Wednesday, July 8, 2026

Karnataka Tv

ಕಂದಹಾರ್ ಮತ್ತು ಲಷ್ಕರ್ ತಾಲಿಬಾನ್ ವಶಕ್ಕೆ

www.karnatakatv.net : ನಗರದ ‘ಹುತಾತ್ಮರ ಚೌಕ ತಲುಪಿದೆ' ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 'ಕಂದಹಾರ್‌ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ.  ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ....

ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಕಲಚೇತನ ವಿದ್ಯಾರ್ಥಿಗಳಿಗೆ ಅಭಿನಂದನೆ..

www.karnatakatv.net : ಗುಂಡ್ಲುಪೇಟೆ : 2020 - 21 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಲ್ಲೂಕಿನ ಸುಮಾರು 22 ಮಂದಿ ವಿಕಲಚೇತನ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸ್ವಯಂ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಭಿನಂದನೆಗೆ ಭಾಜನರಾದ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ...

ಅಂಗಾಗ ದಾನ ಮಾಡಲು ಸಂಕಲ್ಪ ; ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಉಡುಪಿ: ಅಂಗಾಂಗ ದಾನ  ಮಾಡುವುದು ಶ್ರೇಷ್ಟವಾದದ್ದು, ಇಂದು ವಿಶ್ವ ಅಂಗಾಗ ದಾನ ದಿನವಾಗಿರುವದರಿಂದ, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ...

ಟ್ವಿಟರ್ ಪಕ್ಷಪಾತ, ಸರ್ಕಾರ ಹೇಳುವದನ್ನು ಕೇಳುತ್ತದೆ ; ರಾಹುಲ್ ಗಾಂಧಿ

www.karnatakatv.net : ನವದೆಹಲಿ : ಸಾಮಾಜಿಕ ಮಾಧ್ಯಮದ ವೇದಿಕೆಗೆ ‘ನಮ್ಮ ರಾಜಕೀಯ ಪ್ರತಿಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ದೇಶದ ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ ಮಾಡಿದೆ ಎಂದು ರಾಹುಲ್ ಗಾಂಧಿ ಅವರು ಟ್ವಿಟರ್ ಮೂಲಕ ಆರೋಪಿಸಿದ್ದಾರೆ. ನನ್ನ ಟ್ವಿಟರ್ ಖಾತೆಯನ್ನು ಮುಚ್ಚುವ ಮೂಲಕ ಅವರು ನಮ್ಮ ರಾಜಕೀಯ  ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು...

ಕೊರೊನಾ ಹಿನ್ನಲೆ ಕಲ್ಮಲಾ ಗ್ರಾಮದ ಕರಿಯಪ್ಪ ತಾತನ ಜಾತ್ರೆ ರದ್ದು

www.karnatakatv.net : ರಾಯಚೂರು : ಕೋವಿಡ್ ೧೯ ಮೂರನೇ ಅಲೆ ಭೀತಿ ಹಿನ್ನಲೆ ರಾಜ್ಯಾದ್ಯಂತ ಜಾತ್ರೆ, ಹಬ್ಬ, ಹರಿದಿನಗಳನ್ನ ರದ್ದು ಪಡಿಸಲಾಗಿದೆ. ಅದೇ ರೀತಿ ರಾಯಚೂರು ತಾಲ್ಲೂಕಿನ ಕಲ್ಮಲಾ ಗ್ರಾಮದ ಕರಿಯಪ್ಪ ತಾತನ ಜಾತ್ರೆಯನ್ನೂ ಜಿಲ್ಲಾಡಳಿತದಿಂದ ರದ್ದು ಪಡಿಸಲಾಗಿದೆ. ಆದ್ರೆ ಜಾತ್ರೆ ರದ್ದಾಗಿದ್ದ ಮಾಹಿತಿ ಇಲ್ಲದ ನೂರಾರು ಜನ ಇಂದು ಜಾತ್ರೆಗೆ ಆಗಮಿಸಿದ್ದರು. ಹಾಗೆ ಬಂದ...

ಜೋಗಿ ಪ್ರೇಮ್ ಚಿತ್ರಕ್ಕೆ ಧ್ರುವಾ ಸರ್ಜಾ

ಬೆಂಗಳೂರು: ಚಿತ್ರರಂಗದಲ್ಲಿ ಚಾಪನ್ನು ಮೂಡಿಸಿದ ಜೋಗಿ ಪ್ರೇಮ್ ಅವರು ಪ್ರೇಕ್ಷಕರಿಗೆ ಅನೇಕ ಸಿನೆಮಾಗಳನ್ನೆ ನೀಡಿದ್ರು. ಈಗ ಜೋಗಿ ಪ್ರೇಮ್ ಅವರು ಹೊಸ ಸಿನಿಮಾ ಮಾಡಲು ತಯಾರಾಗಿದ್ದು ಅದರ ಸ್ಕ್ರಿಪ್ಟ್   ರೆಡಿಯಾಗಿದ್ದು ಅದರ ಪೂಜೆಯನ್ನು ಪೂರ್ಣಗೊಳಿಸಿದ್ದಾರೆ.  ಇದೀಗ ಪೊಗರು ನಂತರ ಧ್ರುವಾ ಜೋಗಿ ಪ್ರೇಮ್ ಜೊತೆ ಕೈಜೊಡಿಸುತ್ತಿತ್ತು ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಹೌದು  ‘ಏಕ್ ಲವ್ ಯಾ’...

ಕೊಲೆ ಮಾಡಿದ ಇಬ್ಬರಿಗೆ ಜೀವಾವಧಿ ಶಿಕ್ಷೆ

www.karnatakatv.net : ಹುಬ್ಬಳ್ಳಿ: ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂಬ ಕಾರಣಕ್ಕೆ ಹೊಂಚು ಹಾಕಿ ಕೊಲೆ ಮಾಡಿದ್ದ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ನಾಯ್ಯಾಲಯ ಆದೇಶ ಹೊರಡಿಸಿದೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಯಲ್ಲಾಪುರ ಓಣಿಯ ಕರಿಗಣ್ಣವರ ಹಕ್ಕಲದ ಗಣೇಶ ಎಂಟರ್ ಪ್ರೈಸೆಸ್  ಹಾಲಿನ...

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ರದ್ದು

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕಡ್ಡಾಯವಾಗಿ  ನಡೆಸುತ್ತಿದ್ದ ಕನ್ಯತ್ವ ಪರೀಕ್ಷೆಯನ್ನು ರದ್ದು ಪಡಿಸಿದೆ. ಈ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಸ್ವಾಗತಿಸಿದೆ. 7 ವರ್ಷಗಳ ಹಿಂದೆಯೇ ಕನ್ಯತ್ವ ಪರೀಕ್ಷೆಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಘೋಷಿಸಿತ್ತು. ಅದರ ಹೊರತಾಗಿಯೂ ಇಂಡೊನೇಷ್ಯಾ ಸೇನೆ ತನ್ನ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ನಡೆಸುತ್ತಿತ್ತು. ಈ ಬಗ್ಗೆ ಸೇನಾ...

ಟಿ20ಯಲ್ಲಿ ಶ್ರೀಲಂಕಾಗೆ ಹಣದ ಹೊಳೆ

www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ.  ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...

ಬೆಳಗಾವಿ ಸೌಥನಲ್ಲಿ ಸಬ್ ರಜಿಸ್ಟರ್ ಕಚೇರಿ ಸ್ಥಾಪನೆಗೆ ವಕೀಲರಿಂದ ರಸ್ತೆ ತಡೆದು ವಿರೋಧ

www.karnatakatv.net : ಬೆಳಗಾವಿ:  ಬೆಳಗಾವಿಯ  ಸಬ್ ರಜಿಸ್ಟರ್ ಕಚೇರಿಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಆರಂಭಿಸಬೇಕು ಎಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ವಕೀಲರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಹೌದು ಬೆಳಗಾವಿ ಡಿಸಿ ಕಚೇರಿ ಬಳಿ ಕೋರ್ಟ ಸರ್ಕಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ ನ್ಯಾಯವಾದಿಗಳು ದಕ್ಷಿಣ ಕ್ಷೇತ್ರದಲ್ಲಿ ಆರಂಭಿಸಲು ಮುಂದಾಗಿರುವ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img