Thursday, July 9, 2026

Karnataka Tv

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...

ಯಾವುದೇ ಗೊಂದಲದ ಬಗ್ಗೆ ಪ್ರಶ್ನೆಯೇ ಇಲ್ಲ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದು ನಮಗೆಲ್ಲ ಸಂತೋಷ ತಂದಿದೆ, ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದಲ್ಲಿ ಅನೂಭವವಿದ್ದು ನಮಗೆಲ್ಲ ವಿಶ್ವಾಸವಿದೆ ಅವರು ತಮ್ಮ ನಾಯಕತ್ವವನ್ನು ಅಭಿವೃದ್ಧಿ ಪತದಲ್ಲಿ ಸಾಗಿ ಹಾಗೇ ನಮ್ಮ ರಾಜ್ಯವನ್ನು ಬಹಳ ಎತ್ತರದ ಸ್ಥಾನದಲ್ಲಿ ನೋಡಬೇಕು ಎಂದು ಬಯಸುತ್ತೆವೆ ಅದಕ್ಕೆ...

ಪ್ರಧಾನಿ ಅವರು ಟ್ವಿಟ್ ಮೂಲಕ ಸಿಎಂ ಅವರಿಗೆ ಅಭಿನಂದನೆ ತಿಳಿಸಿದ್ದಾರೆ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ  ಮೋದಿಯವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ನಿರೀಕ್ಷೆಯನ್ನು ಮೀರಿ ಕೆಲಸವನ್ನು ಮಾಡುತ್ತಿರಾ ಎಂಬುದು ನನಗೆ ನಂಬಿಕೆ ಇದೆ ಎಂದು ಮೋದಿ ಅವರು ಹೇಳಿದ್ದಾರೆ   https://www.youtube.com/watch?v=DOstOlftfOg https://www.youtube.com/watch?v=EdIyELcePMI https://www.youtube.com/watch?v=b29SFSl5E00

ನನಗೆ ಯಾವುದೇ ನಿರೀಕ್ಷೆ ಇಲ್ಲ ; ಅಶ್ವಥ್ ನಾರಾಯಣ್

www.karnatakatv.net : ಬೆಂಗಳೂರು : ನೂತನ ಮುಖ್ಯ ಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಜನತೆಯ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೆನೆ. ನೂತನ ಸಿಎಂ ಆಗಿರೋ ಬೊಮ್ಮಾಯಿ ಅವರು ಪಕ್ಷದ ವರಿಷ್ಟರನ್ನು ನಿರ್ಧಾರಮಾಡಬೇಕು.. ಯಾರು ಇರಬೇಕು ಯಾರು ಬಿಡಬೇಕು ಎಂಬುದು ಅವರೆ ಹೇಳುತ್ತಾರೆ. ಯಾರಿಗೆ ಯಾವ...

ರಾಜಭವನದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

www.karnatakatv.net : ಬೆಂಗಳೂರು : ಒಂದು ವಾರದೊಳಗೆ ಸಚಿವ ಸಂಪುಟ ರಚನೆಯನ್ನು ಮಾಡಲಾಗುದು ಹಾಗೇ ಸಿಎಂ ರೆಸ್ ನಲ್ಲಿ ನನ್ನ ಹೆಸರು ಇದ್ದದ್ದು ನಿಜ.. ಬೇರೆ ಬೇರೆ ಕಾರಣದಿಂದ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.. ಬಸವರಾಜ ಅವರು ಸಿಎಂ ಆಗಿರೋದು ನನಗೆ ನಾನೇ ಸಿಎಂ ಆಗಿರೋಹಾಗೇ  ಸಂತೋಷವಾಗುತ್ತಿದೆ ಎಂದು ಆರ್ ಅಶೋಕ್ ಅವರು ತಿಳಿಸಿದ್ದಾರೆ. https://www.youtube.com/watch?v=b29SFSl5E00 https://www.youtube.com/watch?v=ydN1c_azw_s https://www.youtube.com/watch?v=56PrdorHW-I

ನೂತನ ಸಿಎಂ ಬಸವರಾಜ ಅವರ ನಾಮಫಲಕ ಬದಲಾವಣೆ

www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು  ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು. https://www.youtube.com/watch?v=1VSFCbYfHyI https://www.youtube.com/watch?v=4aPnbWjcQ1c https://www.youtube.com/watch?v=G68-QH8xciw

ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು...

ಯಡಿಯೂರಪ್ಪ ಪಕ್ಷದಲ್ಲೇ ಇದ್ದಾರೆ ಅವರೆನು ಪಾರ್ಟಿ ಬಿಟ್ಟು ಹೋಗಿದ್ದಾರಾ?

www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...

ದೆಹಲಿಗೆ ತೆರಳುತ್ತಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಕೆಲವೇ ಕ್ಷಣಗಳಲ್ಲಿ ರಾಜ್ಯದ 23ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿರುವಂತ ಅವರು, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಇಂದು ಸಂಜೆ ದೆಹಲಿಗೆ ತೆರಳಲಿರುವಂತ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img