www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
www.karnatakatv.net: ಬಾಲಿವುಡ್ : ದೆಹಲಿ: ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಚಿತ್ರರಂಗದ ಶ್ರೇಷ್ಟ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪುರಸ್ರುತರಾಗಿದ್ದ ಇವರು ರಾಜ್ಯಸಭೆ ಸದಸ್ಯರೂ ಆಗಿದ್ದರು. 1944ರಲ್ಲಿ ಸಿನಿ ಜರ್ನಿ ಆರಂಭಿಸಿದ ಇವರು ದಶಕಗಳ ಕಾಲ ಬಾಲಿವುಡ್ ನ ಆಳಿದ್ದರು. ಖ್ಯಾತ ನಾಮಾಂಕಿತರ ಪಟ್ಟಿಯಲ್ಲಿ...
www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...
www.karnatakatv.net : ರಾಜ್ಯ: ರಾಜ್ಯದ ಪ್ರತಿಷ್ಟಿತ ಅಣೆಕಟ್ಟು ಕೆಆರ್ ಎಸ್ ಗೆ 90 ವರ್ಷ ವಯಸ್ಸಾಗಿದ್ದರೂ ಎಂದೂ ಸಮಸ್ಯೆ ಆಗಿಲ್ಲ. ಇದನ್ನು ದೊಡ್ಡ ಸೈಜ್ ಗಲ್, ಸುಣ್ಣ, ಕೆಂಪು ಮಣ್ಣು ಮಿಶ್ರಣ ಮಾಡಿ ನಿರ್ಮಿಸಲಾಗಿದೆ. ಅಂದಿನ ಮಹಾರಾಜರ ಹಾಗೂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಇದು. ಆಗಾಗ ಕೊಂಚ ಸಮಸ್ಯೆಗಳಾಗಿರಬಹುದು ಆದರೆ ಬಿರುಕು ಬಿಡುವ ಸಮಯ...
www.karnatakatv.net : ರಾಷ್ಟ್ರೀಯ: ಭಾರತೀಯ ಅದ್ವಿತೀಯ ಕ್ರಿಕೆಟಿಗ ಎಂಎಸ್ ಧೋನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಕ್ರಿಕೆಟ್ ಲೋಕದ ದಿಗ್ಗಜ, ಅಭಿಮಾನಿಗಳ ಪಾಲಿಗೆ ಕ್ಯಾಪ್ಟನ್ ಕೂಲ್ ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಹಾಗೂ ಗಣ್ಯರ ಶುಭಾಷಯಗಳ ಮಹಾ ಪೂರವೇ ಹರಿದು ಬರುತ್ತಿದೆ. ಕ್ರಿಕೆಟ್ ಆಸ್ಟ್ರೇಲಿಯ ಕೂಡ ಧೋನಿಗೆ ವಿಶೇಷ ರೀತಿಯ ಶುಭಾಷಯ...
www.karnatakatv.net : ಬೆಂಗಳೂರು: ಮಹಾಮಾರಿ ಕೊರೊನಾ ವಕ್ಕರಿಸಿ ವರ್ಷ ಕಳೆದರೂ ಅದರ ಪರಿಣಾಮ ಮಾತ್ರ ಮುಂದುವರೆಯುತ್ತಲೇ ಇದೆ. ಲಾಕ್ ಡೌನ್ ನಿಂದಲೂ ಜನಜೀವನ ಆರ್ಥಿಕವಾಗಿ ಎಷ್ಟು ದುಸ್ಥಿತಿಗೆ ತಲುಪಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಇಷ್ಟಾದರೂ ಸಾಲದೆಂಬಂತೆ ದಿನಸಿ ವಸ್ತುಗಳಿಂದ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಪೆಟ್ರೋಲ್ ಬೆಲೆಯಂತೂ ಶತಕ ಬಾರಿಸಿ...
www.karnatakatv.net : ರಾಷ್ಟ್ರೀಯ : ಕೇಂದ್ರ ಸಚಿವ ಸಂಪುಟ ಇಂದು ಪುನರ್ ರಚನೆಯಾಗ್ತಿದ್ದು ಡಿವಿ ಸದಾನಂದಗೌಡ ಸ್ಥಾನ ಕಳೆದುಕೊಂಡಿದ್ದು ಹೊಸದಾಗಿ ರಾಜ್ಯದಿಂದ ನಾಳ್ವರು ಸಂದರು ಮೋದಿ ಕ್ಯಾಬಿನೆಟ್ ಸೇರಲಿದ್ದಾರೆ.. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೊಭಾ ಕರಂದ್ಲಾಜೆ, ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಸುವರ್ಣ ನ್ಯೂಸ್...
www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...
www.karnatakatv.netಸಲಾರ್ಗೂ-ಮೈಸೂರ್ಗೂ ನಂಟಿದೆ ಅನ್ನೋ ಸುದ್ದಿ ಕೇಳೋದಕ್ಕೇನೆ ಒಂದು ರೀತಿಯ ಖುಷಿ. ಕೆಜಿಎಫ್ ಸಾರಥಿ ಪ್ರಶಾಂತ್ ನೀಲ್ ಅವರು ಗಡಿದಾಟಿದರೂ ಕೂಡ ನಮ್ಮ ನಾಡು-ನುಡಿ ಸಂಸ್ಕೃತಿಗೆ ನಂಟು ಬೆಸೆದು ಪರಭಾಷೆಯಲ್ಲಿ ಸಿನಿಮಾ ಡೈರೆಕ್ಟ್ ಮಾಡ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ರೇನೆ ಹೆಮ್ಮೆಯಾಗುತ್ತಿದೆ. ಅಂದ್ಹಾಗೇ, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಡಾರ್ಲಿಂಗ್ ಪ್ರಭಾಸ್ ಜುಗಲ್ಬಂಧಿಯಲ್ಲಿ ತಯ್ಯಾರಾಗ್ತಿರುವ ಮೋಸ್ಟ್...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...