Friday, July 3, 2026

Karnataka Tv

ಕೋವಿಡ್ ನಿಂದ ಗುಣಮುಖರಾದವರಲ್ಲಿ ಟಿಬಿ….!

www.karnatakatv.net :ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಹೆಚ್ಚಾಗುತ್ತಿರೋ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಹೌದು, ಕೋವಿಡ್ ಸೋಂಕಿನಿಂದ ಬಳಲಿ ಬೆಂಡಾಗಿ ನಾನಾ ಕಸರತ್ತು ಮಾಡಿ ಜೀವ ಉಳಿಸಿಕೊಂಡವರಿಗೀಗ ಮತ್ತೊಂದು ಶಾಕ್ ಎದುರಾಗಿದೆ. ಅದೇನಪ್ಪಾ ಅಂದ್ರೆ, ಕೋವಿಡ್ ನಿಂದ ಗುಣಮುಖರಾದವರಲ್ಲಿ ಇದೀಗ ಕ್ಷಯರೋಗ ಬಾಧೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯ ರೋಗ ಸಮೀಕ್ಷೆಯಲ್ಲಿ...

ರಾಜನಗರದಿಂದ ಕವಲಗೇರಿಗೆ ಬಂದ ಚಿರತೆ..!

www.karnatakatv.net :ಧಾರವಾಡ: ಹುಬ್ಬಳ್ಳಿಯ ರಾಜನಗರದಲ್ಲಿ ಕಾಣಿಸಿಕೊಂಡಿದೆ ಎನ್ನಲಾದ ಚಿರತೆ ಇದೀಗ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದೆ. ನಿನ್ನೆ ಸಂಜೆ ಚಿರತೆ ಇಬ್ಬರಿಗೆ ಕಾಣಿಸಿಕೊಂಡಿದೆ. ಅಲ್ಲದೇ ಗದ್ದೆಯಲ್ಲಿ ಚಿರತೆಯ ಹೆಜ್ಜೆ ಗುರುತುಗಳ ಸಹ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಚಿರತೆಯನ್ನು ಸೆರೆ ಹಿಡಿಯವ ಕೆಲಸ ಮಾಡುತ್ತಿದ್ದಾರೆ. ಸಂಜೆ ಕಾಣಿಸಿಕೊಂಡಿದ್ದ...

IIT ಕ್ಯಾಂಪಸ್ ಗೆ ಬಂದ ಆನೆಗಳು..!

www.karnatakatv.net :ಕೇರಳಾದ ಪಾಲಕ್ಕಾಡ್ ಐಐಟಿಯಲ್ಲಿ ಆನೆಗಳ ಹಿಂಡು ನುಗ್ಗಿ ಆತಂಕ ಸೃಷ್ಟಿ ಮಾಡಿತ್ತು. ಇನ್ನು ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಲು ಇನ್ನಿಲ್ಲದ ಪ್ರಯತ್ನ ನಡೆದಿದೆ. ಇಲ್ಲಿನ ಕಾಂಜಿಕೋಡ್ ಐಐಟಿ ಕ್ಯಾಂಪಸ್ ನಲ್ಲಿ ಇಂದು ಬೆಳಗ್ಗೆ 16 ಆನೆಗಳ ಹಿಂಡು ಒಮ್ಮೆಲೇ ಲಗ್ಗೆಯಿಟ್ಟಿತ್ತು. ಆನೆಗಳನ್ನು ಕಂಡ ಸ್ಥಳೀಯರು ಅವುಗಳನ್ನು ಕಾಡಿಗಟ್ಟಲು ಪಟಾಕಿ ಸಿಡಿಸಿದ್ರು. ಇದರಿಂದ ಗಾಬರಿಗೊಂಡ ಗಜಪಡೆ...

ವಾಹನ ಸವಾರರಿಗೆ ಹೆಲ್ಮೆಟ್ ಹಂಚಿಕೆ..!

www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ  ಅರ್ಥವತ್ತಾಗಿ ಆಚರಿಸಿದ್ದಾರೆ. ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ...

ಸ್ಯಾಂಡಲ್ ವುಡ್ ಗೆ ಶೀಘ್ರವೇ ಸರ್ಕಾರ ಗುಡ್ ನ್ಯೂಸ್…!

www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ. ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...

ಶಾರುಖ್ ಖಾನ್ ಸಿನಿಮಾದಿಂದ ಮೋಸ- ಸುಪ್ರೀಂ ಕೋರ್ಟ್ ದಂಡ..!

www.karnatakatv.net: 2017ರಲ್ಲಿ ತೆರೆ ಕಂಡಿದ್ದ ಬಾಲಿವುಡ್ ಚಿತ್ರ ಜಬ್ರಾ ಫ್ಯಾನ್ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಮೂಡಿಸಿತ್ತು. ಈ ಚಿತ್ರದಲ್ಲಿ ಶಾರುಖ್ ಖಾನ್ ಸಣಕಲು ದೇಹದ ಸಾಮಾನ್ಯ ಅಭಿಮಾನಿಯಾಗಿ ಕಾಣಿಸಿಕೊಂಡಿದ್ರು. ಚಿತ್ರ ರಿಲೀಸ್ ಆಗೋ ಮುನ್ನ ಬಿಡುಗಡೆಯಾಗಿದ್ದ ಟೈಟಲ್ ಸಾಂಗ್ ನೋಡಿ ಶಾರೂಖ್ ಅಭಿಮಾನಿಗಳು ವಾರೆವ್ಹಾ ಅಂದಿದ್ರು. ಅಷ್ಟರಮಟ್ಟಿಗೆ ಡಿಫರೆಂಟ್ ಆಗಿ ಶಾರೂಖ್ ಈ ಸಾಂಗ್...

ಒಂದೇ ಗಿಡದಲ್ಲಿ 839 ಟೊಮ್ಯಾಟೋ…!

www.karnatakatv.net :ಒಂದೇ ಗಿಡದಲ್ಲಿ ಬರೋಬ್ಬರಿ 839 ಟೊಮ್ಯಾಟೋ ಹಣ್ಣುಗಳನ್ನು ಬೆಳೆದು ಇಂಗ್ಲೆಂಡ್ ನ ವ್ಯಕ್ತಿಯೊಬ್ಬರು ವಿಶ್ವದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ನ ಸ್ಟಾನ್ ಸ್ಟೆಜ್ ಅಬ್ಬೋಟ್ಸ್ ಪ್ರಾಂತ್ಯದ ನಿವಾಸಿ ಡಾಗ್ಲಾಸ್ ಸ್ಮಿತ್ ತನ್ನ ಒಂದು ಗಿಡದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಟೊಮ್ಯಾಟೋ ಬೆಳೆದು ಸುದ್ದಿಯಾಗಿದ್ದಾರೆ. ಈ ಹಿಂದೆ ಒಂದೇ ಗಿಡದಲ್ಲಿ 448 ಟೊಮ್ಯಾಟೋ ಬೆಳೆದಿದ್ದ ಇಂಗ್ಲಂಡ್ ನ ಮತ್ತೊಬ್ಬ...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ರಾಜ್ಯ ಹೆದ್ಧಾರಿಯಲ್ಲಿ ಭೂಕುಸಿತ..!

www.karnatakatv.net :ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಹೆದ್ದಾರಿಯಲ್ಲಿ ದಿಡೀರ್ ಭೂಕುಸಿತ ಸಂಭವಿಸಿದ್ದು ವಾಹನ ಸವಾರರು ಆತಂಕಗೊಂಡ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ  ಆರ್.ಟಿ. ಓ ರಸ್ತೆ ಬಳಿ ಇರುವ ಮೇಲುಸೇತುವೆ ಬಳಿಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು ಚಾಮರಾಜನಗರ ಗುಂಡ್ಲುಪೇಟೆ ಹೆದ್ದಾರಿಯು ಕೆಲ ಕಾಲ ರಸ್ತೆ ಸಂಚಾರ ಅಸ್ಯವ್ಯಸ್ತಗೊಂಡಿತು. ಹೆದ್ದಾರಿ ರಸ್ತೆಯಲ್ಲಿ ಸುಮಾರು 40 ಅಡಿ ಭೂಕುಸಿತದಿಂದ ಆತಂಕಗೊಂಡ ಕಾರಣ ಮುಖ್ಯ...

ವಾಣಿಜ್ಯ ನಗರಿಯಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಹಾಗೂ ರಾಜನಗರದ ಕೇಂದ್ರಿಯ ವಿದ್ಯಾಲಯದ ಬಳಿ ಪ್ರತ್ಯಕ್ಷವಾಗಿದ್ದ ತಡರಾತ್ರಿ ವೇಳೆ ಮತ್ತೆ ಪ್ರತ್ಯಕ್ಷವಾಗುವ ಮೂಲಕ  ಸುತ್ತಮುತ್ತಲಿನ ಜನರಲ್ಲಿ ಆತಂಕ ಹುಟ್ಟು ಹಾಕಿದೆ.  ಜನನಿಬೀಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಹ ಚಿರತೆಗಾಗಿ ತೀವ್ರ ಶೋಧ ಕಾರ್ಯ ನಡೆಸಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಅರಣ್ಯ ಇಲಾಖೆ...

About Me

32497 POSTS
0 COMMENTS
- Advertisement -spot_img

Latest News

Political News: ಸಿಎಂ ಮನೆಯಿಂದಲೇ ಎಸ್ಐಆರ್ ಪ್ರಕ್ರಿಯೆಯ ಅಕ್ರಮದ ಪೂಜೆ ಆರಂಭವಾಗಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಶುರುವಾದ ದಿನ, ಯಾವಾಗ ಸಿಎಂ ಮನೆಗೆ...
- Advertisement -spot_img