ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ 35 ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ಅಧೀಕ್ಷಕರು ( ಸಿವಿಲ್) ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಶ್ರೀ...
ಕ್ರೀಡೆ : ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಪರಾಕ್ರಮ ತೋರಿದ್ದಾರೆ.
ಸರಣಿಯ 3 ಪಂದ್ಯಗಳನ್ನೂ ಗೆಲ್ಲುವ ಮೂಲಕ ಇಂಗ್ಲೆಂಡ್ ದಿಗ್ವಿಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಬಾಬರ್ ಅಜಮ್ ಅಬ್ಬರದ ಬ್ಯಾಟಿಂಗ್ ಎಸೆತದಲ್ಲಿ 158 ರನ್ ಸಿಡಿಸಿದರು ರಿಜ್ವಾನ್ 74 ಇವರ ಜೊತೆಯಟದ...
ಈಗಿನ ಕಾಲದಲ್ಲಿ ಏನೇ ಇದ್ದರು ಜೀವನಾಧಾರಿತ ಸಿನೆಮಾಗಳು, ಈಗಾಗಲೆ ಕ್ರಿಕೆಟಿಗರ ಜೀವನಾಧಾರಿತ ಚಿತ್ರವು ತೆರೆಕಂಡಿದೆ ಹಾಗೆ ಸದ್ಯದಲ್ಲಿ ಗಂಗೂಲಿಯವರ ಚಿತ್ರವು ತೆರೆಗೆ ಬರಲು ಸಿದ್ದವಾಗಿದೆ . ಈ ಚಿತ್ರಕ್ಕೆ ಗಂಗೂಲಿಯವರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನೂ ನಿರ್ದೇಶಕರು ಯಾರು ಎಂದು ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಗಂಗೂಲಿಯವರ ಚಿತ್ರಣವನ್ನು ಬಾಲಿವುಡ್ ನಲ್ಲಿ ರಣಭೀರ್ ಅವರೆ...
ಕೇರಳ : ಕೇರಳ ರಾಜ್ಯದಿಂದ ಟೋಕಿಯೊಗೆ ಕ್ರಿಡಾಪಟುಗಳೋಂದಿಗೆ ಹೊಗಲು ಕೇರಳದ ಕ್ರೀಡಾ ಸಚಿವರಾದ ಅಬ್ದುರಹಿಮಾನ್ವಿಲ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ, ತಮ್ಮ ಸ್ವಂತ ಖರ್ಚಿನಲ್ಲಿ ಹೊಗಲು ಸಿದ್ಧವಿದ್ದು ಇವರಿಗೆ ಅನುಮತಿಯನ್ನು ಕೊಡುವುದಾಗಿ ಹೇಳಿದ್ದಾರೆ. ಒಲಂಪಿಕ್ ನಲ್ಲಿ ಭಾಗವಹಿಸಲು ತಮಗೆ ಭಾರತಿಯ ಒಲಂಪಿಕ್ ಸಂಸ್ಥೆಯಿದ ಆಹ್ವಾನ ಬಂದಿದೆ ಎಂದು ಕೇರಳದ ಕ್ರೀಡಾ ಸಚಿವರು ಕೇಳಿಕೊಂಡಿದ್ದಾರೆ.
https://www.youtube.com/watch?v=NV7utqukK-c
https://www.youtube.com/watch?v=ob1LVuBs2DM
https://www.youtube.com/watch?v=y7ccSYZeH-I
ಹುಬ್ಬಳ್ಳಿ : ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಆಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಗಂಗಾಧರ ತೀರ್ಪು ನೀಡಿದರು.
ಪ್ರಕರಣದ ಹಿನ್ನೆಲೆ…
30-07-2017 ಆರೋಪಿ ಅನುಭಾ ವಡವಿ ಎಂಬುವಳು ಪಿರ್ಯದಿದಾರನ್ನು ಕಾರವಾರ ರಸ್ತೆಯ ನಿರ್ಜನ ಪ್ರದೇಶಕ್ಕೆ...
ಬೆಂಗಳೂರು : ಕೊರೊನಾ ಕಾರಣದಿಂದ ಎಸೆಎಸೆಎಲ್ಸಿ ಪರೀಕ್ಷೆ ಮೂಂದುಡ್ಡಿದ್ದು ಜುಲೈ ೧೯ ರಿಂದ ಪರೀಕ್ಷೆಯನ್ನು ನಡೆಸಲು ತಿರ್ಮಾನಿಸಿದ್ದು ಪರೀಕ್ಷೆ ದಿನದಂದು ಮಕ್ಕಳಿಗೆ ತೊಂದರೆ ಯಾಗದಂತೆ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಉಚಿತವಾಗಿ ಕರೆದುಕೊಂದು ಹೊಗಲು ಕೆಎಸ್ಆರ್ಟಿಸಿ ಅವರು ಈ ನಿರ್ಧಾರವನ್ನು ತೆಗೆದುಂಡಿದ್ದಾರೆ. ಮಕ್ಕಳು ತಮ್ಮ ವಾಸಸ್ಥಳದಿಂದ ನಿಯೊಜಿಸಿದ ಸ್ಥಳಕ್ಕೆ ಹೊಗಲು ತಮ್ಮ ಹಾಲ್ಟಿಕೆಟ್ನ ತೊರಿಸಿ ಹೊಗಬಹುದಾಗಿದೆ...
ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...
ಹುಬ್ಬಳ್ಳಿ: ಅವೈಜ್ಞಾನಿಕ ಫಲಿತಾಂಶವನ್ನು ಖಂಡಿಸಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಹೋರಾಟ ಸಮಿತಿ ಧಾರವಾಡ ಹಾಗೂ ಎಸ್ಎಫ್ಐ ವತಿಯಿಂದ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಇಲ್ಲಿನ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಕೋವಿಡ್ ನಿಯಮದ ಹಿನ್ನಲೆಯಲ್ಲಿ ಮುಂದಿನ ವರ್ಷಕ್ಕೆ ತೇರ್ಗಡೆಗೊಳಿಸುವ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಫಲಿತಾಂಶ ಹೊರಡಿಸಿರುವುದು ಖಂಡನೀಯವಾಗಿದೆ. ಕೂಡಲೇ ಈ ಅವೈಜ್ಞಾನಿಕ ಫಲಿತಾಂಶವನ್ನು ಹಿಂಪಡೆದು...
www.karnatakatv.net : ಇಂದಿನಿಂದ ನೀಟ್ ಯುಜಿ ಅರ್ಜಿ ಪ್ರಾರಂಭ ಸಾಮಾಜಿಕ ಅಂತರವನ್ನು ಖಚಿತಪಡಿಸಿ ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಕೊರೋನಾ ಪ್ರೋಟೋಕಾಲ್ಗಳನ್ನು ಅನುಸರಿಸಿ 2021 ಸೆಪ್ಟೆಂಬರ್ 12 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆಯು 2021...
www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...