Thursday, July 9, 2026

Karnataka Tv

ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಳ

www.karnatakatv.net : ದೇಶದಲ್ಲಿ  ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.  ಇಂದು  ಕೇರಳ ದಲ್ಲಿ ಒಂದೇ ದಿನ ದಲ್ಲಿ 22,000 ಕ್ಕೂ ಹೆಚ್ಚು ಸೋಂಕುಗಳನ್ನು ವರದಿ ಆಗಿದ್ದುಇದು ರಾಷ್ಟ್ರೀಯ ದೈನಂದಿನ ಪ್ರಕರಣಗಳ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚು ಆಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಉನ್ನತ ಮಟ್ಟದ ಬಹು-ಶಿಸ್ತಿನ...

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು. ಗುರುವಾರ ವಿವಿಧ ದಲಿತಪರ‌ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ...

NEET ಪ್ರವೇಶಾತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 27% ರಷ್ಟು ಮೀಸಲಾತಿ

www.karnatakatv.net : ನವದೆಹಲಿ : ಅಖಿಲ ಭಾರತೀಯ ಕೋಟಾದಡಿ ನೀಟ್‌ ಪ್ರವೇಶಾತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಶೇಕಡ 27ರಷ್ಟು ಮೀಸಲಾತಿ ಅನ್ವಯವಾಗಲಿದೆ. ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು ಗುರುವಾರ ಮೀಸಲಾತಿ ಕಲ್ಪಿಸುವ ನಿರ್ಧಾರಗಳನ್ನು ತೆಗೆದುಕೊಂಡಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  ಅಖಿಲ ಭಾರತೀಯ ಕೋಟಾದಡಿ ಶೇಕಡ 10ರಷ್ಟು ಮೀಸಲಾತಿ ಅನ್ವಯವಾಗಲಿದೆ. ವೈದ್ಯಕೀಯ, ದಂತವೈದ್ಯಕೀಯ ಪದವಿ ಮತ್ತು...

ಕಡತಗಳನ್ನು ವಿಲೇವಾರಿ ಮಾಡಿ ದಾಖಲೆ ಸ್ಥಾಪಿಸಿದ ಮಾಜಿ ಉಪ ಮುಖ್ಯಮಂತ್ರಿ

www.karnatakatv.net : ಬೆಂಗಳೂರು: ಉನ್ನತ ಶಿಕ್ಷಣ, ಐಟಿ- ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ ಎನ್‌ ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ‌ ದಾಖಲೆ ಸ್ಥಾಪಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ...

ಟೋಕಿಯೊ ಒಲಿಂಪಿಕ್ಸ್ ನಿಂದ ಔಟಾದ ಮೇರಿ ಕೋಮ್

www.karnatakatv.net : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 51 ಕೆಜಿ ವಿಭಾಗದಲ್ಲಿ ಬಾಕ್ಸರ್ ಮೇರಿ ಕೋಮ್ ಸೋತು ಒಲಂಪಿಕ್ಸ್​ನಿಂದ ಹೊರನಡೆದಿದ್ದಾರೆ. ಕೊಲಂಬಿಯಾದ ಇಂಗ್ರಿಟ್ ವೇಲೆನ್ಸಿಯಾ 3-2ಅಂತರದಿಂದ ಮೇರಿ ಕೋಮ್ ಅವರನ್ನು ಸೋಲಿಸಿದರು. ಮೇರಿ ಕೋಮ್ ಒಲಿಂಪಿಕ್ಸ್‌ನ ಕ್ವಾರ್ಟರ್ ಫೈನಲ್ ಪಂದ್ಯವನ್ನು ತಪ್ಪಿಸಿಕೊಂಡರು. ಇದು ಅವರ ಕೊನೆಯ ಒಲಿಂಪಿಕ್ಸ್. ಈ ಸೋಲಿನೊಂದಿಗೆ, ಒಲಿಂಪಿಕ್ ಕ್ರೀಡಾಕೂಟದಲ್ಲಿ ಮೇರಿ...

ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಮುಂದಾಗಿ

www.karnatakatv.net : ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ...

ಕೆ.ಎಸ್.ಈಶ್ವರಪ್ಪ ಅವರಿಗೆ ಸೂಕ್ತಸ್ಥಾನಮಾನ ಕೊಡಿ

www.karnatakatv.net : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಮಹಾಸ್ವಾಮೀಜಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಮಹಾಸ್ವಾಮೀಜಿ, ಅಥಣಿಯ ಸಿದ್ಧ ಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಮಹಾಸ್ವಾಮೀಜಿ...

ಸಿದ್ದರಾಮಯ್ಯ ನವರ ನಡೆಗೆ ಟಾಂಗ್ ಕೊಟ್ಟ ಎಂ.ಬಿ ಜಿರಲಿ

www.karnatakatv.net : ಬೆಳಗಾವಿ:  ವಿರೋಧ ಪಕ್ಷದವರು ತೆಲೆ ಕೆಟ್ಟಿರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಅವರು ಏನೇ ಹೇಳಿದರು ಅದು ಸುಳ್ಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು. ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಬಿ.ಜಿರಲಿ ರಾಜ್ಯದಲ್ಲಿ ಯಡಿಯೂರಪ್ಪನವರು ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ,ಜೆ.ಪಿ.ನಡ್ಡಾ,ಅಮಿತ್ ಷಾ,ರಾಜನಾಥ...

ಮೊಬೈಲ್ ಬಳಸುವ 10 ರಲ್ಲಿ 8 ಜನಕ್ಕೆ ಶುರುವಾಗ್ತಿದೆ ಕಣ್ಣಿನ ಸಮಸ್ಯೆ

www.karnatakatv.net : ಬೆಂಗಳೂರು : ಕಳೆದ 20 ವರ್ಷಗಳ ಹಿಂದೆ ಟಿವಿ ನೋಡುವ ಸಮಯ ಕೆಲವೇ ಗಂಟೆಗಳು ಮಾತ್ರ.‌ ಆದರೂ ಕಣ್ಣಿನ ಸಮಸ್ಯೆ ಬಹುತೇಕರನ್ನ ಕಾಡೋದು.‌ ಆದ್ರೆ ಈ ಜಮಾನದಲ್ಲಿ ಜನ ಕೆಲವೇ ಗಂಟೆಗಳ ಕಾಲ ಸುಮ್ಮನಿರ್ತಾರೆ.‌ ಎಚ್ಚರ ಇದ್ದಷ್ಟು ಸಮಯ ಮೊಬೈಲ್ ಬಳಕೆ ಮಾಡ್ತಾರೆ.. ಮಕ್ಕಳಿಂದ ಮುದುಕರ ವರೆಗೂ ಹೆಚ್ಚು ಮೊಬೈಲ್ ಬಳಸುವ...

ಸರ್ಕಾರದ ಬಳಿ ಹಠ ಮಾಡಿ ಅನುದಾನ ತಂದು ಕೆಲಸ ಮಾಡುವ ಬೆಂಗಳೂರಿನ ಏಕೈಕ ಶಾಸಕ ಇವರು

www.karnatakatv.net ಬೆಂಗಳೂರು : ಕೊರೊನಾ ಎರಡು ಅಲೆಗಳು ಸರ್ಕಾರದ ಖಜಾನೆ ಖಾಲಿ ಮಾಡಿಸುತ್ತಿದೆ. ಹೀಗಾಗಿ ಅಭಿವೃದ್ದಿ ಯೋಜನೆಗಳು ಅರ್ಧಬಂರ್ಧ ನಿಂತಿವೆ.. ಬೆಂಗಳೂರಿಗೆ ಮತ್ತೆ ಜನ ವಾಪಸ್ ಬಂದ ಕಾರಣ ಅರ್ಧಕ್ಕೆ ನಿಂತ ಕಾಮಗಾರಿಗಳು ಓಡಾಟಕ್ಕೆ ತೊಂದರೆ ಉಂಟು ಮಾಡ್ತಿವೆ. ಸ್ವತಃ ಬಿಜೆಪಿ ಶಾಸಕರೇ ಅನುದಾನ ತರಲು ಸಾಧ್ಯವಾಗದೆ ಕೈಚೆಲ್ಲಿ ಕೂತಿದ್ದಾರೆ. ಬೆಂಗಳೂರಿನ ಏಕೈಕ ಜೆಡಿಎಸ್...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img