ವಿಡಿಯೋ ಎಡಿಟರ್ಸ್, ಕಾಪಿ ಎಡಿಟರ್ಸ್, ಬುಲೆಟಿನ್ ಪ್ರೊಡ್ಯೂಸರ್ಸ್, ರಿಪೋರ್ಟರ್ಸ್, ಕ್ಯಾಮೆರಮನ್ಸ್, ಆ್ಯಂಕರ್ಸ್ ಬೇಕಾಗಿದ್ದಾರೆ..
ಸಂಪರ್ಕಿಸಿ
Smayacreations10@gmail.com , 9113541531
ಸೂಚನೆ : ಕೆಲಸ ಕಲಿಸ್ತೇವೆ.. ಕೆಲಸ ಕೊಡ್ತೇವೆ.. ಆದ್ರೆ 3-6 ತಿಂಗಳಿಗೆ ಕಲಿತು ಬೇರೆ ಕಡೆ ಓಡಿ ಹೋಗುವವರಿಗೆ ಅವಕಾಶ ಇಲ್ಲ.. ಕನಿಷ್ಠ ಒಂದ್ ವರ್ಷನಾದ್ರೂ ಇದ್ದು ಕಲಿತು ಕೆಲಸ ಮಾಡಿ.. ಯಾಕಂದ್ರೆ ಭತ್ತ ಬೆಳೆಯೋಕೆ 6 ತಿಂಗಳು...
www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...
www.karnatakatv.net : ಸೆಪ್ಟೆಂಬರ್ ಮೊದಲ ವಾರದಲ್ಲಿ ಐಸಿಸಿ ಟಿ-20 ವಿಶ್ವಕಪ್ಗೆ ಭಾರತದ 15 ಮಂದಿ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದ್ದು, ಅಕ್ಟೋಬರ್ 24 ರಂದು ಪಾಕಿಸ್ತಾನ ವಿರುದ್ಧ ಕಾದಾಟ ನಡೆಸುವ ಮೂಲಕ ಭಾರತ ತಂಡ ಚುಟುಕು ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.
ಆಸ್ಟ್ರೇಲಿಯಾ,...
www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...
www.karnatakatv.net : ಬೆಳಗಾವಿ: ಬೆಳಗಾವಿ ಜನತೆಗೆ ಕೋರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಹಿಂದೂ ಧಾರ್ಮಿಕ ಹಬ್ಬಗಳ ಆಚರೆಣೆಗೆ ಬ್ರೇಕ್, ಆದರೂ ಕೋರೊನಾ ರೂಲ್ಸ್ ಗೆ ಖ್ಯಾರೆ ಎನ್ನದ ಬೆಳಗಾವಿ ಜನತೆ.
ರಾಜ್ಯದಲ್ಲಿ ಧಾರ್ಮಿಕ ಹಬ್ಬಗಳು ಬಂದಾಗ ಮನೆಯಲ್ಲಿ ಎಲ್ಲರೂ ಸಂತಸ ಸಡಗರದಿಂದ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡಾ ಒಂದು ಆದರೆ ಕೋರೊನಾ...
www.karnatakatv.net : ಫಿಜರ್ ಇಂಕ್ ಮತ್ತು ಬಯೋಂಟೆಕ್ ಎಸ್ ಎನ್ ಎ ಲಸಿಕೆ ಪೂರ್ಣ ವ್ಯಾಕ್ಸಿನೇಷನ್ ನಂತರ ಮೊದಲ 90 ದಿನಗಳಲ್ಲಿ ಪರಿಣಾಮಕಾರಿತ್ವವನ್ನು ಕಳೆದುಕೊಂಡಿತು, ಆದರೂ ಅಸ್ಟ್ರಾಜೆನೆಕಾ ಪಿಎಲ್ ಸಿ ಮಾಡಿದ ಕೋವಿಡ್ ಇನ್ನೂ ಹೆಚ್ಚಿನ ಕೋವಿಡ್ ಸೋಂಕುಗಳಿಂದ ದೂರವಿತ್ತು ಲಸಿಕೆ ಹಾಕಿದ ಜನರು ಡೆಲ್ಟಾದಿಂದ ಸೋಂಕಿಗೆ ಒಳಗಾದಾಗ, ಅವರ ದೇಹದಲ್ಲಿ ಅದೇ ರೀತಿಯ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ.
ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...
www.karnatakatv.net : ರಾಹುಲ್ ದ್ರಾವಿಡ್ ಬಿಟ್ಟರೆ ಬೇರೆ ಯಾರು ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿಯನ್ನು ಹಾಕಿಲ್ಲ, ಬಿಸಿಸಿಐ ಇತ್ತೀಚೆಗೆ ಹೊಸದಾಗಿ ಎನ್ ಸಿಎ ಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನವನ್ನು ಮಾಡಲಾಗಿತ್ತು ಆದರೆ ಇದುವರೆಗೆ ಹಾಲಿ ಮುಖ್ಯಸ್ಥನನ್ನು ಬಿಟ್ಟರೆ ಬೇರೆ ಯಾರು ಅರ್ಜಿಯನ್ನು ಸಲ್ಲಿಸಿರಲಿಲ್ಲ.
ಆದಕಾರಣ ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿರುವ ಕ್ರಿಕೆಟ್...
www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ನೂತನ ಪೋಲಿಸ್ ಮ್ಯೂಸಿಯಂ ನೋಡಲೆಬೇಕಾದ ಮ್ಯೂಸಿಯಂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ.ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನೂತನ ಪೊಲೀಸ್ ಮ್ಯೂಸಿಯಂ ಸ್ಥಾಪಿಸಲಾಗಿದ್ದು. ಇದನ್ನು ಡಿಜಿಪಿ ಪ್ರವೀಣ್ ಸೂದ್ ಉದ್ಘಾಟಿಸಿದ್ದಾರೆ.
ನಗರದ ಪೊಲೀಸ್ ಹೆಡ್ಕ್ವಾರ್ಟರ್ಸ್ನಲ್ಲಿ ನಿರ್ಮಿಸಿರುವ ಪೊಲೀಸ್ ವಸ್ತು ಸಂಗ್ರಹಾಲಯದಲ್ಲಿ ಇಲಾಖೆ ಈ ಮೊದಲು...
www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...