Thursday, July 9, 2026

Karnataka Tv

ಲಾರಿ ಚಾಲಕನ ರಕ್ಷಣೆ ಮಾಡಿದ ಪೊಲೀಸರು

www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ  ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...

ಜನರನ್ನು ಸ್ಥಳಾಂತರಿಸಲು ಸಕಲ ಸಿದ್ದತೆಗಳನ್ನ ಮಾಡಿಕೊಂಡ NDRF ತಂಡ

www.karnatakatv.net : ಕುಂದರಗಿ ಮಠದ ಪೀಠಾಧಿಪತಿ ಅಮರೇಶ್ವರ ಶ್ರೀಗಳು ಹಾಗೂ ಅವರ ಶಿಷ್ಯರ ರಕ್ಷಣೆಗೆ ತೆರಳಿದ ಎನ್ ಡಿಆರ್ ಎಫ್ ತಂಡ.. ಬೆಳಗಾವಿ ಜಿಲ್ಲೆಯಾಧ್ಯಂತ ಮೂರನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸುತ್ತಲಿನ ಜನರ ಜೀವಾ ಅತಂತ್ರವಾದಂತಾಗಿದೆ ಇದರಿಂದ ಜಿಲ್ಲಾಡಳಿತ ಸಾಕಷ್ಟು ಸಕಲ ಸಿದ್ದತೆ...

ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ

www.karnatakatv.net : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ನೇತೃತ್ವದ ತಜ್ಞರ ಸಮಿತಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ವರದಿ ನೀಡಿದ್ದು, ಇದರಲ್ಲಿ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸಲು...

2- 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆ

www.karnatakatv.net : ಕೋವಿಡ್ 19 ಲಸಿಕಾ ಪ್ರಯೋಗಗಳ ಭಾಗವಾಗಿ, ಭಾರತ್ ಬಯೋಟೆಕ್ ಸಂಸ್ಥೆ ಮುಂದಿನ ವಾರ 2 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೆ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಎರಡನೇ ಡೋಸ್ ನ ಪ್ರಯೋಗ ದೆಹಲಿಯ ಆಲ್ ಇಂಡಿಯಾ...

ಭಾರತಕ್ಕೆ ಅದ್ಭುತ ಜಯ

www.karnatakatv.net:ಇಂದುಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಭಾರತವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.. ಐವರು ಆಟಗಾರರು ತಂಡಕ್ಕೆ ಚೊಚ್ಚಲ ಪ್ರವೇಶ ಪಡೆದಿದ್ದಾರೆ. ಜುಲೈ 20 ರ ಮಂಗಳವಾರ ನಡೆದ 2 ನೇ ಏಕದಿನ ಪಂದ್ಯದಲ್ಲಿ ಭಾರತ 2-0 ಅಂತರದಲ್ಲಿ...

ಟಿಬೆಟ್ ಗೆ ಅಚ್ಚರಿ ಭೇಟಿ ನೀಡಿದ ಚೀನಾ ಅಧ್ಯಕ್ಷ

www.karnatakatv.net : ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ಅಚ್ಚರಿಯ ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ತಿಳಿಸಿವೆ. ಎರಡು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಸಿನೋ-ಇಂಡಿಯಾ ಗಡಿಯ ಸಮೀಪವಿರುವ ನೈಂಗ್ಚಿಯಲ್ಲಿ ಈ ಭೇಟಿ ನಡೆದಿದೆ ಎಂದು ಕೂಡಾ ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ಹೇಳಿದೆ. ಬುಧವಾರ ನಿಂಗ್ಚಿಗೆ ಬಂದಿಳಿದ...

ಕಲಿಯುಗದ ಕೃಷ್ಣ ಶ್ಯಾಂ

www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...

UPSC ಆಕಾಂಕ್ಷಿಗಳಿ ಮತ್ತೊಂದು ಅವಕಾಶವಿಲ್ಲ

www.karnatakatv.net : ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಲಾಯಿತು. ಕೊರೊನಾ ಪರಿಸ್ಥಿತಿಯಿಂದಾಗಿ 2020 ರಲ್ಲಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅನೇಕ ನಾಗರಿಕ ಸೇವೆಗಳ ಆಕಾಂಕ್ಷಿಗಳು  ಹೆಚ್ಚುವರಿ ಪ್ರಯತ್ನಕ್ಕೆ ಒತ್ತಾಯಿಸುತ್ತಿರುವ ನಡುವೆ ಈ ಸ್ಪಷ್ಟನೆಯನ್ನು...

ಸತತವಾಗಿ ಸುರಿಯುತ್ತಿರುವ ಮಳೆಗೆ ನದಿಗಳ ಮಟ್ಟ ಹೆಚ್ಚಳವಾಗಿದೆ

www.karnatakatv.net : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ...

ಶಾಸಕ ಅಭಯ ಪಾಟೀಲ್ ಜನಸಾಮಾನ್ಯರ ಆಪತ್ಬಾಂಧವ…

www.karnatakatv.net : ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ...

About Me

32559 POSTS
0 COMMENTS
- Advertisement -spot_img

Latest News

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ...
- Advertisement -spot_img