಿ 3800 ಗಂಟೆಗೂ ಹೆಚ್ಚು ಅವಧಿ ಫೈಟರ್ ವಿಮಾನ ಮತ್ತು ತರಬೇತಿ ವಿಮಾನವನ್ನು ಹಾರಿಸಿದ ಅನುಭವನ್ನು ಹೊಂದಿದ್ದಾರೆ....

ಅ.17ರಂದು ತೀರ್ಥೋದ್ಭವ…!

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ. ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...

About Me

32474 POSTS
0 COMMENTS
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img