Sunday, July 5, 2026

Karnataka Tv

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...

7 ಮಂದಿ ಬಿಎಸ್ ಪಿ ಸದಸ್ಯರ ಸದಸ್ಯತ್ವ ರದ್ದು…!

www.karnatakatv.net :ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತ ಚಲಾಯಿಸಿದ ಕಾರಣ ಕೊಳ್ಳೇಗಾಲ ನಗರಸಭೆಯ 7 ಮಂದಿ ಬಿಎಸ್‌ಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ರದ್ದುಗೊಳಿಸಿದೆ. ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷೆ  ಗಂಗಮ್ಮ, ಸದಸ್ಯರಾದ ಎಲ್. ನಾಗಮಣಿ, ನಾಸೀರ್ ಷರೀಫ್, ಎನ್. ಪವಿತ್ರಾ,  ಪ್ರಕಾಶ್, ಎನ್....

ಇದೇ 25ರಂದು ಮಹಾತ್ಮರ ಚರಿತಾಮೃತ ಲೋಕಾರ್ಪಣೆ…!

www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...

ಕೃಷ್ಣ ನದಿಯಲ್ಲಿ ಮೊಸಳೆಗಳ ಹಾವಳಿ…!

www.karnatakatv.net :ರಾಯಚೂರು: ಶ್ರಾವಣ ಮಾಸದ   ಕಡೆ ಸೋಮವಾರ ದಂದು ಕೃಷ್ಣಾ ನದಿಗೆ ಸ್ನಾನಕ್ಕೆ‌ ತೆರಳಿದ್ದವರಿಗೆ ಮೊಸಳೆಗಳು ಶಾಕ್‌ ನೀಡಿವೆ.  ರಾಯಚೂರು ಜಿಲ್ಲೆ ಶಕ್ತಿ ನಗರದ ಸೇತುವೆ ಬಳಿ ಕಾಣಿಸಿಕೊಂಡ  3-4 ಮೊಸಳೆ ಓಡಾಟವನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಲ್ಲಿ ಫುಲ್ ವೈರಲ್ ಆಗಿವೆ. ಇನ್ನೂ ನದಿ ಕಡೆ ಹೋಗಲು ಜನರು ಎದರುತ್ತಿದ್ದಾರೆ. ಅನಿಲ್ ಕುಮಾರ್, ಕರ್ನಾಟಕ...

ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲು…!

www.karnatakatv.net :ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತ ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವಾಗ ಸ್ವಲ್ಪ ಜಾಗರೂಕತೆಯಿಂದ ಇರಬೇಕಾಗುತ್ತದೆ.  ಹಾಗೇ ಪೋಸ್ಟ್ ಮಾಡುವಾಗ ಅದರ ನಿಯಮವನ್ನು ಪಾಲಿಸಬೇಕಾಗುತ್ತದೆ.  ಇಲ್ಲದಿದ್ದಲ್ಲಿ ಕಾನೂನಿನ ದೃಷ್ಟಿಯಲ್ಲಿ ದೋಷಿಯಾಗಬೇಕಾಗುತ್ತದೆ. ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಬಗ್ಗೆ ಸ್ವಲ್ಪ ಅರಿವು ಇರಬೇಕಾಗುತ್ತದೆ. ಹೀಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸೆಲೆಬ್ರಿಟಿಗಳ ಮೇಲೆ ದೂರು...

ಬೆಳಗಾವಿಯಲ್ಲಿ 10 ದಿನ ಗಣೇಶೋತ್ಸವಕ್ಕೆ ಮನವಿ…!

www.karnatakatv.net :ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು. ಗಣೇಶೋತ್ಸವಕ್ಕೆ ಐದು ದಿನಗಳ ಕಾಲ ಷರತ್ತುಬದ್ಧ ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇದಕ್ಕೆ ಗಣೇಶ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು...

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ  ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...

ಪಾಲಿಕೆ ಪಟ್ಟ ಪಡೆಯಲು ಹೆಣಗಾಡುತ್ತಿರುವ ಬಿಜೆಪಿ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಡವಿದ್ದಾರೆ. ಹ್ಯಾಟ್ರಿಕ್ ಗೆಲುವಿಗಾಗಿ ಮಾಡಿದ್ದ ಬಿಜೆಪಿ ಪ್ಲ್ಯಾನ್ ಉಲ್ಟಾ ಆಗಿದೆ. ವಾರ್ಡ್ ವಿಂಗಡಣೆ ಮಾಡಿದ್ದರೂ ಸಹ ಜನ ಬಿಜೆಪಿಗೆ ಮತ ಹಾಕಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು‌. ಆರೋಪಕ್ಕೆ ಕ್ಯಾರೆ ಎನ್ನದೆ ಬಿಜೆಪಿ ಚುನಾವಣೆ ಎದುರಿಸಿತ್ತು. ದೊಡ್ಡ ದೊಡ್ಡ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img