Friday, July 10, 2026

Karnataka Tv

ಸ್ವಾಭಿಮಾನ ಎನ್ನುವುದು ಮಂಡ್ಯದ ಕಣ ಕಣದಲ್ಲೂ ಇದೆ – ಸುಮಲತಾ

www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...

ಒಂದಷ್ಟು ಜನ ಗೂಂಡಾಗಳನ್ನು ಅಲ್ಲಿ ಬಿಟ್ಟಿದ್ರು – ಸುಮಲತಾ

www.karnatakatv.net ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ವಾಕ್ಸಮರ ತಾರಕಕ್ಕೇರಿದ್ದು ಈ ಬಗ್ಗೆ ಸುಮಲತಾ ಪ್ರತಿಕ್ರಿಯಿಸಿದರು. ನಾನು ಅಲ್ಲಿ ಹೋಗಿದ್ದು ಕೇವಲ ವಸೂಲಿ ಮಾಡಲಿಕ್ಕೆ. ಸರ್ಕಾರಕ್ಕೆ ಬರಬೇಕಾದ ಹಣ ವಾಪಾಸ್ ತರಲಿಕ್ಕೆ. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ ಅಲ್ವಾ? ನಾನು ಒಂದು ಹೆಣ್ಣು ಅನ್ನೋದನ್ನ ಮರೆತು ನಾನು ಹೋದ ಜಾಗಕ್ಕೆ...

ಮೂರನೇ ಹಂತದ ಪ್ರಯೋಗದ ಡಾಟಾ ಚೆನ್ನಾಗಿದೆ – ಡಾ. ಸೌಮ್ಯ ಸ್ವಾಮಿನಾಥನ್

www.karnatakatv.net ಕೊರೊನಾ ಅಲೆಗಳ ಮೇಲೆ ಅಲೆಗಳಂತೆ ಬರುತ್ತಿದ್ದು ಮಕ್ಕಳೆನ್ನದೆ ವೃದ್ಧರೆನ್ನದೆ ದಾಳಿ ಮಾಡುತ್ತಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ದೇಶ ಲಸಿಕೆ ಕಂಡಿಹಿಡಿಯುವಲ್ಲಿ ಹಾಗೂ ಅದನ್ನ ಹಂಚಿಕೆ ಮಾಡುವಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಈಗಾಗಲೇ ಕೊರೊನಾ 3ನೇ ಅಲೆಯ ಲಸಿಕೆ ಸಿದ್ಧ ಪಡಿಸಿದ್ದು ಅದರ ಪರಿಣಾಮ ತುಂಬಾ ಇದೆ. ಇದು ಡೆಲ್ಟಾ ಮಹಾಮಾರಿಯ ವಿರುದ್ಧ ಹೋರಾಡುವ...

ಚುನಾವಣೆ ಬಂದಾಗ ಏಕೆ? ಈಗಲೇ ಬಿಡುಗಡೆ ಮಾಡಲಿ-ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...

ಪ್ರತಾಪ್ ಸಿಂಹ ಜೆಡಿಎಸ್ ನಲ್ಲಿದ್ದಾರೋ..? ಬಿಜೆಪಿಯಲ್ಲಿದ್ದಾರೋ..?

 www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...

ಲಂಕಾ ತಂಡದ ಬ್ಯಾಟಿಂಗ್ ಕೋಚ್ ಗೆ ಕೊರೊನಾ ಸೋಂಕು

www.karnatakatv.net ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೆ ಕೇವಲ ಒಂದು ವಾರ ಇರುವಾಗಲೇ ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್ ಕೊರೊನಾಗೆ ತುತ್ತಾಗಿರುವುದು ಆತಂಕದ ಸಂಗತಿ. ಜುಲೈ 13ರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಏಕದಿನ ಸರಣಿ ಆರಂಭವಾಗಲಿದ್ದು ಇದೀಗ ಲಂಕಾ ಪಾಳಯದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಮಾದರಿ ಪಾಸಿಟಿವ್ ಬಂದಿದೆ. ತಂಡದೊಂದಿಗೆ...

ಹೆಚ್ಡಿಕೆ ವಿರುದ್ಧ ರಾಕ್ ಲೈನ್ ಕೆಂಡಾಮಂಡಲ

www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ. ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....

ಭಾರತ ಸರ್ಕಾರದ ಫ್ರಾನ್ಸ್ ತೆರಿಗೆ ಮುಟ್ಟುಗೋಲಿಗೆ ಆದೇಶ

www.karnatakatv.net ಭಾರತ: 2011ರಲ್ಲಿ ಫ್ರಾನ್ಸ್ ಹಾಗೂ ಭಾರತದ ನಡುವೆ ಆಸ್ತಿ ಮೇಲಿನ ತೆರಿಗೆ ಕದನ ಶುರುವಾಗಿತ್ತು. ಅದು ಇದೀಗ ಮತ್ತಷ್ಟು ಬಿಗಡಾಯಿಸಿದೆ. ತೆರಿಗೆ ಸಮಸ್ಯೆಯನ್ನು ಮುಂದಿಟ್ಟು ಶೇ. 10 ರಷ್ಟು ತೆರಿಗೆ ಪಾವತಿಗೆ ಫ್ರಾನ್ಸ್ ಸರ್ಕಾರ ನಿರ್ಬಂಧ ಹೇರಿದೆ. ಭಾರತ ಸರ್ಕಾರದ ಫ್ರಾನ್ಸ್ ಆಸ್ತಿಗೆ ಮುಟ್ಟುಗೋಲು ಹಾಕುವಂತೆ ಫ್ರಾನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img