Friday, July 3, 2026

Karnataka Tv

ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯ..!

www.karnatakatv.net: ರಾಯಚೂರು : ಸಿಂಧನೂರು ಕೇಂದ್ರ  ನಿಲ್ದಾಣದಿಂದ ಪಿಡ್ಲೂಡಿ  ಕ್ಯಾಂಪ್ ನ ವರೆಗೆ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯವನ್ನು ಕಲ್ಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಪದಾಧಿಕಾರಿಗಳು ಸಿಂಧನೂರು ಘಟಕ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಇಂದು ಸಿಂಧನೂರಿನ ಪಿಡ್ಲೂಡಿ  ಕ್ಯಾಂಪ್ ನಲ್ಲಿರುವ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕಿನ...

ಪದವೀಧರರ ವೇದಿಕೆಗೆ ಸದಸ್ಯರಾಗಿ ಲಭ್ಯವಿರುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು..!

www.karnatakatv.net ಚಾಮರಾಜನಗರ : ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರ ವೇದಿಕೆಗೆ ಸದಸ್ಯರಾಗಿ ಲಭ್ಯವಿರುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಅಂತ ಪದವೀಧರರ ವೇದಿಕೆ ಅಧ್ಯಕ್ಷ ವಿನಯ್ ಹೇಳಿದ್ದಾರೆ. ಗುಂಡ್ಲುಪೇಟೆಯಲ್ಲಿ ನಡೆದ ದಕ್ಷಿಣ ಪದವೀಧರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ವಿನಯ್, ಮೈಸೂರು ಮಂಡ್ಯ, ಹಾಸನ ಚಾಮರಾಜನಗರದಲ್ಲಿನ ಬಹುತೇಕ  ಪದವೀಧರರು  ಈ ವೇದಿಕೆಗೆ ನೋಂದಣಿ ಮಾಡಿಕೊಂಡಿಲ್ಲ.  ಈ...

ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಫಿಕ್ಸ್ ..!

www.karnatakatv.net: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾ ವಿಧಾನಸಭೆ ಚುನಾವಣೆಯ ಪ್ರಚಾರ ಮಾಡಲು ಕರೆ ನೀಡಿದ್ದಾರೆ. ಬಿಜೆಪಿಯ ವಿರುದ್ಧ ಬಿರುಸಿನ ಪ್ರಚಾರವನ್ನು ಮಾಡಲು ಸೂಚಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ವಿರುದ್ಧ ಬಹುಮತಗಳಿಂದ ಗೆಲುವು ಸಾಧಿಸಬೇಕು ಎಂಬುದು, ಹಾಗೆ 2022ರ ಫೆಬ್ರುವರಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಂಡಿತ ಅಂತ ರಾಹುಲ್ ಗಾಂಧಿ ತಿಳಿಸಿದ್ದಾರೆ.   ಇಂದು ದೆಹಲಿಯಲ್ಲಿ...

ಕೇಂದ್ರ ಸರ್ಕಾರ ಹೊಸ ಸಹಕಾರಿ ನೀತಿಯನ್ನು ರೂಪಿಸಲು ನಿರ್ಧಾರ..!

www.karnatakatv.net: ಹೊಸ ಸಹಕಾರ ನೀತಿಯನ್ನು ರೂಪಿಸಲು ಕೇಂದ್ರ ಸರ್ಕಾರ  ನಿರ್ಧರಿಸಿದೆ  ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸವನ್ನು ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ಹಾಗೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಖ್ಯೆಗಳನ್ನು 3 ಲಕ್ಷಕ್ಕೆ ಮುಂದಿನ ಐದು ವರ್ಷಗಳಲ್ಲಿ ಹೆಚ್ಚಿಸಲಾಗುವುದು ಎಂದು ಹೇಳಿದರು. ಪ್ರಸ್ತುತ, ಸುಮಾರು...

ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ..!

www.karnatakatv.net: ಕರ್ನಾಟಕ ರಾಜ್ಯ  ಪ್ರವಾಸವನ್ನು ಹಮ್ಮಿಕೊಂಡ ರಾಷ್ಟ್ರಪತಿ ರಾಮನಾಥ್  ಕೋವಿಂದ್  3ದಿನಗಳ ಕಾಲ ಪ್ರವಾಸವನ್ನು ಮಾಡಲಿದ್ದಾರೆ. ಅ. 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದು, ಅ.6 ರಿಂದ 8ರವರೆಗೆ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ. ಹಾಗೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6 ರಂದು ಸಂಜೆ ಬೆಂಗಳೂರಿನಲ್ಲಿ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ...

ಕೊರೊನಾ ಲಸಿಕೆ ಒದಗಿಸಲು ಕ್ವಾಡ್ ದೇಶಗಳು ಸಿದ್ಧ..!

www.karnatakatv.net: ಕ್ವಾಡ್ ರಾಷ್ಟ್ರಗಳು ಕೋವ್ಯಾಕ್ಸ್ ಜಾಗತಿಕ ಲಸಿಕಾ ಸಹಯೋಗದಲ್ಲಿ ಲಸಿಕೆಗೆ ಹಣಕಾಸು ನೆರವು ನೀಡುವ ಜೊತೆಗೆ 1.2 ಬಿಲಿಯನ್ ಕೊರೊನಾ ಲಸಿಕೆಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುತ್ತಿದೆ ಎಂದು ಜಂಟಿ ಹೇಳಿಕೆ ನೀಡುವುದಾಗಿ ಶ್ವೇತಭವನದಲ್ಲಿ  ಉಲ್ಲೇಖಿಸಿದೆ. ಕೊರೊನಾ ಜಾಗತಿಕವಾಗಿ ನಿರಂತರ ಸಂಕಟ ಉಂಟುಮಾಡಿದ್ದು, ಹವಾಮಾನ ಬಿಕ್ಕಟ್ಟು ಕೂಡಾ ವೇಗಪಡೆದುಕೊಂಡಿದೆ.  ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ದೇಶಗಳು...

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...

ಪಂಚಮಸಾಲಿ ಪ್ರತಿಜ್ಞಾಪಂಚಾಯತ್ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನ…!

www.karnatakatv.net: ಹುಬ್ಬಳ್ಳಿ: ಮಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟದ  ಹಿನ್ನೆಲೆಯಲ್ಲಿ ಪ್ರತಿಜ್ಞಾ ಪಂಚಾಯತ್ ಹಮ್ಮಿಕೊಂಡಿದೆ. ನಗರದಲ್ಲಿಂದು ಪ್ರತಿಜ್ಞಾ ಪಂಚಾಯತ್ ಸಭೆಗೂ ಮುನ್ನ ಚೆನ್ನಮ್ಮ ವೃತ್ತದಲ್ಲಿ ಸೇರಿದ ಪಂಚಮಸಾಲಿ ಮುಖಂಡರ ಶಕ್ತಿ ಪ್ರದರ್ಶನ ನಡೆಸಿದರು ‌. ಚೆನ್ನಮ್ಮ ಪುತ್ಥಳಿಗೆ ಬಳಿ ಜೈ ಪಂಚಮಸಾಲಿ ಘೋಷಣೆ ಕೂಗಿ, 2ಎ ಮೀಸಲಾತಿ ನೀಡಬೇಕೆಂದು ಮುಖಂಡರ ಒತ್ತಾಯಿಸಿದರು‌. ಇಂದು ಮಧ್ಯಾಹ್ನ ಖಾಸಗಿ...

ಅರಮನೆ ಪ್ರವೇಶ ಟಿಕೆಟ್ ದುಬಾರಿ…!

www.karnatakatv.net :ಮೈಸೂರು: ದಸರಾ ಮಹೋತ್ಸವವು ಸ್ವಲ್ಪ ದಿನಗಳಲ್ಲಿ ಆರಂಭವಾಗಲಿದ್ದು, ಅರಮನೆಯಲ್ಲಿ ಸಂಭ್ರಮ ಸಡಗರ ಎಲ್ಲೆಡೆ ತುಂಬಿದೆ. ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ  ಪಾರಂಪರಿಕ ಜಟ್ಟಿ ಕಾಳಗವನ್ನು ರದ್ದು ಗೊಳಿಸಲಾಗಿದೆ. ಅ.1 ಕ್ಕೆ ರತ್ನ ಖಚಿತ ಸಿಂಹಾಸನವನ್ನು ಜೋಡನೆ ಮಾಡಲಿದ್ದು, ಆದಕಾರಣ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಮಾಡಲಾಗಿದೆ. ಟಿಕೆಟ್ ದರ ಏರಿಸಿ ಪ್ರವಾಸಿಗರಿಗೆ ಶಾಕ್...

ಸಿಎಂ ರಾಜ್ಯ ಪ್ರವಾಸ..!

www.karnatakatv.net: ಬೆಂಗಳೂರು: ಸಿಎಂ ಬೊಮ್ಮಾಯಿ 3 ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಹೌದು,ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು...

About Me

32482 POSTS
0 COMMENTS
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img