Thursday, July 9, 2026

Karnataka Tv

ಬಸವರಾಜ್ ಬೊಮ್ಮಾಯಿ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

www.karnatakatv.net : ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ...

ಇಂದು ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು  ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ...

ನೂತನ ಸಿಎಂ ಅವರ ವ್ಯಕ್ತಿ ಪರಿಚಯ

www.karnatakatv.net : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ  ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ , ಜನನ: 28-01-1960, ಜನ್ಮಸ್ಥಳ: ಹುಬ್ಬಳ್ಳಿ, ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು), ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ, ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ, ಮಕ್ಕಳು: ಪುತ್ರ...

ನೂತನ ಸಿಎಂ ಒಬ್ಬರೆ ಹೋಗಿ ಪ್ರತಿಜ್ಞೆ ಸ್ವಿಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನಕ್ಕೆ ಹೋಗಿ  ಪ್ರತಿಜ್ಞೆಯನ್ನು ಸ್ವಿಕರಿಸುವುದಾಗಿ ಹೇಳಿದರು, ಹಾಗೇ ಆದಷ್ಟು ಬೇಗ ಸಚಿವ ಸಂಪುಟವನ್ನು ರಚಿಸುವುದಾಗಿ ಹಾಗೇ ತಾವು ಒಬ್ಬರೆ ಹೋಗಿ...

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ಇಂದು  ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನವನ್ನು ಸ್ವಿಕರಿಸುತ್ತಿದ್ದಾರೆ, ರಾಜಭವನ ದಲ್ಲಿ ಎಲ್ಲಾ ವ್ಯವಸ್ಥೆ ನಡೆದಿದ್ದು ಇನ್ನೇನು ಕೆಲವೇ  ಕ್ಷಣದಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನವನ್ನು ಸ್ವಿಕರಿಸುತ್ತಾರೆ, ಹಾಗೇ ಜಾತಿಯ ಆಧಾರದ ಮೇಲೆ ಡಿಸಿಎಂ ಮಾಡಲು ಮುಂದಾಗಿದ್ದು ದೆಹಲಿ...

ಬಸವರಾಜ್ ಬೊಮ್ಮಾಯಿ ಅವರು ನೂತನ ಸಿಎಂ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು  ಅದರಲ್ಲಿ ಲಿಂಗಾಯತ್ ಸಮುದಾಯದವರಾದ ಇವರು ಇಂದು ನೂತನವಾಗಿ ಕರ್ನಾಟಕದ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹಾಗೆ ನಾಳೆ ಮಧ್ಯಾಹ್ನ ಪ್ರಮಾಣವಚನವನ್ನು ಸ್ವಿಕರಿಸಲಿದ್ದಾರೆ. https://www.youtube.com/watch?v=VsR4kpOsaMk https://www.youtube.com/watch?v=zvVImWH52gg https://www.youtube.com/watch?v=T6yI4jBhL0Y

ನೂತನ ಸಿಎಂ ಆಗಿ ಬೊಮ್ಮಾಯಿ

www.karnatakatv.net : ಬಸವರಾಜ್ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಗೆ ಮನವಿ ಸಲ್ಲಿಸಿದರು.  ನನ್ನ ಹೆಸರನ್ನು ಸೂಚಿಸಿ ಬಿಎಸ್ ವೈ ಅವರು ಆಶಿರ್ವಾದ ವನ್ನು ಮಾಡಿದ್ದಾರೆ.. ಯಾವ ಷರತ್ತು ವಿಧಿಸಿಲ್ಲ ಎಂದು ಬೊಮ್ಮಾಯಿ ಅವರು ತಿಳಿಸಿದರು .. ಕರ್ನಾಟಕಕ್ಕೆ ಹೊಸದಾಗಿ  ಮೂರು ಡಿಸಿಎಂ ಹುದ್ದೆ ಸೃಷ್ಟಿಸಲು ತೀರ್ಮಾನ ಮಾಡಲಾಗಿದ್ದು  ಗೋವಿಂದ ಕಾರಜೋಳ, ಆರ್ ಅಶೋಕ್,...

ಐತಿಹಾಸಿಕ ಬೆಳವಣಿಗೆ ಮರುಕಳಿಸುತ್ತಾ?

www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆದರೆ ಆ ಐತಿಹಾಸಿಕ ಬೆಳವಣಿಗೆ ಮರುಕಳಿಸಿದಂತಾಗುತ್ತದೆ. ಕರ್ನಾಟಕದಲ್ಲಿ ತಂದೆ-ಮಗ ಸಿಎಂ ಆದ ಒಂದು ಉದಾಹರಣೆ ಮಾತ್ರ ಇದೆ ದೇವೇಗೌಡ ಹಾಗೂ ಕುಮಾರಸ್ವಾಮಿ ಇಂತಹ ಸಾಧನೆಗೆ ಭಾಜನರಾಗಿದ್ದರು 1994 ರಲ್ಲಿ ದೇವೇಗೌಡ, 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬೊಮ್ಮಾಯಿ ಬಸವರಾಜ ಬೊಮ್ಮಾಯಿ ಹೆಸರನ್ನು...

ಕರ್ನಾಟಕದ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು  ಈ ಸಭೆಯಲ್ಲಿ 90 ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು, ಅದರಲ್ಲಿ ಲಿಂಗಾಯತ್ ಸಮುದಾಯದ ಮೂವರಲ್ಲಿ ಪೈಪೊಟಿ ಹೆಚ್ಚಿತ್ತು.. ಬಸವರಾಜ್ ಬೊಮ್ಮಾಯಿ, ಮುರುಗೆಶ್ ನಿರಾಣಿ, ಅರವಿಂದ್ ಬೆಲ್ಲದ್ ಅವರು ಈ ರೆಸ್ ನಲ್ಲಿ ಮುಂದಿದ್ದು  ಎಲ್ಲಾ...

ನಾಳೆ ಬೆಳಿಗ್ಗೆ ಹೊಸ ಸಿಎಂ ಪ್ರಮಾಣವಚನ

www.karnatakatv.net : ಸಿಎಂ ರಾಜೀನಾಮೆ ಬೆನ್ನಲ್ಲೆ ಶಾಸಕಾಂಗ ಸಭೆ ಯಲ್ಲಿ ಹೊಸ ಸಿಎಂ ನೇಮಕಾತಿ ಶುರುವಾಗಿದ್ದು ಆ ಸಿಎಂ ರೆಸ್ ನಲ್ಲಿ  ಬಸವರಾಜ್ ಬೊಮ್ಮಾಯಿ  ಅವರು ಮುಂಚುಣಿಯಲ್ಲಿದ್ದಾರೆ .. ಶಾಸಕಾಂಗ ಸಭೆಯಲ್ಲಿ ಸಿಎಂ ಆಯ್ಕೆ ಮಾಡುತ್ತಿದ್ದು, ಇಂದು ಖಾಸಗಿ ಹೋಟೆಲ್ ನಲ್ಲಿ  ನಡೆಯುತ್ತಿರುವ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರ ಹೆಸರು ತುಂಬಾ ಕೆಳಿ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img