Sunday, July 5, 2026

Karnataka Tv

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...

ಕುದುರೆ ಸಾವು- ಮಣಿರತ್ನಂ ವಿರುದ್ಧ ಎಫ್ಐಆರ್..!

www.karnatakatv.net :ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಆಗಸ್ಟ್ 11ರಂದು ಫೈಟಿಂಗ್ ಸೀನ್ ಶೂಟಿಂಗ್ ಮಾಡೋ ವೇಳೆ ಕುದುರೆ ತಲೆಗೆ ತೀವ್ರ ಪೆಟ್ಟಾಗಿ ಕುದುರೆ ಸಾವನ್ನಪ್ಪಿತ್ತು. ಶೂಟಿಂಗ್ ನಲ್ಲಿ ಬಳಸಲಾಗೋ ಯಾವುದೇ ಪ್ರಾಣಿ ಗೆ ಹಾನಿಯಾಗದಂತೆ ನೋಡಿಕೊಳ್ಳೋ ಜವಾಬ್ದಾರಿ ಚಿತ್ರತಂಡದ್ದು....

ಜ್ಯೂ. ಚಿರು ನಾಮಕರಣ

www.karnatakatv.net :ಬೆಂಗಳೂರು : ದಿವಂಗತ ನಟ ಚಿರು ಸರ್ಜಾ ಕುಡಿಗೆ ಇವತ್ತು ನಾಮಕರಣ ಮಾಡಲಾಯ್ತು. ಇಷ್ಟು ದಿನ ಜ್ಯೂನಿಯರ್ ಚಿರು ಅಂತಾನೇ ಕರೆಸಿಕೊಳ್ತಿದ್ದ ಮುದ್ದು ಕಂದನಿಗೆ ಮೇಘನಾ ರಾಜ್ ಮತ್ತು ಸರ್ಜಾ ಕುಟುಂಬದವ್ರು ಬ್ಯೂಟಿಫುಲ್ ಹೆಸ್ರಿಟ್ಟಿದ್ದಾರೆ. ಇವತ್ತು ಬೆಂಗಳೂರಲ್ಲಿ ಚಿರು ಹಾಗೂ ಮೇಘನಾ ಕುಟುಂಬದವ್ರು ಹೋಟೆಲ್ ವೊಂದರಲ್ಲಿ ನಾಮಕರಣ ಮಾಡಿ, ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ನಾಮಕರಣ ನಡೆಯಿತು....

ಭಾರತದಲ್ಲಿ ಪದಕಗಳ ಸಂಖ್ಯೆ 12 ಕ್ಕೆ ಏರಿಕೆ…!

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದಲ್ಲಿ ಪದಕಗಳ ಸಂಖ್ಯೆಯನ್ನು 12 ಕ್ಕೆ ಏರಿಸಿದ್ದಾರೆ. ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯ ಎರಡು ವೈಯಕ್ತಿಕ ಪದಕವನ್ನು ಗೆದ್ದಿರುವ ಸಾಧನೆಯನ್ನು ಶೂಟರ್ ಅವನಿ ಲೇಖರಾ ಮಾಡಿದ್ದಾರೆ. 1960ರಲ್ಲಿ ಆರಂಭವಾಗಿ 11 ಆವೃತ್ತಿಗಳನ್ನು ಕಂಡಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಮೊದಲ ಬಾರಿಗೆ 2020 ಟೋಕಿಯೊ ಪ್ಯಾರಾಲಿಂಪಿಕ್ಸ್ ಭಾರತ 12 ಪದಕಗಳನ್ನು ಗೆದ್ದಿದೆ. ಈ...

ಶಿಪ್ಟಿಂಗ್ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕಿತ್ತು…!

www.karnatakatv.net :ಹುಬ್ಬಳ್ಳಿ: ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲವು ಸಾಧಿಸುತ್ತೇವೆ. 55-60 ಸ್ಥಾನಗಳಲ್ಲಿ‌ ಗೆಲುವು ನಿಶ್ಚಿತ. ಕೆಲವೊಂದು ಕಡೆಗಳಲ್ಲಿ ಮತದಾರರ ಹೆಸರು ಶಿಪ್ಟಿಂಗ್ ಆಗಿದೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮಾಹಿತಿ...

ಸೆ.5-6 ರಂದು ರಾಜ್ಯದಲ್ಲಿ ಮಳೆಯೋ ಮಳೆ…!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...

ಪಟ್ಟಿಯಲ್ಲಿ ಮತದಾರರು ಶಿಫ್ಟ್..!- ಬಿಜೆಪಿ ಕುತಂತ್ರ ಎಂದ ಕೈ ಶಾಸಕ

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಪೂರ್ವ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಾರ್ಡ್ ನಂಬರ್ 61 ರಲ್ಲಿ ಮತದಾರರ ಶಿಫ್ಟ್ ಮಾಡಲಾಗಿದ್ದು, ಹೆಚ್ಚು ಕಾಂಗ್ರೆಸ್ ಮತದಾರ ಇರುವ ಮತದಾರರನ್ನ ಶಿಫ್ಟ್ ಮಾಡಲಾಗಿದೆ. ಜಿಲ್ಲಾಡಳಿತ ಮೊದಲ ಲಿಸ್ಟ್ ನಲ್ಲಿ ಸರಿಯಾದ ಪಟ್ಟಿ...

ಸಿಬ್ಬಂದಿಗಳಿಗೆ ಸಂಬಳ ಇಲ್ಲ ರೋಗಿಗಳಿಗೆ ಚಿಕಿತ್ಸೆ ಇಲ್ಲ…!

www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್  ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...

ವಯೋ ವೃದ್ಧರ ಸೆಲ್ಪಿ ಕ್ರೇಜ್…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಪಾಲಿಕೆ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ವಯೋ ವೃದ್ಧರು, ವಿಕಲಚೇತನರು ಹಾಗೂ ಅಂಗವಿಕಲರು ಕೂಡ ಉತ್ಸಾಹದಿಂದಲೇ ಮತಗಟ್ಟೆಗಳ ಬಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿಯ ಪಿ.ವಿ.ದತ್ತ ರೋಟರಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯ ಆವರಣದಲ್ಲಿ ವಯೋ ವೃದ್ಧರು ವೀಲ್ ಚೇರ್ ಹಾಗೂ ಕುಟುಂಬಸ್ಥರ ಸಹಾಯದಿಂದ ಮತ ಚಲಾವಣೆಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಇಷ್ಟು ಹೊತ್ತು ತಣ್ಣಗಿದ್ದ ಚುನಾವಣೆ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img