Wednesday, July 8, 2026

Karnataka Tv

ನ್ಯಾಯಾಲಯವು ಅರವಿಂದ ಕೇಜ್ರಿವಾಲ್ ವಿರುದ್ದ ಆರೋಪವನ್ನು ಕೈ ಬಿಟ್ಟಿದೆ

www.karnatakatv.net : 2018 ರ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ ಅವರ ಮೇಲೆ ಹಲ್ಲೇ ನಡೆಸಿದ ಆರೋಪದಲ್ಲಿ ದೆಹಲಿ ನ್ಯಾಯಾಲಯವು ಮುಖ್ಯ ಮಂತ್ರಿ ಅರವಿಮದ ಕೇಜ್ರಿವಾಲ್ ಮತ್ತು ಉಪ ಮುಖ್ಯ ಮುಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಖುಲಾಸೆಗೊಳಿಸಿದೆ.  ಆಮ್ ಆದ್ಮಿ ಪಕ್ಷದ ಒಂಬತ್ತು ಶಾಸಕರನ್ನು ವಿಶೇಷ ನ್ಯಾಯಾಲಯವು ತೆರವು ಗೋಳಿಸಿದೆ. ಇಬ್ಬರು ಎಎಪಿ ಶಾಸಕರಾದ...

ಜಲಶಕ್ತಿ ಯೋಜನೆಗೆ ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಚಿವ ಕೆ.ಎಸ್.ಈಶ್ವರಪ್ಪ

www.karnatakatv.net : ಬೆಳಗಾವಿ: ರಾಜ್ಯವು ಜಲಶಕ್ತಿ ಅಭಿಯಾನ ಪ್ರಾರಂಭವಾರ ಮಾ. 22 ರಿಂದ  ಇಲ್ಲಿಯವರೆಗೆ ಒಟ್ಟು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.  ಅದರಲ್ಲಿ 2.38 ಲಕ್ಷ ಕಾಮಗಾರಿ ಪೂರ್ಣಗಿಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದರು. ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ...

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಗೆ ಠಾಕೂರ್ ಆಡುವುದು ಅನುಮಾನ

www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಲಾರ್ಡ್ಸ್ ಅಂಗಳ ಸಜ್ಜಾಗಿದ್ದು ಆಟಗಾರರು ಕೂಡ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಈ ಪಂದ್ಯದಕ್ಕೆ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಶಾರ್ದೂಲ್ ಠಾಕೂರ್ ಬರುವುದು  ಅನುಮಾನ ಎನ್ನುತ್ತಿದ್ದಾರೆ. ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ...

ನನ್ನ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದೆನೆ ; ಕೆ.ಎಸ್.ಈಶ್ವರಪ್ಪ

www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ....

ಮಾಜಿ ಸಿಎಂ,ಕೇಂದ್ರ ಸಚಿವರಿದ್ದರೂ ಆಗಿಲ್ಲ: ನೂತನ ಸಚಿವರಾದರೂ ಧೂಳು ಮುಕ್ತ ಮಾಡುತ್ತಾರೆಯೇ?

www.karnatakatv.net : ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತೀ ದೊಡ್ಡ ನಗರ ಎನ್ನುವ ಖ್ಯಾತಿ ಪಡೆದಿರುವ ನಗರ. ಅಷ್ಟೇ ಏಕೆ ಆ ನಗರ ಸುಂದರ ಹಾಗೂ ಅಭಿವೃಧಿ ಹೊಂದಲಿ ಅಂತ  ಸ್ಮಾರ್ಟ್​ ಸಿಟಿ ಯೋಜನೆ ಘೋಷಣೆಯಾಗಿತ್ತು. ಆದರೆ ಇಲ್ಲಿಯವರೆಗೆ ಯಾವ ಕಾಮಗಾರಿಯೂ ಮುಗಿದಿಲ್ಲ. ಎಲ್ಲೆಂದರಲ್ಲಿ ರಸ್ತೆಗಳು ಅಗೆದು ಜನರನ್ನು ಹೈರಾಣ ಮಾಡುತ್ತಿವೆ. ಅದರಲ್ಲೂ ಕಳೆದ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...

ಎಸಿಬಿ ಬಲೆಗೆ ಬಿದ್ದ ಎಫ್ಡಿಎ ಅಧಿಕಾರಿ

www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್  ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ...

ಲಾರಿಯಿಂದ ಅಕ್ಕಿ ಚೀಲ ಇಳಿಸಿದ ಮಾಜಿ ಸಚಿವ ಸಂತೋಷ ಲಾಡ್

www.karnatakatv.net : ಧಾರವಾಡ: ಮಾಜಿ ಶಾಸಕ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆಯ ಕಲಘಟಗಿಯ ಮಡ್ಕಿಹೊನ್ನಳ್ಳಿ ತಮ್ಮ ಅಮೃತ ನಿವಾದಲ್ಲಿ ಅಕ್ಕಚೀಲಗಳನ್ನು‌ ತಾವೇ ಲಾರಿಯಿಂದ ಅನ್ಲೋಡ್ ಮಾಡಿದ್ದಾರೆ. ಕ್ಷೇತ್ರದ ಪ್ರತಿ ಮನೆಗೆ ಅಕ್ಕಿ‌ ವಿತರಣೆಗಾಗಿ ಅಕ್ಕಿಯನ್ನು ಲಾಡ್ ಅವರು ತರಿಸಿದ್ದು,ಲಾರಿಯಲ್ಲಿನ ಅಕ್ಕಿ‌ ಚೀಲಗಳನ್ನು ತಾವೇ ಹೊತ್ತು ಮನೆಯಲ್ಲಿ‌ ಇಳಿಸಿದ್ದಾರೆ‌. ಅಭಿಮಾನಿಗಳು ತಮ್ಮ ನಾಯಕ ಲಾಡ್ ಅವರ...

ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...

ಚಾಮರಾಜೇಶ್ವರ ರಥದ ಚಕ್ರಕ್ಕೆ ಪೂಜೆ ನೆರವೇರಿಸಿದ ಶಾಸಕ ಸಿ ಪುಟ್ಟರಂಗಶೆಟ್ಟಿ

www.karnatakatv.net : ಚಾಮರಾಜನಗರ: ನೂತನ ಚಾಮರಾಜೇಶ್ವರ  ರಥದ ಚಕ್ರಕ್ಕೆ ಪೂಜೆ ನೆರವೇರಿಸಿ ರಥದ ಚಕ್ರಗಳನ್ನು  ಬರಮಾಡಿಕೊಂಡ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ದೇವಸ್ಥಾನಕ್ಕೆ ನೂತನ ರಥದ ಚಕ್ರಗಳನ್ನು ಬರಮಾಡಿಕೊಂಡ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಮಾಜಿ ಸಚಿವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img