Saturday, July 4, 2026

Karnataka Tv

ಲೊಕ್ಕನಹಳ್ಳಿ ಪೊಲೀಸ್ ಉಪ ಠಾಣೆ ಸ್ಥಳಾಂತರ..!

www.karnatakatv.net : ಚಾಮರಾಜನಗರ: 84 ವರ್ಷಗಳ ಹಿಂದೆ ಮದ್ರಾಸ್ ಗೌವರ್ನಮೆಂಟ್ ಅವಧಿಯಲ್ಲಿ ಸ್ಥಾಪನೆಗೊಂಡ ಚಾಮರಾಜನಗರ ಜಿಲ್ಲೆಯ ಲೊಕ್ಕನಹಳ್ಳಿ ಪೊಲೀಸ್ ಉಪ ಠಾಣೆಯನ್ನು ಬೇರೆ ಕಡೆ ಸ್ಥಳಾಂತರ ಮಾಡಬಾರದೆಂದು ಲೊಕ್ಕನಹಳ್ಳಿ ಭಾಗದ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿರುವ ಪೊಲೀಸ್ ಉಪ ಠಾಣೆಯನ್ನು ಒಡೆಯರ್ ಪಾಳ್ಯಕ್ಕೆ ಸ್ಥಳಾಂತರ ಮಾಡಲು ಪೊಲೀಸ್ ಇಲಾಖೆ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...

ಸಮಂತಾ-ನಾಗಚೈತನ್ಯ ಲೈಫಲ್ಲಿ ಹುಳಿ ಹಿಂಡಿದ್ದ್ಯಾರು..!

www.karnatakatv.net :ನಟಿ ಸಮಂತಾ  ಹಾಗೂ ನಾಗ ಚೈತನ್ಯ  ದಾಂಪತ್ಯ ಜೀವನ ಮುರಿದು ಬಿದ್ದಿದೆ ಅನ್ನೋ ಗಾಸಿಪ್ ಸದ್ಯ ಎಲ್ಲೆಡೆ ಹರಿದಾಡ್ತಿದೆ.  ಹೇಳಿ ಮಾಡಿಸಿದ ಜೋಡಿಯಂತಿರೋ ಇವರಿಬ್ಬರ ಮಧ್ಯೆ ಅದೇನಾಯ್ತೋ ಏನೋ ಅಂತ ಅಭಿಮಾನಿಗಳು ಬೇಜಾರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಈ ಗುಸುಗುಸು ಶುರುವಾಗಿದ್ರೂ ಕೂಡ ಸಮಂತಾ ಆಗ್ಲಿ, ನಾಗಚೈತನ್ಯ ಆಗಲಿ ತುಟುಕ್ ಪಿಟುಕ್ ಅಂತಿಲ್ಲ. ಹೌದು, ತಮ್ಮ...

ರೈತರಿಗೆ ಗುಡ್ ನ್ಯೂಸ್…!

www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ  2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ...

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ :  ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ. ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ  ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...

ಈ ದಿನದ ಪ್ರಮುಖ ಸುದ್ದಿಗಳು…!

1.ಕ್ವಾಡ್ ನಲ್ಲಿ ಪ್ರಧಾನಿ ಮೋದಿ...! ಸೆಪ್ಟಂಬರ್ 24 ರಂದು ಅಮೆರಿಕಾಧ್ಯಕ್ಷ ಜೋ ಬೈಡನ್ ಆಯೋಜಿಸಿರೋ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಭಾಗವಹಿಸಲಿದ್ದಾರೆ. ಸೆ. 25ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರೋ ವಿಶ್ವಸಂಸ್ಥೆ ಸಾಮಾನ್ಯಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ 'ಸಾಮಾನ್ಯ ಚರ್ಚೆಯನ್ನುದ್ದೇಶಿಸಿ ಪ್ರಧಾನಿ ಮೋದಿ...

ಸೋನು ಸೂದ್ ಮೇಲೆ ಐಟಿ ಕಣ್ಣು…??

www.karnatakatv.net :ನವದೆಹಲಿ: ಬಹುಬಾಷಾ ನಟ ಸೋನುಸೂದ್ ರ ಮುಂಬೈ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ದೆಹಲಿ ಸರ್ಕಾರದ ಶಿಕ್ಷಣ ಇಲಾಖೆಯ ದೇಶ್ ಕೆ ಮೆಂಟರ್ಸ್ ಅನ್ನೋ ಕಾರ್ಯಕ್ರಮದ ರಾಯಭಾರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಇದೀಗ ಐಟಿ ಸರ್ವೆ ನಡೆಸಿರೋದಕ್ಕೆ  ನಾನಾ ಪ್ರಶ್ನೆಗಳು ಮೂಡುವಂತೆ ಮಾಡಿದೆ. ಇನ್ನು ನಟ ಸೋನು ಮನೆಗೂ ತೆರಳಿದ್ದ...

ಅತ್ಯಾಚಾರಿಗೆ 20 ವರ್ಷ ಕಠಿಣ ಸಜೆ..!!

www.karnatakatv.net :ಚಾಮರಾಜನಗರ: ಪ್ರೀತಿಮಾಡೋ ನಾಟಕವಾಡಿ ಬಾಲಕಿಯ  ಅತ್ಯಾಚಾರವೆಸಗಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ಚಂದ್ರಶೇಖರ್ (21) ಶಿಕ್ಷೆಗೊಳಗಾದ ವ್ಯಕ್ತಿ. ಈತ 2018ರಲ್ಲಿ 16 ವರ್ಷದ ಶಾಲಾ ಬಾಲಕಿಯನ್ನು ಪುಸಲಾಯಿಸಿ ಅಪಹರಣಗೊಳಿಸಿದ್ದ. ಅಲ್ಲದೆ 5 ದಿನಗಳ ಕಾಲ ಬಾಲಕಿ ಮೇಲೆ...

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...

ಖಾಸಗಿ ಕಟ್ಟಡ ನಿರ್ಮಾಣಕ್ಕೆ ಮಾಯವಾಯ್ತು ಸಾರ್ವಜನಿಕ ಬಸ್ ಸ್ಟಾಪ್..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img