Friday, July 10, 2026

Karnataka Tv

ಕೋವಿಡ್ ರೂಲ್ಸ್ ಪಾಲಿಸುವಂತೆ ಕೇಂದ್ರ ಸರ್ಕಾರ ಮನವಿ

www.karnatakatv.net ದೆಹಲಿ: ಎರಡನೇ ಅಲೆ ಇನ್ನು ಮುಗಿದಿಲ್ಲ. ಆಗಲೇ ಮೂರನೇ ಅಲೆ ಆರಂಭವಾಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ. ತಜ್ಞರ ಪ್ರಕಾರ ಇದೇ ಆಗಸ್ಟ್ ತಿಂಗಳಿನ ಆರಂಭದಲ್ಲಿ3ನೇ ಅಲೆ ಕಾಣಿಸಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ತೆರವುಗೊಳಿಸಿದೆ ಅಷ್ಟೇ. ಇನ್ನು ದೇಶ ಕೊರೊನಾ ಮುಕ್ತವಾಗಿಲ್ಲ. 2.5 ಕೋಟಿಗೂ ಅಧಿಕ...

ನನ್ನ ತಾಯಿ ಬಗ್ಗೆ ಮಾತಾಡಿದ್ರೆ ಸಿಟ್ಟು ಬರತ್ತೆ-ಅಭಿಶೇಕ್ ಅಂಬರೀಶ್

www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....

ಹೆಚ್ಡಿಕೆ ಅವಮಾನ ಮಾಡಿದ್ದು ನಿಜ – ದೊಡ್ಡಣ್ಣ ಪ್ರತಿಕ್ರಿಕೆ

www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...

ಟೋಕಿಯೋ ಒಲಂಪಿಕ್ಸ್-ನರೇಂದ್ರ ಮೋದಿ ಶುಭಾಶಯ

www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk

ತಜ್ಞರಿಂದ ರಾಜ್ಯಕ್ಕೆ 3ನೇ ಅಲೆಯ ಎಚ್ಚರಿಕೆ

 www.karnatakatv.net ಕರ್ನಾಟಕ : ದೇಶದಲ್ಲಿ ಕೊರೊನಾ ಅಲೆಗಳ ಅಟ್ಟಹಾಸ ಮುಂದುವರೆದಿದ್ದು ರಾಜ್ಯಕ್ಕೆ ಆಗಸ್ಟ್ ನಲ್ಲಿ3ನೇ ಅಲೆ ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿರುವುದಾಗಿ ತಜ್ಞರು ಎಚ್ಚರಿಸುತ್ತಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೂ ಇದೇ ಮಾರ್ಗವಾಗಿ ಬರುವ ಸೂಚನೆಗಳಿವೆ. ಈ ಮೊದಲು ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ವೈರಸ್ ಗಳು ಇದೇ...

ಕೇರಳಾದಲ್ಲಿ ಹೊಸ ವೈರಸ್!

www.karnatakatv.net ಕೇರಳಾ: ಕೊರೊನಾ ಸಾಂಕ್ರಾಮಿಕ ರೋಗ ಶುರುವಾಗಿ ವರ್ಷದ ಮೇಲಾಗಿದೆ. ಇನ್ನೂ ಅದರ ಪರಿಣಾಮ ಪೂರ್ತಿಯಾಗಿ ಹೋಗಿಲ್ಲ. ಅಷ್ಟರಲ್ಲಾಗಲೇ ಕೇರಳಾದಲ್ಲಿ ಜೀಕಾ ವೈರಸ್ ಮಾದರಿ ಪತ್ತೆಯಾಗಿದೆ. ಈ ವೈರಸ್ 2016ರಲ್ಲಿ ಆಫ್ರಿಕಾದಲ್ಲಿ ಕಂಡುಬಂದಿತ್ತು. ನಂತರ ಅದರ ಮಾದರಿಯ ಅಂತ್ಯವಾಗಿತ್ತು. ಆದರೆ ಈಗ ಕೇರಳಾದಲ್ಲಿ ಮತ್ತೆ ಜೀಕಾ ವೈರಸ್ ಪತ್ತೆಯಾಗಿರುವುದು ಮತ್ತೊಂದು ಆತಂಕಕ್ಕೆ ಗುರಿಮಾಡಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk

ಡ್ಯಾಂ ವಿಚಾರವಾಗಿ ಕಾಂಗ್ರೆಸ್ ಮಧ್ಯಪ್ರವೇಶ ಮಾಡುವುದಿಲ್ಲ- ಡಿಕೆಶಿ

www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...

ಟಿವಿ9 ಸಂದರ್ಶನದಲ್ಲಿ ಕಣ್ಣೀರಿಟ್ಟ ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು. https://www.youtube.com/watch?v=h6-rtSrkW7E https://www.youtube.com/watch?v=-_7rZ2ilJSY https://www.youtube.com/watch?v=SZVYN3j5TPw

ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ನೀವೆ – ಸುಮಲತಾ

www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img