Saturday, July 4, 2026

Karnataka Tv

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...

ಖಾಸಗಿ ಕಟ್ಟಡ ನಿರ್ಮಾಣಕ್ಕೆ ಮಾಯವಾಯ್ತು ಸಾರ್ವಜನಿಕ ಬಸ್ ಸ್ಟಾಪ್..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...

ಗಣೇಶನಿಗೆ ವಿದಾಯ ಹೇಳಿದ ವಾಣಿಜ್ಯ ನಗರಿ ಜನತೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ ಐದು ದಿನಗಳ  ಸಾರ್ವಜನಿಕ ಹಾಗೂ ಮನೆಮನೆಗಳ  ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. ಗಣೇಶ ಪ್ರತಿಷ್ಠಾಪಿಸಿ 5 ನೇ ದಿನವಾದ ಮಂಗಳವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಯಾವುದೇ  ಮೆರವಣಿಗೆ ನಡೆಸದೇ ಸರಳವಾಗಿ ವಿಸರ್ಜಿಸಲಾಯಿತು. ಹುಬ್ಬಳ್ಳಿಯ ಗಣಪತಿಗಳನ್ನು ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಬಾವಿ ಹಾಗೂ...

ಪೊಲೀಸರೆದುರೇ ಭರ್ಜರಿ ಮೆರವಣಿಗೆ- ರಾಯಚೂರಿಗಿಲ್ವಾ ಕೊರೋನಾ ರೂಲ್ಸ್..?

www.karnatakatv.net :ರಾಯಚೂರು: ಕೊರೊನಾ ನಡುವೆಯು ಗಣೇಶ ಹಬ್ಬ ಕೊಂಚ ಜೋರಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿತ್ತು. ಅದೇ ರೀತಿ 5ದಿನದ  ಗಣೇಶ ವಿಸರ್ಜನೆ ಕೂಡಾ ಭರ್ಜರಿಯಾಗಿತ್ತು. ರಾಯಚೂರು ನಗರದ ಹಲವು ಬಡಾವಣೆ ನಿಯಮ ಉಲ್ಲಂಘನೆ ಮಾಡಿ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ಮಾಡಿದ ಐದು ದಿನಗ ನಂತರ ವಿಸರ್ಜನೆಗೆ ಎಲ್ಲಾ ಬಡಾವಣೆ ಯಿಂದ...

ನಿರ್ಮಾಪಕರಿಗೆ ಯಶ್ ಬಡ್ಡಿಸಮೇತ ಹಣ ವಾಪಸ್ ಮಾಡಿದ್ದ್ಯಾಕೆ…?

www.karnatakatv.net :ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್, ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ಆಕ್ಟಿಂಗ್ ಜೊತೆ ಅಷ್ಟೇ ಡೆಡಿಕೇಟಿಂಗ್ ಆಗಿ ಕೆಲಸ ಮಾಡೋ ಯಶ್ ಹಿಂದೆ ಯಶಸ್ಸು ಅನ್ನೋದು ನೆರಳಿನಂತೆ ಫಾಲೋ ಮಾಡ್ತಿದೆ. ಈ ಮಧ್ಯೆ ಕೆಜಿಎಫ್ 2 ರಿಲೀಸ್ ಆಗೋದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ...

ಹೇಳೋರಿಲ್ಲ, ಕೇಳೋರಿಲ್ಲ- ಸಿಕ್ಕ ಸಿಕ್ಕ ಕಡೆಯೆಲ್ಲಾ ಮರಳು ದಂಧೆ…!

www.karnatakatv.net :ಗದಗ: ಬೆಟ್ಟ ಗುಡ್ಡಗಳ ಮೇಲೆ ಕಣ್ಣಿಟ್ಟಿರೋ ಮರಳು ದಂಧೆಕೋರರು ಇದೀಗ ರೈತರ ಜಮೀನಿನ ಮೇಲೂ ತಮ್ಮ ಕಾಕದೃಷ್ಟಿ ಹಾಕಿದ್ದಾರೆ. ಹೀಗಾಗಿ ರೈತರು ತಮ್ಮ ಫಲವತ್ತಾದ ಜಮೀನನ್ನ ಕಳೆದುಕೊಂಡು ಕಂಗಾಲಾಗಿದ್ದಾರೆ. ಮರಳು ದಂಧೆಕೋರರಿಗೆ ಅಧಿಕಾರಿಗಳು ಕೂಡಾಸಾಥ್  ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೌದು.. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ‌ ಆದರಹಳ್ಳಿ ಹಾಗೂ ನಾದಿಗಟ್ಟಿ‌ ಗ್ರಾಮದಲ್ಲಿ ಅಕ್ರಮ...

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಪ್ರತಿಭಟನೆಯಿಂದ ನಷ್ಟ- 4 ರಾಜ್ಯಗಳಿಗೆ ನೋಟೀಸ್..!

ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರೋ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಉದ್ದಿಮೆ ಸೇರಿದಂತೆ ಕೊರೋನಾ ಮಾರ್ಗಸೂಚಿ ಪಾಲನೆ ಮೇಲೆ ದುಷ್ಪರಿಣಾಮ ಉಂಟಾಗಿದೆ ಅಂತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ. ಅಲ್ಲದೆ ಈ ಸಂಬಂಧ ಅತ್ಯಧಿಕ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳ  ಸರ್ಕಾರಕ್ಕೆ ನೋಟೀಸ್ ಕಳುಹಿಸಲಾಗಿದೆ. ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಉದ್ಯಮಿಗಳ...

ಕೊಹ್ಲಿ ಬೆಸ್ಟ್ ಕ್ಯಾಪ್ಟನ್..!

www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ . ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ  ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...

ವಿಮಾನಕ್ಕೆ ಡಿಕ್ಕಿಹೊಡೆದ ಪಕ್ಷಿ..!

www.karnatakatv.net :ಏರ್ ಇಂಡಿಯಾ ವಿಮಾನ ಟೇಕ್ ಆಫ್ ವೇಳೆ ಹಕ್ಕಿಯೊಂದು ಡಿಕ್ಕಿಯಾದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ರಾಯ್ಪುರ್ ಏರ್ಪೋರ್ಟ್ ನಲ್ಲಿ ಸಂಭವಿಸಿದೆ. ರಾಯ್ಬುರ್ ನಿಂದ ದೆಹಲಿಗೆ ತೆರಳಬೇಕಾಗಿದ್ದ 179 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನಕ್ಕೆ ಏಕಾಏಕಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ.  ಕೂಡಲೆ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿಮಾನದೊಳಗೆ ಕೇಂದ್ರ ಬುಡಕಟ್ಟು ಖಾತೆಯ...

About Me

32515 POSTS
0 COMMENTS
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮುಂಗಾರು ರೌದ್ರಾವತಾರ ಮುಂದಿನ 4 ದಿನ ಹೈ ಅಲರ್ಟ್

Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು...
- Advertisement -spot_img