www.karnatakatv.net : ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
49 ಕೆ ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ...
www.karnatakatv.net : ಬೆಳಗಾವಿ: ಬೆಳಗಾವಿ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಸತತವಾಗಿ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗಡಿ ಭಾಗ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ ಗಡಿ ಜಿಲ್ಲೆ ಬೆಳಗಾವಿಯನ್ನು ವಿಕ್ಷಣೆ ಮಾಡಲಿದ್ದಾರೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾನಗರಿ...
www.karnatakatv.net : ರಾಯಚೂರು : ಆಶಾಢ ಸುಧಾಗುರುಪೂರ್ಣಿಮ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಮೃತೀಕಾ ಸಂಗ್ರಹ ಧಾರ್ಮಿಕ ಕಾರ್ಯಕ್ರಮ ಸ್ವಾಮೀಜಿಯ ಸಮೂಹದಲ್ಲಿ ನಡೆಯಿತು . ತುಂಗಭದ್ರ ನದಿ ದಡದಲ್ಲಿರುವ ತುಳಸಿ ವನದಲ್ಲಿ ಮೃತಿಕಾ ಸಂಗ್ರಹಿಸಿದ ಶ್ರೀಗಳು.
ಶ್ರೀಗಳು ಸಂಗ್ರಹಿಸಿದ ಮೃತಿಕಾ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಿದರು . ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿದರು . ಮೃತಿಕಾ...
www.karnatakatv.net : ರಾಯಚೂರು: ಬಸವಸಾಗರ ಜಲಾಶಯದಿಂದ ಸರಿ ಸುಮಾರು ಮೂರು ಲಕ್ಷದ ೫೦,೦೦೦ ಕ್ಯೂಸೆಕ್ಸ್ ನೀರನ್ನ ಕೃಷ್ಣಾ ನದಿಗೆ ಹರಿಬಿಟ್ಟಿರುವ ಹಿನ್ನಲೆ,
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನ ಹಡಗಿ ಸೇತುವೆ ಸಂಪೂರ್ಣ ಜಲಾವೃತ ವಾಗಿದೆ...! ಜಿಲ್ಲೆಯ ದೇವದುರ್ಗದ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು,
ಇಂದು ಬೆಳಗ್ಗೆ 3,50,000 ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನ ನದಿಗೆ...
www.karnatakatv.net : ಗುರುಪೂರ್ಣಿಮೆಯು ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವಾಗಿದೆ. ಈ ದಿನದಂದು ಪ್ರತಿಯೊಬ್ಬ ಶ್ರದ್ಧಾವಂತ ಹಿಂದೂವು ಆಧ್ಯಾತ್ಮಿಕ ಗುರುಗಳ ಬಗ್ಗೆ ಕೃತಜ್ಞತೆಯೆಂದು ತನ್ನ ಕ್ಷಮತೆಗನುಸಾರ ತನು-ಮನ-ಧನವನ್ನು ಸಮರ್ಪಿಸುತ್ತಿರುತ್ತಾನೆ ಅಧ್ಯಾತ್ಮದಲ್ಲಿ ತನು, ಮನ ಮತ್ತು ಧನ ಇವುಗಳ ತ್ಯಾಗಕ್ಕೆ ಅಸಾಧಾರಣ ಮಹತ್ವವಿದೆ; ಆದರೆ ಗುರು ತತ್ತ್ವಕ್ಕೆ ಶಿಷ್ಯನ ಒಂದು ದಿನದ ತನು-ಮನ-ಧನದ ತ್ಯಾಗವಲ್ಲ, ಆದರೆ...
www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
www.karnatakatv.net : ರಾಷ್ಟ್ರಮಟ್ಟದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗವನ್ನು ಪಡೆಯಲು ಅನುಕೂಲವನ್ನು ಮಾಡಿ ಕೊಟ್ಟಿದೆ ಅನ್ ಲೈನ್ ಕಲಿಕಾ ವೇದಿಕೆ ಯಾದ ಅನ್ ಅಕಾಡೆಮಿ ಜತೆ ರಾಜ್ಯ ಸರ್ಕಾರ ಒಪ್ಪಂದವನ್ನು ಮಾಡಿಕೊಂಡಿದೆ.
ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಕಾಲೇಜು ಮತ್ತು ತಾಂತ್ರಿಕ...
www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು
ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...
www.karnatakatv.net : ಕುಂದರಗಿ ಮಠದ ಪೀಠಾಧಿಪತಿ ಅಮರೇಶ್ವರ ಶ್ರೀಗಳು ಹಾಗೂ ಅವರ ಶಿಷ್ಯರ ರಕ್ಷಣೆಗೆ ತೆರಳಿದ ಎನ್ ಡಿಆರ್ ಎಫ್ ತಂಡ.. ಬೆಳಗಾವಿ ಜಿಲ್ಲೆಯಾಧ್ಯಂತ ಮೂರನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸುತ್ತಲಿನ ಜನರ ಜೀವಾ ಅತಂತ್ರವಾದಂತಾಗಿದೆ ಇದರಿಂದ ಜಿಲ್ಲಾಡಳಿತ ಸಾಕಷ್ಟು ಸಕಲ ಸಿದ್ದತೆ...
www.karnatakatv.net : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆ ನೇತೃತ್ವದ ತಜ್ಞರ ಸಮಿತಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ವರದಿ ನೀಡಿದ್ದು, ಇದರಲ್ಲಿ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸಲು...