Thursday, July 9, 2026

Karnataka Tv

ಭಾರತ ಮತ್ತು ಶ್ರೀಲಂಕಾ ಎರಡನೇ ಟಿ 20

www.karnatakatv.net : ಭಾರತ ಮತ್ತು ಶ್ರೀಲಂಕಾ ನಡುವಿನ ಉಳಿದ ಎರಡು ಟಿ20 ಪಂದ್ಯಗಳು ನಡೆಸಲಿದ್ದು, ಸರಣಿಯ ಎರಡನೇ ಪಂದ್ಯ ಇಂದು ರಾತ್ರಿ ನಡೆಯಲಿದೆ. ಕೃಣಾಲ್ ಪಾಂಡ್ಯ ಮಂಗಳವಾರ ಕೋವಿಡ್-19 ಗೆ ಪಾಸಿಟಿವ್ ಪರೀಕ್ಷೆ ನಡೆಸಿದರು ಮತ್ತು ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್, ಚಹರ್, ಮನೀಶ್ ಪಾಂಡೆ, ಇಶಾನ್ ಕಿಶನ್ ಮತ್ತು ಕೆ ಗೌಥಮ್ ಅವರನ್ನು...

ಕರ್ನಾಟಕ ಟಿವಿಯಲ್ಲಿ ಸುದ್ದಿಯಾದ ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತಿ

www.karnatakatv.net : ಬೈಲಹೊಂಗಲ:  ಪುಟ್ಟ ಮಕ್ಕಳು ಓಡಾಡುವ ಸ್ಥಳದಲ್ಲಿ ಬೃಹತಾಕಾರದ ತೆಗ್ಗು ಗುಂಡಿ ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು. ಎಂದು ಕರ್ನಾಟಕ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸಿದ ಗ್ರಾಮ ಪಂಚಾಯತಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಸತತವಾಗಿ 4 ದಿನಗಳಿಂದ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ  ಎಚ್ಚೆತ್ತುಕ್ಕೊಳ್ಳದ...

ಬಸವರಾಜ ಬೊಮ್ಮಾಯಿ ಚಾಣಾಕ್ಷ್ಯ ರಾಜಕಾರಣಿ, ದಕ್ಷ ಆಡಳಿತಗಾರ

www.karnatakatv.net : ಬೆಳಗಾವಿ: ಬಿಎಸ್‌ವೈ ರಾಜೀನಾಮೆಯಿಂದ  ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದ ಬೇಸರದಲ್ಲಿದ್ರು. ಅದನ್ನು ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನನ್ನು ನೇಮಕ ಮಾಡಿರುವುದು ಸ್ವಾಗತಾರ್ಹ ಎಂದು ರಂಭಾಪುರಿ ಪೀಠದ ಶ್ರೀ ಜಗದ್ಗುರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ರೇಸ್‌ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬರ್ತಿತ್ತು. ಆದ್ರೆ, ಬಸವರಾಜ್ ಬೊಮ್ಮಾಯಿ...

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು

www.karnatakatv.net : ಬೆಳಗಾವಿ: ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ  ಅನ್ಯಾಯವನ್ನು ಸರಿಪಡಿಸಲು ಸಿಎಂ ಬಸವರಾಜ ಬೋಮ್ಮಾಯಿ  ಅವರಿಗೆ ಉತ್ತರ ಕರ್ನಾಟಕ ಶಾಸಕರು ಪಕ್ಷ ಭೇದ ಮರೆತು ಬೆಂಬಲಿಸಬೇಕು ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮಗೆ ಮೊದಲಿನಿಂದಲೂ ದಕ್ಷಿಣ ಕರ್ನಾಟಕ ಮಾತ್ರ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ...

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

www.karnatakatv.net : ಹುಬ್ಬಳ್ಳಿ: ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ದೇಶಪಾಂಡೆನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಪರಸ್ಪರ ಸಿಹಿ ಹಂಚುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನೂ ಬೆಳಿಗ್ಗೆಯಿಂದಲೇ ಬಸವರಾಜ ಬೊಮ್ಮಾಯಿಯವರು ಮನೆಗೆ ಹಾಗೂ ದೇಶಪಾಂಡೆನಗರದ ಬಿಜೆಪಿ...

ಆನೆಗಳ ದಾಳಿಗೆ ಬೇಸತ್ತ ರೈತರು

www.karnatakatv.net : ಗುಂಡ್ಲುಪೇಟೆ : ಬಂಡೀಪುರ ಅರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಕಾಡಂಚಿನ ಕಡಬೂರು ಗ್ರಾಮದಲ್ಲೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ರೈತರ ಜಮೀನುಗಳಿಗೆ ಕಾಡನೆಗಳು ಲಗ್ಗೆಯಿಟ್ಟು ಬೆಳೆ ನಾಶ ಮಾಡುತ್ತಿದ್ದು, ಎಷ್ಟೇ ಬಾರಿ ರೈತರು ಮನವಿ ಮಾಡಿದರು ಸಹ ಆರ್.ಎಫ್.ಓ ಶ್ರೀನಿವಾಸ್ ಸ್ಥಳಕ್ಕೆ ಬಾರದೇ ಉಡಾಫೆ ಉತ್ತರ ನೀಡುತ್ತಾ ಬಂದಿರುತ್ತಾರೆ. ಕಳೆದ ರಾತ್ರಿಯೂ ಸಹ...

ರಸ್ತೆಯಲ್ಲಿ ಬೃಹತ್ ತೆಗ್ಗು ಗುಂಡಿ ಬಿದ್ದಿದ್ದು ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು

www.karnatakatv.net : ಬೈಲಹೊಂಗಲ : ಜನರು ಓಡಾಡುವ ಸ್ಥಳದಲ್ಲಿ ಬೃಹತ್ ತೆಗ್ಗು ಗುಂಡಿ ಬಿದ್ದಿದ್ದು ಸಣ್ಣ ಪುಟ್ಟ ಮಕ್ಕಳನ್ನು ಹೊರ ಬೀಡದ ಪೋಷಕರು. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು ಆದರೆ ಮೊನ್ನೆ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ  ಎಚ್ಚೆತ್ತುಕ್ಕೊಳ್ಳದ...

ನೂತನ ಸಿಎಂ ಅವರ ಮೊದಲ ಘೋಷಣೆಗಳು

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...

ನೂತನ ಸಿಎಂನಿಂದ ಸಚಿವ ಸಂಪುಟ ನಿರ್ಣಯಗಳೇನು ?

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ  ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img