Saturday, July 11, 2026

Karnataka Tv

ಶಾಸಕರ ವಿರುದ್ಧ ಸುಮಲತಾ ಸಮರ

www.karnatakatv.net: ಮಂಡ್ಯ: ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಸುಮಲತಾ ವಿರುದ್ಧವಾಗಿ ಹೇಳಿಕೆಗಳನ್ನ ರವೀಂದ್ರ ಶ್ರೀಕಂಠಯ್ಯ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ,  ರವೀಂದ್ರ ಶ್ರೀಕಂಠಯ್ಯ ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ನಾನು ಗಣಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ರೀತಿ ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಭ್ರಷ್ಟಾಚಾರದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದಾರೆ....

ಸುಮಲತಾ ಒಬ್ಬ ಡಿಗ್ನಿಫೈಡ್ ಸಂಸದೆ – ಜಿ.ಎಸ್. ಬಸವರಾಜು

www.karnatakatv.net: ತುಮಕೂರು: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇಬ್ಬರ ಮುಸುಕಿನ ಗುದ್ದಾಟ ವೈಯಕ್ತಿಕವಾಗಿಯೇ ಇದ್ದರೂ ಅದು ಅಣೆಕಟ್ಟಿನ ವಿಚಾರವಾಗಿ ಬಂದಿರುವುದು ಗೊತ್ತಿರುವ ವಿಷಯ. ಅವರಿಗೆ ಅವರದ್ದೇ ಆದ ಸ್ಥಾನ ಗೌರವ ಇದೆ. ಸುಮಲತಾ ಈ ರೀತಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವುದು ಸರಿ...

ಮಂಕಾಯಿತಾ ಡಿವಿಎಸ್ ರಾಜಕೀಯ ಹಾದಿ?!

www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ. ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...

ಹಾಲಿವುಡ್ ಪ್ರಾಶಸ್ತಿ ಪಡೆದ ಕನ್ನಡ ನಟಿ ಹರಿಪ್ರಿಯಾ

www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...

ಮೋದಿ ಕ್ಯಾಬಿನೆಟ್: ಯಾರಿಗೆ ಯಾವ ಖಾತೆ?

www.karnatakatv.net: ಕರ್ನಾಟಕ: ಬೆಂಗಳೂರು: ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಂಸದರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ. ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು...

ಕೆ ಆರ್ ಎಸ್ ಕದನ

www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಎನ್ ಒ2 ಪ್ರಮಾಣ ಹೆಚ್ಚಳ

www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...

ರಾಜ್ಯದ ನೂತನ ಸಂಸದರ ಅಧಿಕಾರ ಸ್ವೀಕಾರ

 www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...

ಸಿನಿರಂಗಕ್ಕೆ ಇನ್ನೆಷ್ಟು ದಿನ ಕೊರೊನಾ ಸಂಕಷ್ಟ

www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....

ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ

www.karnatakatv.net : ಗಜೇಂದ್ರ ಸಿಂಗ್ ಶೇಖಾವತ್ : ನವ ದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನ ಸಚಿವ ಡಾ. ಕೆ. ಸುಧಾಕರ್ ಭೇಟಿ ಮಾಡಿ ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ ಎಂದು ಮನವಿ ಮಾಡಿದರು. ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img