www.karnatakatv.net : ಬೆಂಗಳೂರು : 25 ಕೋಟಿ ಲೋನ್ ಸ್ಟೋರಿ ಮರೆಯಾಗುವ ಮುನ್ನವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಚಾಲೆಂಜ್ ಎದುರಾಗಿದೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ದಲಿತ ಸಪ್ಲೈಯರ್ ಪರ...
ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
ಬೆಂಗಳೂರು, ಜು. 14
ಜಪಾನ್ನ ಟೋಕಿಯೋದಲ್ಲಿ ನಡೆಯಲಿರುವ ಓಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂ. ಪ್ರೋತ್ಸಾಹಧನವನ್ನು ಇಂದು ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪನವರು ವಿತರಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ...
19 ಮತ್ತು 22 ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶಾಲಾಶುಲ್ಕ ಕಟ್ಟಿಲ್ಲವೆಂದು ಪ್ರವೇಶ ಪತ್ರ ನೀಡದೆಯಿರೊ ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಬಿಇಓಗಳಿಗೆ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳಿಗೆ ಯಾವುದೆ ತೊಂದರೆ ಯಾಗದಂತೆ ಪರಿಕ್ಷೆ ಯನ್ನು...
ಶ್ರೀಲಂಕಾದ ಪ್ರವಾಸದಲ್ಲಿ ಭಾರತದ ಯುವ ಆಟಗಾರರ ತಂಡ ಧವನ್ ನಾಯಕ್ವತದಲ್ಲಿ ಶ್ರೀಲಂಕಾದಲ್ಲಿ ಬಿಡು ಬಿಟ್ಟಿದೆ .ಹಾರ್ದಿಕ್ ಪಾಂಡ್ಯ ಬಾಲ್ಯದ ಕೊಚ್ ಈ ರೀತಿ ಅಭಿಪ್ರಾಯ ಪಟ್ಟಿದ್ದಾರೆ. ನಾಯಕತ್ವವನ್ನು ಪಾಂಡ್ಯಗೆ ನೀಡಬೆಕಿತ್ತು ಎಂದು 3 ಏಕದಿನ 3 T20 ಪಂದ್ಯಗಳನ್ನು ಆಡಲಿರುವ ಧವನ್ ಪಡೆ ಜುಲ್ಯೆ 18ಕ್ಕೆ ನಡೆಯಲಿರುವ ಮೊದಲ ಏಕದಿನ ಪಂದ್ಯ .ಎಲ್ಲಾ ಪಂದ್ಯಗಳು...
ಬಿಗ್ ಬಾಸ್ ಕನ್ನಡ ಸೀಸನ್ 8
ಪ್ರಶಾಂತ್ ಸಂಬರಗಿ ಕಾಲೇಜು ದಿನಗಳಲ್ಲಿ ವಿವಾಹಿತ ಮಹಿಳೆಗೆ ಪ್ರಪೊಸ್ ಮಾಡಿದ್ದೆ ಏಂದು ಹೇಳಿಕೊಂಡಿದ್ದಾರೆ ; ನೆನ್ನೆ ನಡೆದ ಬಿಗ್ ಬಾಸ್ನ ಟಾಸ್ಕ್ ಒಂದರಲ್ಲಿ ಈ ರೀತಿ ಹೇಳಿಕೆಯೊಂದನ್ನು ನೀಡಿದ್ದಾರೆಬಿಗ್ ಬಾಸ್ ಎಂದರೆ ಮೊಜು ಮಸ್ತಿ ಮನೊರಂಜನೆ ಇವೆಲ್ಲವು ಕೂಡಿರುತ್ತೆ .ಪ್ರಶಾಂತ್ ತನ್ನ ಕಾಲೇಜಿನ ಕ್ಷಣಗಳನ್ನು ಮೆಲುಕುಹಾಕ್ಕಿದ್ದಾರೆ ....
ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿದ್ದ ಡಾ. ರಾಹುಲ್ ಗುಪ್ತಾ ಅವರನ್ನು ಜೋ ಬೈಡನ್ ಅಮೆರಿಕದ ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದ್ದರೆ 25 ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ. ಗುಪ್ತಾ ಅವರಿಗೆ ಇಬ್ಬರು ಗೌರ್ನರ್ ಗಳ ಅವಧಿಯಲ್ಲಿ ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ. ಎಬೋಲಾ ವೈರಾಣು...
ಮೇ 30 ರಂದು ಹೇಳಿಕೆ ಕೊಟ್ಟಿದ್ದ ಅವರು ನಾನು ಆ ರೀತಿ ಹೆಳಲೇ ಇಲ್ಲಾ ನನ್ನಾ ಮಾತನ್ನು ಯಾರೊ ತಿರುಚಿದ್ದಾರೆ ಏಂದು ಮಂಡ್ಯ MP ಹೇಳಿಕೆಕೊಟ್ಟಿದ್ದಾರೆ . ಅಧಿಕಾರಿಗಳ ಜೊತೆ krs ನಾ ಪಕ್ಕಾ ಬೆಬೀ ಬೆಟ್ಟದಲ್ಲಿ ಗಣಿಗಾರಿಕೆ ವೀಕ್ಷಣೆ ಮಾಡಲು ಹೊಗಿದ್ದ ಅವರು ಈ ಏಳಿಕೆಯನ್ನು ನೀಡಿದ್ದಾರೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಗ್ಗೆ...
ಆಯಂಡಿ ಬಾಲ್ಬಿನ್ರಿ 102 ಶತಕತ ನೆರವಿನಿಂದ ಎರಡನೇ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಪಡೆದಿದೆ .ಮೊದಲ ಬಾರಿ ಗೆದ್ದುಇತಿಹಾಸ ಸೃಷ್ಟಿಸಿದ್ದಾರೆ .ಮೊದಲು ಬ್ಯಾಟಿಂಗ್ ಮಾಡಿದ ಆಯಂಡಿ ಪಡೆ 50 ಓವರ್ ಗಳಲ್ಲಿ5 ವಿಕೆಟ್ ನಷ್ಟಕ್ಕೆ 290 ರನ್ ಬೃಹತ್ ಮೊತ್ತ ಗಳಿಸಿದರು. ಈ ಗುರಿಯನ್ನು ಬೆನ್ನತ್ತಿದ್ದ ಬವುಮಾ ಪಡೆ ಜಾನೆಮನ್ ಮಾಲನ್ ಅವರ ಹೋರಟದ...
ಭಾರತಕ್ಕೆ ಈಗ ಏರಡನೇ ಬಾರಿ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯನ್ನು 2026 ಕ್ಕೆ ಆತಿಥ್ಯ ನೀಡಲಾಗಿದೆ. 2023 ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಸುದಿರ್ ಮನ್ ಕಪ್ ಅನ್ನು ಚೀನಾಗೆ ಸ್ಥಳಾಂತರಿಸಲಾಗಿದ್ದು ಈಗ 2026 ಕ್ಕೆ ಭಾರತಕ್ಕೆ ಆತಿಥ್ಯವನ್ನು ನಿಡಲಾಗಿದೆ ಎಂದು ಬಿಡಬ್ಲ್ಯುಎಫ್ ಪ್ರಕಟಿಸಿದೆ. ಈ ಮೊದಲು 2009 ರಲ್ಲಿ ಹೈದರಾಬಾದ್ನಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್...