Friday, July 10, 2026

Karnataka Tv

ಪಕ್ಕಾ ಉಡಾಳ ಕಂಪನಿ ಸಿನೆಮಾಗೆ ಲಕ್ಷ್ಮಿ ಹೆಬ್ಬಾಳಕರ್ ಆಕ್ಷನ್ ಕಟ್

www.karnatakatv.net : ಬೆಳಗಾವಿ: ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಬಳಸಿಕೊಂಡು ನಿರ್ಮಾಣ ಆಗುತ್ತಿರುವ ಕಾಮಿಡಿ, ಎಂಟರ್ಟೈನ್ಮೆಂಟ್ ಉಡಾಳ ಕಂಪನಿ ಸಿನೆಮಾಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಆಕ್ಷನ್‌ ಕಟ್ ಹೇಳಿದರು. ರವಿವಾರ ಬೆಳಗಾವಿಯ ಸಿಂದ್ದೊಳ್ಳಿ ಕ್ರಾಸ್ ಬಳಿ ಇರುವ ಇಂಡಾಲ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿ ಉಡಾಳ ಕಂಪನಿ ಸಿನೆಮಾಗೆ ಲಕ್ಷಿ...

ಗುತ್ತಿಗೆದಾರನಿಗೆ ಖಡಕ ಎಚ್ಚರಿಕೆ ಕೊಟ್ಟ ಶಾಸಕ ಬೆನಕೆ

www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು. ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...

ಕರೋನಾ ಮಹಾಮಾರಿ ಹೊಡೆತಕ್ಕೆ ನಲುಗಿದ ಚಿತ್ರಮಂದಿರ ಕಾರ್ಮಿಕರು

www.karnatakatv.net : ರಾಯಚೂರು : ರಾಯಚೂರಿನಲ್ಲಿ ಲಾಕ್ ಡೌನ್ ತೆರವಾದ್ರೂ ಆರಂಭವಾಗದ ಚಿತ್ರಮಂದಿರಗಳು. ಅತಂತ್ರ ಸ್ಥಿತಿಯಲ್ಲಿ ಚಲನಚಿತ್ರ ಮಂದಿರ ಕಾರ್ಮಿಕರು.1 ನೇ ಅಲೆಯಲ್ಲಿ 1 ವರ್ಷ, 2ನೇ ಅಲೆಯಿಂದ 3 ತಿಂಗಳಿಂದ ಚಿತ್ರ ಮಂದಿರ ಬಂದ್ ಆಗಿದು. ರಾಯಚೂರಲ್ಲಿ ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಿದ್ದ ಕಾರ್ಮಿಕರು. ಕರೋನಾದಿಂದ ಸಂಕಷ್ಟಕ್ಕೀಡಾದ ಕಾರ್ಮಿಕರು.ಜಿಲ್ಲೆಯಾದ್ಯಂತ 20 ಕ್ಕೂ ಹೆಚ್ಚು...

ರೋಗಿ ಸಂಬಂಧಿಕರಿಂದ ತರಬೇತಿ ವೈದ್ಯರ ಮೇಲೆ ಹಲ್ಲೆ

www.karnatakatv.net: ರಾಯಚೂರು: ನಿನ್ನೆ ತಡರಾತ್ರಿ ತರಬೇತಿ ವೈದ್ಯರ ಮೇಲೆ ಹಲ್ಲೆ‌ ನಡೆಸಿದ ರೋಗಿ ಸಂಬಂಧಿಕರು ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರಿಂದ ‌ಪ್ರತಿಭಟನೆ ನಡೆಸಿದರು. ರಾಯಚೂರಿನ ‌ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ‌ನಡೆಸುತ್ತಿರುವ ವೈದ್ಯರು ಹಲ್ಲೆ‌ ಮಾಡಿದವರ ವಿರುದ್ಧ GBJಶಿಸ್ತು ಕ್ರಮಕ್ಕೆ ಆಗ್ರಹಿಸಿ  ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ತರಬೇತಿ ವೈದ್ಯರ ಪ್ರತಿಭಟನೆ...

ನಟ ದರ್ಶನ್ ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ ಅವರ ತಿರುಗೇಟು

www.karnatakatv.net : ಒಂದು ಮಹಿಳೆ ಮೇಲೆ ಮಾಡಿದ ಕೆಸ್ ಗೆ ಆ ಮಹಿಳೆಯನ್ನ ಪೊಲೀಸ್ ಠಾಣೆಗೆ ಕರೆಸಿದಿರಿ ಈಗ ಸಪ್ಲೈರ್ ಮೇಲೆ ಆಗಿರು ಹಲ್ಲೆ ಗೆ ಯಾಕೆ ನೀವು ತನಿಖೆಯನ್ನು ನಡೆಸುತ್ತಿಲ್ಲ ಎಂದು ಇಂದ್ರಜಿತ್ ಅವರು ಮಾದ್ಯಮದ ಮುಂದೆ ಹೇಳಿದ್ದಾರೆ, ‘ನಾನು ದರ್ಶನ್ ಅವರಿಗೆ ಗೂಂಡಾಗಿರಿ ಅಂದಿದ್ದೆ ಹೋರತು ಅಸಭ್ಯವಾಗಿ ಮಾತನಾಡಿಲ್ಲ’ ಹಾಗೇ...

ಎಸ್ ಎಸ್ ಎಲ್ಸಿ ಪರೀಕ್ಷೆಗೆ ಭರ್ಜರಿ ಸಿದ್ಧತೆ

www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ  ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್...

ನಿನ್ ಯೋಗ್ಯತೆಗೆ ಸರಿಯಾಗಿ ಒಂದು ಸಿನಿಮಾ ಡೈರೆಕ್ಟ್ ಮಾಡು

www.karnatakatv.net : ಮೈಸೂರು  : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...

“ಗಂಡಸು ಆಗಿದ್ರೆ ಆಡಿಯೋ ರಿಲೀಸ್ ಮಾಡಲಿ” ಇಂದ್ರಜಿತ್ ಗೆ ದರ್ಶನ್ ಸವಾಲು

www.karnatakatv.net : ಮೈಸೂರು  : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ  ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್...

ಅನ್ಯ ಪಕ್ಷದ ಲಿಂಗಾಯತ ಮುಖಂಡರು ಕಾಂಗ್ರೆಸ್ ನತ್ತ ಒಲವು

www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು 'ಅನ್ಯ...

ನಿವೃತ್ತ ಹಿರಿಯ ಕೆಎಎಸ್ ಅಧಿಕಾರಿ ಎಎಪಿ ಸೇರ್ಪಡೆ

www.karnatakatv.net : ರಾಜ್ಯದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕ ಎಂ.ರವಿಶಂಕರ್‌ರವರು ಇಂದು ಆಮ್‌ ಆದ್ಮಿ ಪಾರ್ಟಿ ಸೇರಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಎಂ.ರವಿಶಂಕರ್‌ರವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರಿನವರು. ಬಿಇ ಪದವೀಧರರು ಹಾಗೂ ಪಿಜಿಡಿಎಂ ಸ್ನಾತಕೋತ್ತರ ಪದವೀಧರರಾದ ಇವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಎಎಸ್‌ ಅಧಿಕಾರಿಯಾಗಿ 38...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img