Wednesday, July 8, 2026

Karnataka Tv

ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ

ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ ಏರ್ಪಡಿಸಲಾಗಿದೆ. ನಗರದ ರಾಯಚೂರು ಸಂತೋಷ್ ಹಬ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಈ ಒಂದು ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸುಮಾರು ೨೨೦ ...

ಸಮಾವೇಶ ಹಿನ್ನಲೆ ರಸ್ತೆಗಳು 20 ನಿಮಿಷ ಟ್ರಾಫಿಕ್ ಜಾಮ್

www.karnatakatv.net : ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಮಾವೇಶ ಏರ್ಪಡಿಸಲಾಗಿದೆ. ಸಮಾವೇಶ ಹಿನ್ನಲೆ, ನಗರಕ್ಕೆ ಕಾಂಗ್ರೆಸ್ ಉಸ್ತುವಾರಿ ಸರ್ಜೆವಾಲಾ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖರು ಆಗಮಿಸಿರುವ ಹಿನ್ನಲೆ, ನಗರದ ಬಹುತೇಕ ರಸ್ತೆಗಳು ಜಾಮ್ ಆಗಿವೆ. ಅದೇ ರೀತಿ ಸಮಾವೇಶ ನಡೆಯುವ...

ಯೂಟ್ಯೂಬ್ ನಲ್ಲಿ ಸೌಂಡ್ ಮಾಡುತ್ತಿರುವ ಹೊಸಬರ “ಕನ್ನಡ ಸ್ಟಾರ್ಸ್” ಆಲ್ಬಂಬ್ ಸಾಂಗ್

www.karnatakatv.net : ತುಮಕೂರು : ಇತ್ತೀಚಿಗೆ ರ್ಯಾಪ್ ಸಾಂಗ್ ಗಳು ಕನ್ನಡದಲ್ಲಿ ಕೂಡ ಹೆಚ್ಚಾಗುತ್ತಿದ್ದು, ಒಂದಕ್ಕಿಂತ ಒಂದು ವಿಭಿನ್ನ ಮತ್ತು ವಿಶೇಷವಾಗಿ ಮೂಡಿ ಬರುತ್ತಾ ಕನ್ನಡಿಗರನ್ನು ರಂಜಿಸುತ್ತಿವೆ. ಇದೀಗ ಹೊಸ ತಂಡವೊಂದು ಕನ್ನಡ ಸ್ಟಾರ್ಸ್ ಎಂಬ ಹೆಸರಿನಲ್ಲಿ ಇಡೀ ಕನ್ನಡ ಚಿತ್ರರಂಗದ ನಟರು ಒಂದೇ ಹಾಡಿನಲ್ಲಿ ಸೇರಿಸಿ ನಾವೆಲ್ಲರೂ ಒಂದೇ ಎಂದು ಹೇಳಲು ಹೊರಟಿದ್ದಾರೆ. ಸೂರಜ್ ಸಂಗೀತ ನಿರ್ದೇಶನವಿರುವ...

ತೆರಿಗೆ ವಂಚಸಿ ಓಡಾಡುತ್ತಿದ್ದ ಮೂರು ಖಾಸಗಿ ಬಸ್ ಗಳು ವಶ

www.karnatakatv.net : ಕೋಲಾರ : ಒಂದು ವೆಹಿಕಲ್ ಡಾಕ್ಯುಮೆಂಟ್ ತೋರಿಸಿ ಟ್ರಾಫಿಕ್ ಹಾಗೂ ಆರ್ಟಿಓ ಬಳಿ ಬಚಾವ್ ಆಗಿ ಹೋಗೋದು ಇವತ್ತು ಕಷ್ಟದ ವಿಚಾರ.. ಪರಿಸ್ಥಿತಿ ಹೀಗಿರುವಾಗ ಇಲ್ಲೊಬ್ಬ ಖತ ರ್ನಾಕ್ ಬಸ್ ಮಾಲೀಕ ಒಂದೇ ರಿಜಿಸ್ಟ್ರೇನ್ ನಂಬರ್ ಅನ್ನ 3 ಬೇರೆ ಬೇರೆ ಬಣ್ಣದ ಬಸ್ಗಳಿಗೆ ಹಾಕಿ ಓಡಿಸಿ ಇದೀಗ ಆರ್ಟಿಓಗೆ ಸಿಕ್ಕಿಬಿದ್ದಿದ್ದಾನೆ.....

ಸಚಿವನಾಗಿ ಕೆಲಸ ಮಾಡಿದ್ದೇನೆ, ನಿಗಮ ಮಂಡಳಿ ಸ್ಥಾನ ಬೇಡ: ಮಾಜಿ ಸಚಿವ ಶ್ರೀಮಂತ ಪಾಟೀಲ

www.karnatakatv.net : ಬೆಳಗಾವಿ: ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ.ಕೊಟ್ಟರೂ ನಾನು  ತೆಗೆದುಕೊಳ್ಳೊದಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಪಕ್ಷದಿಂದ ನನಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗೊದಿಲ್ಲ ಎಂಬ ಪೂರ್ಣ ಭರವಸೆ ನನಗಿದೆ. ಪಕ್ಷದ ಮುಖಂಡ ಏನು ಜವಾಬ್ದಾರಿ...

4 ಅಡಿ ಮನೆ ಲಿಫ್ಟಿಂಗ್

www.karnatakatv.net : ರಾಯಚೂರು : ಮರಗಳನ್ನು ಬೇರು ಸಮೇತ ಕಿತ್ತು ಬೇರೆ ಕಡೆಗೆ ನೆಡಬಹುದು. ಆದರೆ, ನೆಲಮಟ್ಟದ ಮನೆಯನ್ನು ಕೆಡವದೇ 4 ಅಡಿ ಎತ್ತರ ಮಾಡಿರುವುದನ್ನು ನೀವು ಎಲ್ಲಾದರು ನೋಡಿದ್ದಿರಾ..? ಹೌದು, ರಾಯಚೂರು ನಗರದ ಜವಾಹರ್‌ ನಗರದಲ್ಲಿರುವ ಸತ್ಯನಾರಾಯಣ ಮಜುಮದಾರ್‌ ಎಂಬುವವರು ಮನೆಯನ್ನು ಎತ್ತರಕ್ಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. 1990-91ರಲ್ಲಿ ರಾಯಚೂರಿನ ಜವಾಹರ ನಗರದಲ್ಲಿ ಈ...

ಪೆಗಾಸಸ್ ಕದ್ದಾಲಿಕೆ ಕುರಿತು ಕೇಂದ್ರ ಸರಕಾರದ ವಿರುದ್ದ ಬಿ.ಕೆ.ಹರಿಪ್ರಸಾದ್ ಗರಂ

www.karnatakatv.net : ಬೆಳಗಾವಿ: ಪೆಗಾಸೆಸ್‍ನಲ್ಲಿ 100 ಜನ ರಾಜಕೀಯ ನಾಯಕರು, 500 ಪತ್ರಕರ್ತರು ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು ಸಹ ಕೇಂದ್ರ ಬಿಜೆಪಿ ಸರಕಾರ ಸದನದಲ್ಲಿನ ಗಲಾಟೆ ಯಾವುದೇ ವೈಯಕ್ತಿಕ ವಿಚಾರಕ್ಕೆ ಅಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ...

ಮತ್ತಷ್ಟು ಅವಳಿನಗರದ ಜನರ ಸೇವೆ ಮಾಡಲು ಪಾಲಿಕೆಯಲ್ಲಿ ಗೆಲುವು ಸಾಧಿಸಬೇಕಿದೆ: ಮುನೇನಕೊಪ್ಪ

www.karnatakatv.net : ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಬಿಜೆಪಿ ಹೋರಾಟ ನಡೆಸುತ್ತಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯನ್ನು ಮುಟ್ಟಿಸುವಲ್ಲಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿ ಬಿಜೆಪಿ ಜನಾಶಿರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರಿಗೋಸ್ಕರ ಇರುವ ಪಕ್ಷ. ಬಿಜೆಪಿ...

ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನ ಬಂಧನ

www.karnatakatv.net : ಗುಂಡ್ಲುಪೇಟೆ: ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.  ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ಅನಿಲ್‍ಕುಮಾರ್(35) ಎಂಬಾತ ಬಂಧಿತ ಆರೋಪಿಯಾಗಿದ್ದು ತನಿಖೆ ನಡೆಸುತ್ತಿದ್ದಾರೆ... ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಮೊಬೈಲ್ ಸರ್ವೀಸ್ ನಲ್ಲಿ ನಕಲಿ ಆರ್ ಟಿ ಪಿಸಿಆರ್ ವರದಿ ಸಿದ್ದಪಡಿಸುತ್ತದ್ದ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕುರಿತು ಮಾದರಿ ನೀತಿಸಂಹಿತೆ ಜಾರಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದ್ದು ಈ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಕುರಿತು ಮಾದರಿ ನೀತಿ ಸಂಹಿತೆ ಆಗಸ್ಟ್ 16ರಂದು ಸೆಪ್ಟೆಂಬರ್ 6ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img