ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ.
ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...
ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.
ಇನ್ನು ಈ ಮೊದಲು...
1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...
www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಟ್ರಾಪಿಕ್ ಕಿರಕಿರಿಯಿಂದ ವಾಹನ ಸವಾರರು ಹೈರಾಣಾಗಿದ್ದು, ಮಂದಗತಿಯಲ್ಲಿ ಸಾಗಿದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಹೌದು..ಉತ್ತರ ಕರ್ನಾಟಕದ ಬಹುದೊಡ್ಡ ವ್ಯಾಪಾರ ಕೇಂದ್ರವಾಗಿರುವ ಹುಬ್ಬಳ್ಳಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಪಿಕ್ ಜಾಮ್ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಕಿರಕಿರಿಯಿಂದ...
www.karnatakatv.net: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಕೆಲವು ದೊಡ್ಡ ಕೈಗಳ ಕೈ ಚಳಕದಿಂದ ಅವಳಿನಗರ ಸ್ಮಾರ್ಟ್ ಸಿಟಿ ಆಗದೇ ಅಲ್ಲೋಲ್ಲ ಕಲ್ಲೋಲ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನ್ಯೂಸ್ ವರದಿಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ...
www.karntakatv.net: ಗುಂಡ್ಲುಪೇಟೆ : ಕೇಂದ್ರ ಸರ್ಕಾರದ ಆಡಳಿತದ ವಿರುದ್ದವಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ. 27ರ ಭಾರತ್ ಬಂದ್ಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಘೋಷಿಸಿವೆ.
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27 ರಂದು ಕರೆ ಕೊಟ್ಟಿರುವ ಭಾರತ್ ಬಂದ್ ಕುರಿತಂತೆ...
www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ.
ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...
www.karnatakatv.net :ರಾಯಚೂರು: ಅಣ್ಣನ ಅಗಲಿಕೆಯ ಸುದ್ದಿ ತಿಳಿದು ತಂಗಿಯೂ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜಿಲ್ಲೆಯ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ನಿನ್ನೆ ರಾತ್ರಿ ನರಸಪ್ಪ ಹೀರಾ (65) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ನರಸಪ್ಪ ಮೃತಪಟ್ಟಿದ್ದಾರೆ. ಇನ್ನು ಸುದ್ದಿ ತಿಳಿದು ಗಾಬರಿಗೊಂಡ ಅವರ ಸಹೋದರಿ ಸಿದ್ದಮ್ಮ(50) ಕೂಡ...