www.karnatakatv.net ಪುನೀತ್ ರಾಜ್ಕುಮಾರ್ ದೊಡ್ಮನೆಯ ರಾಜರತ್ನ, ಕೋಟ್ಯಾಂತರ ಅಭಿಮಾನಿಗಳ ಪಾಲಿನ ಆರಾಧ್ಯದೈವ. ಅಪ್ಪಾಜಿಯಂತೆ ಅಭಿಮಾನಿಗಳಲ್ಲಿ ದೇವರನ್ನು ಕಾಣುತ್ತಿರುವ ಯುವರತ್ನ. ಬಿಗ್ಸ್ಕ್ರೀನ್ ನಲ್ಲಿ ಅಣ್ಣಬಾಂಡ್ ಆಗಿ ಮೆರೆಯುತ್ತಿರುವ, ಹೊಸ ಪ್ರತಿಭೆಗಳಿಗೆ ಅವಕಾಶ ಕೊಟ್ಟು ಬೆಳೆಸುತ್ತಿರುವ ಅಪ್ಪು ಹಲವರ ಪಾಲಿಗೆ ಆರಾಧ್ಯದೈವವಾಗಿದ್ದಾರೆ. ಸದ್ಯ ಜೇಮ್ಸ್ ಚಿತ್ರದ ಮೂಲಕ ಹವಾ ಎಬ್ಬಿಸೋಕೆ ಹೊರಟಿದ್ದಾರೆ. ಈ ಮಧ್ಯೆ ಅಣ್ಣಬಾಂಡ್...
www.karnatakatv.net: ರಾಜ್ಯ- ಹಾವೇರಿ: ರಾಜ್ಯ ಕೃಷಿ ಸಚಿವ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಅಜ್ಜನಾದ ಖುಷಿಯಲ್ಲಿದ್ದಾರೆ. ಬಿ.ಸಿ.ಪಾಟೀಲ್ ಮಗಳು ಸೃಷ್ಟಿ ಪಾಟೀಲ್ ಹಾಗೂ ಸುಜಯ್ ಬೇಲೂರು ದಂಪತಿಗೆ ಹೆಣ್ಣು ಮಗು ಜನನವಾಗಿದೆ. ಈ ಬಗ್ಗೆ ಸ್ವತಃ ಸೃಷ್ಟಿ ಪಾಟೀಲ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 'ತಾಯಿಯಾಗುವ ಸೌಭಾಗ್ಯ ತಂದುಕೊಟ್ಟ ನನ್ನ...
www.karnatakatv.net: ಅಂತರಾಷ್ಟ್ರೀಯ- ಬುಡಪೆಸ್ಟ್: ಭಾರತೀಯ ಮೂಲದ ಅಮೆರಿಕದ ಯವ ಚೆಸ್ ಆಟಗಾರ ಅಭಿಮನ್ಯು ಮಿಶ್ರಾ ವಿಶ್ವದ ಅತಿ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ. ಕೇವಲ 12 ವರ್ಷ ಅಭಿಮನ್ಯು ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಸರ್ಜೆ ಕರ್ಜಕಿನ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಸರ್ಜೆ 2002ರಲ್ಲಿ 12 ವರ್ಷ ವಯಸ್ಸಿನಲ್ಲಿ...
www.karnatakatv.net: ರಾಜ್ಯ- ಬೆಂಗಳೂರು- ಬೋಯಿಂಗ್ ಸಂಸ್ಥೆಯ ಸೆಲ್ಕೋ ಮತ್ತು ಡಾಕ್ಟರ್ಸ್ ಫಾರ್ ಯು ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್- ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿದ್ರು. ಅತಿ ಕಡಿಮೆ ಅವಧಿಯಲ್ಲಿ ಕೋವಿಡ್ ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ರು....
www.karnatakatv.net:ರಾಜ್ಯ- ಉತ್ತರಕನ್ನಡಜಿಲ್ಲೆ ಕಾರವಾರದ ದಾಂಡೇಲಿಯ ಕೋಗಿಲಬನ ಗ್ರಾಮಕ್ಕೆ ಒಂದು ಬೃಹತ್ ಮೊಸಳೆ ಎಂಟ್ರಿ ಕೊಟ್ಟಿದೆ. ಇಂದು ಬೆಳಗ್ಗೆ ರಸ್ತೆಯಲ್ಲಿ ನಿಧಾನವಾಗಿ ಹೆಜ್ಜೆ ಹಾಕುತ್ತಾ, ಕಾಣಿಸಿಕೊಂಡ ಬೃಹತ್ ಗಾತ್ರದ ಮೊಸಳೆಯನ್ನ ನೋಡಿ ಜನ ಗಾಬರಿಯಾಗಿದ್ದಾರೆ. ಕಾಳಿ ನದಿಯಿಂದ ಗ್ರಾಮಕ್ಕೆ ಬಂದಿದ್ದ ಮೊಸಳೆ ರಸ್ತೆಯುದ್ದಕ್ಕೂ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸಂಚಾರ ನಡೆಸಿದೆ. ಅದೃಷ್ಟವಶಾತ್ ಯಾರ...
www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...
www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
www.karnatakatv.net: ರಾಷ್ಟ್ರೀಯ: ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ ಮಕ್ಕಳ ಮೇಲಿನ ಪ್ರಯೋಗ ಮಾಡಲು ಸೀರಮ್ ಸಂಸ್ಥೆಗೆ ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ. ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ 2-17 ವರ್ಷದವರ ಮೇಲೆ ಮತ್ತು 2-3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ.ಈ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್...
www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
www.karnatakatv.net: ಸಿನಿಮಾ: ಬೆಂಗಳೂರು- ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 31ನೇ ಚಿತ್ರದ ಟೈಟಲ್ ಲಾಂಚ್ ಆಗಿದೆ. ಇದರೊಂದಿಗೆ ಚಿತ್ರ ತಂಡವು ಫಸ್ಟ್ ಲುಕ್ ಕೂಡಾ ಬಿಡುಗಡೆ ಮಾಡಿದೆ. ಪುನೀತ್ ಅಭಿನಯದ ಹೊಸ ಚಿತ್ರದ ಹೆಸರು 'ದ್ವಿತ್ವ' ಈಗ ಹೆಚ್ಚು ಸದ್ದು ಮಾಡ್ತಿದೆ. ಚಿತ್ರದ ಫಸ್ಟ್ ಲುಕ್ ಹೊರ ಬೀಳುತ್ತಿದ್ದಂತೆ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...