Friday, July 10, 2026

Karnataka Tv

ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ಉಗಾಂಡಾ ಮೂಲದ ಯುವಕನ ಬಂಧನ…!

www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್‌ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...

ಕೆರೆ ಕೋಡಿ ತುಂಬಿ ರೈತರ ಜಮೀನಿಗೆ ನುಗ್ಗಿದ ನೀರು

www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...

ಮತ್ತೆ ಏರಿದ ಪಟ್ರೋಲ್ ರೇಟ್

ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...

ಮತ್ತೆ ರಾಂಗ್ ಆದ ರಾಕ್ ಲೈನ್

www.karnatakatv.net ಬೆಂಗಳೂರು: ಸುಮಲತಾ ಹಾಗೂ ರಾಕ್ ಲೈನ್ ವಿರುದ್ಧ ಕುಮಾರಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿರು ಹಿನ್ನೆಲೆಯಲ್ಲಿ ಈ ಬಗ್ಗೆ ರಾಕ್ ಲೈನ್ ಪ್ರತಿಕ್ರಿಯಿಸಿದ್ದಾರೆ. ನಾನು ಎಂ ಎಲ್ ಎ ಬೇಕಾದರೂ ಆಗ್ತೀನಿ, ಚುನಾವಣೆಗೆ ನಿಂತು ಎಂಪಿ ಬೇಕಿದ್ರೂ ಆಗ್ತೀನಿ. ಅಂಬಿ ವಿರುದ್ಧ ಅವರು ಮಾತಾಡಿದ್ದಾರೆ, ಅವರ ಮನೆ ಮುಂದೆ ಹೋಗಿ ಪ್ರತಿಭಟಿಸಲು ಆಗದೆ ನನ್ನ...

ಮುತ್ತಿಗೆ ಹಾಕಿದವರ ವಿರುದ್ಧ ರೊಚ್ಚಿಗೆದ್ದ ರಾಕ್ ಲೈನ್

www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರ ತಂಡಗಳ ಜುಗಲ್ ಬಂದಿ ಬಹಳ ಜೋರಾಗಿಯೇ ಇದೆ. ಇಂದು ಬೆಳಗ್ಗೆ ರಾಕ್ ಲೈನ್ ಹಾಗೂ ಸುಮಲತಾ ಮನೆ ಮುಂದೆ ಕುಮಾರಸ್ವಾಮಿ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದ್ದು ಹೆಚ್ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ....

ರಾಕ್ ಲೈನ್ ಹಾಗೂ ಸುಮಲತ ವಿರುದ್ಧ ಮಳವಳ್ಳಿ ಶಾಸಕ ವಾಗ್ದಾಳಿ

www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...

ಸುಮಲತಾ ಹಾಗೂ ರಾಕ್ ಲೈನ್ ಮನೆ ಮುಂದೆ ಭಾರಿ ಭದ್ರತೆ!

www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ. https://www.youtube.com/watch?v=LwkBnJJKJeY https://www.youtube.com/watch?v=H4B_vcMQNsA https://www.youtube.com/watch?v=4MX4L0r6qq8

ನಾನ್ಯಾಕೆ ಕ್ಷಮೆ ಕೇಳಲಿ – ರಾಕ್ ಲೈನ್

www.karnatakatv.net ಬೆಂಗಳೂರು:  ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...

ಕಾಲೇಜುಗಳನ್ನು ತೆರೆಯಲು ಉಪನ್ಯಾಸಕರಿಗೆ ಕೆಲಸಕ್ಕೆ ಮರಳುವಂತೆ ಸೂಚನೆ

www.karnatakatv.net ಕರ್ನಾಟಕ: ಕೊರೊನಾ ಮಹಾಮಾರಿಯಿಂದ ಇಲ್ಲಿಯವರೆಗೆ ಮುಚ್ಚಿದ್ದ ಕಾಲೇಜುಗಳನ್ನು ತೆರೆಯಲು ಯೋಜನೆ ನಡೆಸಲಾಗಿದ್ದು ಉಪನ್ಯಾಸಕರಿಗೆ ಕೆಲಸಕ್ಕೆ ಮರಳುವಂತೆ ಸೂಚಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯು ಸರ್ಕಾರಿ ಕಛೇರಿಗಳಿಗೆ ಕಾರ್ಯಕ್ಷೇತ್ರಗಳಲ್ಲಿ ಶೇ. 100ರಷ್ಟು ಸಿಬ್ಬಂದಿ ಸಾಮರ್ಥ್ಯವನ್ನು ಉಲ್ಲೇಖಿಸಸಿದ್ದು, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಎಲ್ಲಾ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ...

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ-ಲಕ್ಷ್ಮಣ್ ಸವದಿ

www.karnatakatv.net ಕರ್ನಾಟಕ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ನಡೆಯುತ್ತಿರುವಾಗ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ನಾನು ಸಿಎಂ ರೇಸ್ ನಲ್ಲಿ ಇಲ್ಲ ಎಂದು ವಿಜಯಪುರದಲ್ಲಿ ಲಕ್ಷ್ಮಣ್ ಸವದಿ ಹೇಳಿದರು. ಯೆಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ. https://www.youtube.com/watch?v=H4B_vcMQNsA https://www.youtube.com/watch?v=4MX4L0r6qq8 https://www.youtube.com/watch?v=_WEaoSG9rmk

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img