Thursday, July 9, 2026

Karnataka Tv

ಕೆ ಎಸ್ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ

www.karnatakatv.net : ರಾಯಚೂರು : ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕುರುಬ ಸಮಾಜ ವತಿಯಿಂದ  ಒತ್ತಾಯಿಸಿದರು. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಜಿಲ್ಲಾ  ಅದ್ಯಕ್ಷರಾದ   ಕೆ ಬಸವಂತಪ್ಪ ಮುಖ್ಯಮಂತ್ರಿ ಗಳಿಗೆ ಅಭಿನಂದಿಸಿ,  4 ದಶಕಗಳಿಂದ ಬಿಜೆಪಿ...

ವಿರೋಧ ಪಕ್ಷದ ನಾಯಕರಾಗಿ ಈ ರೀತಿಯ ಹೇಳಿಕೆ ಸರಿಯಲ್ಲ..

www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...

ಲವ್ಲಿನಾ ಗೆ ಕಂಚಿನ ಪದಕ

www.karnatakatv.net : ಒಲಿಂಪಿಕ ವಿಶ್ವಚಾಂಪಿಯನ್ ನಲ್ಲಿ ಮೇರಿ ಕೋಮ್ ಅವರು ಪದಕನ್ನು ಗೆಲ್ಲದೆ ಇದ್ದರು  ಅವರನ್ನು ನೋಡಿ ಅವರದೆ ಹಾದಿಯಲ್ಲಿ ನಡೆದಿರುವ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್, ಅವರಿಗೆ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವದೆಲ್ಲೆಡೆ ಕೀರ್ತಿಯನ್ನು ತಂದಿದ್ದಾರೆ ಮಹಿಳೆಯರ ವೆಲ್ಟರ್‌ವೇಟ್ (69 ಕೆ.ಜಿ) ವಿಭಾಗದ ಕ್ವಾರ್ಟರ್‌ಫೈನಲ್ ಮುಖಾಮುಖಿಯಲ್ಲಿ ಅಸ್ಸಾಂ ಮೂಲದ ಲವ್ಲಿನಾ, ಮಾಜಿ ವಿಶ್ವ...

ಇಂದು CBSE -12 ಫಲಿತಾಂಶ

www.karnatakatv.net : ಸಿಬಿಎಸ್ ಸಿ12 ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟಿಸಲಿದ್ದು,  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.  ಇದೆ ಮೊದಲ ಬಾರಿಗೆ ಪರೀಕ್ಷೆಯನ್ನು ನಡೆಸದೆ ಫಲಿತಾಂಶವನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ೨೦೨೦...

ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ಶಿಲ್ಪಾ ಶೆಟ್ಟಿ

www.karnatakatv.net : ರಾಜ್ ಕುಂದ್ರ ಅವರ  ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ಜೈಲು ಸೇರಿದ ಸಂಬಂಧ ತನ್ನ ವಿರುದ್ಧ ಮಾನಹಾನಿಕರ ವಿಷಯ ಪ್ರಕಟಿಸದಂತೆ ತಡೆಕೋರಿ ಮಾಧ್ಯಮ ಸಂಸ್ಥೆ, ಸಾಮಾಜಿಕ ಜಾಲತಾಣಗಳು ಮತ್ತು ವೆಬ್ ಸೈಟ್ ಗಳ ವಿರುದ್ಧ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾನಹನಿಕರ ಸುದ್ದಿ ಪ್ರಕಟ ಮಾಡಿರುವ ಮಾಧ್ಯಮ ಸಂಸ್ಥೆಗಳು, ಸಾಮಾಜಿಕ ಜಾಲತಾಣಗಳು...

ರಾಜ್ಯದಲ್ಲಿ ಕೊರೊನಾ ಕಟ್ಟೆಚ್ಚರ

www.karnatakatv.net : ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ...

ಬೆಂಗಳೂರಿನಲ್ಲಿ ಹೆಚ್ಚಿದ ಕೊರೊನಾ ಪ್ರಕರಣ

www.karnatakatv.net : ಬೆಂಗಳೂರು : ಭಾರತದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ ಕರ್ನಾಟಕದಲ್ಲಿ 506 ಹೊಸ ಪ್ರಕರಣ ಪತ್ತೆಯಾಗಿವೆ. ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ 500 ಕಿಂತಲೂ  ಕಡಿಮೆ ಪ್ರಕರಣ ವರದಿಯಾಗಿದ್ದವು. ಜು.24ರಂದು 551 ಪ್ರಕರಣ ದಾಖಲಾಗಿತ್ತು. ಈ ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ...

ದೆಹಲಿಯಲ್ಲಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ  ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...

ಗ್ರಾಮಕ್ಕೆ ನುಗ್ಗಿದ ಮೊಸಳೆ

www.karnatakatv.net : ರಾಯಚೂರು : ಹೊಸಪೇಟೆಯ ಜಲಾಶಯ ದಿಂದ ತುಂಗಭದ್ರಾ ನದಿ ಗೆ ನೀರು ಬಿಟ್ಟ  ಹಿನ್ನೆಲೆಯಲ್ಲಿ ನದಿ ದಡದಲ್ಲಿ  ಮೊಸಳೆ ಪ್ರತ್ಯಕ್ಷಯಾಗಿದು . ರಾಯಚೂರು ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಗ್ರಾಮಸ್ಥರಿಗೆ ಶಾಕ್ ನೀಡಿದ ಮೊಸಳೆಗಳು  ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು. ನದಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನಲೆ ಬಯಲಿಗೆ ಬಂದ...

ಹೇಮಾವತಿ ನದಿ ನೀರು ಶಿರಾ ಕಡೆ ಶಾಸಕರಿಂದ ಚಾಲನೆ

www.karnatakatv.net : ಶಿರಾ  : ತುಮಕೂರು ನಾಲಾ ವಲಯದ ಪಟ್ರಾವತನಹಳ್ಳಿ ಬಳಿಯ 106ನೇ ಎಸ್ಕೇಪ್‍ಗೇಟ್ ಮೂಲಕ ಕಳ್ಳಂಬೆಳ್ಳ, ಶಿರಾ ಕಡೆಗೆ  ಹೇಮಾವತಿ ನೀರು ಹರಿಯಲು ಆರಂಭಗೊಂಡ ಹಿನ್ನೆಲೆಯಲ್ಲಿ ಹೇಮಾವತಿಯ ನಾಲಾವಲಯದ ಎಸ್ಕೇಪ್ ಗೇಟ್‍ಗೆ ಇಂದು ಶಾಸಕ ಡಾ.ರಾಜೇಶ್ ಗೌಡ ಭೇಟಿ ನೀಡಿ ಚಾಲನೆ ನೀಡಿದರು. ಪ್ರಸಕ್ತ ವರ್ಷ ಗೊರೂರು ಜಲಾಶಯ ಬಾಗದಲ್ಲಿ ಹೆಚ್ಚು ಮಳೆ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img