Friday, July 10, 2026

Karnataka Tv

ಮೊದಲನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಸಾಧನೆ

www.karnatakatv.net : ಅಂತರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ 10000 ರನ್ ಪೂರೈಸಿದ ಶಿಖರ್ ಧವನ್ ಏಕದಿನ ಮಾದರಿಯಲ್ಲಿ 6000 ರನ್ ಪೂರೈಸಿದ ಭಾರತದ 10ನೇ ಆಟಗಾರ ಶಿಖರ್ ಧವನ್ ಮೊದಲನೇ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ ಗಬ್ಬ್ ರ್.ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ಸುನೀಲ್ ಗವಾಸ್ಕರ್ ಹಾಗೂ ರೋಹಿತ್ ಶರ್ಮಾ ಅವರು ಅಂತರ್ ರಾಷ್ಟ್ರೀಯ...

ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾದ ಭಾರತ ತಂಡ

www.karnatakatv.net : ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾದ ಭಾರತ ತಂಡ ಜುಲೈ 20 ರಂದು  ನಡೆಯಲಿರುವ 2ನೇ ಏಕದಿನ ಪಂದ್ಯ ಸರಣಿ ಜೀವಂತವಾಗಿಡಲು ಈ ಪಂದ್ಯವನ್ನು ಗೆಲ್ಲಲೆಬೇಕಿದೆ 1-0 ಮುನ್ನಡೆ ಸಾಧಿಸಿರುವ ಭಾರತದ ಯುವ ತಂಡ   ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 9 ವಿಕೆಟ್ ಕಳೆದುಕೊಂಡು 262 ರನ್ ದಾಖಲಿಸಿತು....

ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಮಳೆ

www.karnatakatv.net : ರಾಯಚೂರು : ಕಳೆದ ೫ ದಿನಗಳಿಂದ ಸುರಿದ ಮಳೆ ಕೊಂಚ ಬಿಡುವು ನೀಡಿದ ಹಿನ್ನಲೆಯಲ್ಲಿ ರಾಯಚೂರು  ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆಗಳು. ಕಸ ತೆಗೆಯುವುದು, ಗೊಬ್ಬರ ಹಾಕುವುದು, ಕುಂಟೆ ಹೊಡೆಯುವ ಕಾಯಕ. ಉತ್ತಮ ಮಳೆಯಾದ ಹಿನ್ನಲೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ . ಈಗಾಗಲೇ ಬೀಜ ಬಿತ್ತನೆ ಮುಗಿಸಿ ಉತ್ತಮ ಫಸಲಿಗೆ ಕಾಯುತ್ತಿರೋ...

ನಾಲ್ಕು ಎಕರೆ.. 55 ರೀತಿ ತರಕಾರಿ.. ತಿಂಗಳಿಗೆ ಲಕ್ಷಾಂತರ ಲಾಭ

www.karnatakatv.net: ಹುಬ್ಬಳ್ಳಿ: ಕೊರೋನಾ ಮೊದಲನೆಯ ಅಲೆ... ಅದರ ನಂತ್ರ ಎರಡನೆಯ ಅಲೆ... ಮುಂದೆ ಮೂರನೇ ಅಲೆಯ ಆತಂಕ. ಇದೆಲ್ಲದರ ಹೊಡೆತಕ್ಕೆ ಎಲ್ಲ ವರ್ಗದ ಜನರೂ ಹೈರಾಣ. ಹಾಕಿದ ಬೆಳೆ ಸರಿಯಾಗಿ ಬಾರದೆ, ಬಂದ ಬೆಳೆಗೆ ಸಮರ್ಪಕ ಬೆಲೆ ಸಿಗದೆ ರೈತನೂ ಕೊರೋನಾ ದಿಂದ ತೀವ್ರ ಸಂಕಷ್ಟಕ್ಕೀಡಾಗಿದ್ದಾನೆ. ಇಂತಹ ಕೊರೋನಾ ಸಂಕಷ್ಟದಲ್ಲಿಯೂ ರೈತನೋರ್ವ ಸಾವಯವ ಕೃಷಿ...

ರಾಜ್ಯದಲ್ಲಿ ಕೊರೊನಾ ಕುಸಿತ

www.karnatakatv.net : ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 266 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,22,455ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 3,015 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,21,491ಕ್ಕೆ...

ನಟಿ ಶೃತಿ ಅವರಿಗೆ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ

www.karnatakatv.net: ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷೆಯಾಗಿದ್ದ ಶೃತಿ ಅವರನ್ನು ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಕರ್ನಾಟಕ ಮದ್ಯಪಾನ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಆಪ್ತ ಕಾಪು ಸಿದ್ಧಲಿಂಗಸ್ವಾಮಿಗೆ ನೀಡಲಾಗಿತ್ತು. ಈದರ ಬಗ್ಗೆ ಅಧಿಸೂಚನೆ ಹೊರಡಿಸಿರುವ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ,...

ಮುಖ್ಯ ಮಂತ್ರಿ ಸ್ಥಾನಕ್ಕೆ ನೆಕ್ಟ್ಸ್ ನಾನೇ

www.karnatakatv.net : ಮುಖ್ಯಮಂತ್ರಿ ಬಿಎಸ್ ವೈ  ಅವರ ಬದಲಾವಣೆ ಮಾತು ಕೇಳಿ ಬರುತ್ತಿದ್ದಂತೆ  ಹೊಸ ಬಾಂಬ್ ಸಿಡಿಸಿರುವ ಆಹಾರ ಸಚಿವ ಉಮೇಶ್ ಕತ್ತಿ ಮುಖ್ಯ ಮಂತ್ರಿ ಸ್ಥಾನಕ್ಕೆ ನೆಕ್ಟ್ಸ್ ನಾನೇ ಎಂದು ತಮ್ಮ ಮಾತನ್ನು ವ್ಯಕ್ತ ಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ವಿರುದ್ಧ...

ಆತಂಕಕ್ಕೆ ಕಾರಣವಾದ ಮಂಕಿ ಬಿ ವೈರಸ್

www.karnatakatv.net : ಇಡೀ ಜಗತ್ತು ಮಹಾಮಾರಿ ಕೊರೊನಾ ದಿಂದ ತತ್ತರಿಸಿ ಹೋಗಿದೆ ಅದರಲ್ಲೂ ಈಗ ಕೊರೊನಾ ದಿನೆ ದಿನೆ ಹೊಸತನ್ನು ಸೃಷ್ಠಿಸಿ ಜನರ ಸಾವಿಗೆ ಕಾರಣವಾಗುತ್ತಿದೆ, ಇದರ ನಡುವೆ ಚೀನಾದಲ್ಲಿ ಮಂಕಿ ಬಿ ವೈರಸ್ ಕೂಡಾ ಆತಂಕಕ್ಕೆ ಕಾರಣವಾಗಿದೆ. ಆತಂಕಕಾರಿ ವೈರಾಣುಗಳ ಸಾಲಿಗೆ ಹೊಸದೊಂದು ಸೇರ್ಪಡೆಯಾಗಿದ್ದು, ಇಂಗ್ಲೆಂಡ್​ನಲ್ಲಿ ಈಗಾಗಲೇ ತಳಮಳ ಹುಟ್ಟುಹಾಕಿದೆ. ನೊರೊವೈರಸ್ ಅಥವಾ...

ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ

www.karnatakatv.net : ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇವರು ಮುಖ್ಯಮಂತ್ರಿ ಬದಲಾವಣೆ...

ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಶೂರ ವೀರ ಸಿಂಧೂರ ಲಕ್ಷ್ಮಣ ಎಂದು ನಾಮಕರಣ ಮಾಡಲು ಒತ್ತಾಯ

www.karnatakatv.net : ಬೆಳಗಾವಿ:  ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವೀರ ಸಿಂಧೂರ ಲಕ್ಷ್ಮಣ ಅವರ ಅಭಿಮಾನಿಗಳು ನಗರದಲ್ಲಿ ಇರುವ ರೈಲ್ವೆ ನಿಲ್ದಾಣಕ್ಕೆ ಶೂರ ವೀರ ಸಿಂಧೂರ ಲಕ್ಷ್ಮಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ಮುಖಾಂತರ ಮನವಿ ಸಲ್ಲಿಸಿದರು. ವೀರ ಸಿಂಧೂರ ಲಕ್ಷ್ಮಣ...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img