www.karnatakatv.net: ರಾಜ್ಯ: ಬೆಂಗಳೂರು- ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು, ಕೇವಲ 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅಲ್ಲದೇ, ಆಗಷ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿದಂತೆ...
www.karnatakatv.net:- ರಾಜ್ಯ- ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲು ಕಸರತ್ತು ನಡೆಸಿರುವ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ದೆಹಲಿಗೆ ದಿಢೀರ್ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗ್ತಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದಿಲ್ಲಿಯಲ್ಲಿ ಕೆಲವು ನಾಯಕರನ್ನು ಭೇಟಿ...
www.karnatakatv.net:ಅಂತರಾಷ್ಟ್ರೀಯ- ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಚಾರಿ ವಿಜಯ್ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿಲ್ಲ, ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ರು. ಇದೀಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ಕೂಡ ಅವರಿಗೆ...
www.karnatakatv.net: ಕ್ರಿಕೆಟ್: ದುಬೈ- ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ, ಈಗಾಗಲೇ ಟಿ-20 ವಿಶ್ವಕಪ್ ದುಬೈಗೆ ಶಿಫ್ಟ್ ಆಗಿದೆ. ಇದೀಗ ವಿಶ್ವಕಪ್ ಪಂದ್ಯಾವಳಿ ಅಕ್ಟೋಬರ್ 17 ರಿಂದ ನವೆಂಬರ್ 14ರವರೆಗೆ ನಡೆಯಲಿದೆ ಎಂದು ಐಸಿಸಿ(ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಖಚಿತ ಪಡಿಸಿದೆ. ಈ ಬಾರಿ ಯುಎಇ ಮತ್ತು ಒಮಾನ್ ನಲ್ಲಿ ಟಿ-20 ವಿಶ್ವಕಪ್ 2021 ನಡೆಯಲಿದೆ ಎಂದು...
www.karnatakatv.net: ಸಿನಿಮಾ- ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ. ಜುಲೈ-02ರಂದು ಗೋಲ್ಡನ್ ಸ್ಟಾರ್ ಗಣೇಷ್ ಬರ್ತಡೇ ಇದ್ದು, ಅವರು ಪ್ರತೀ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ರು. ಆದ್ರೆ, ಈ ಬಾರಿ ಕೊರೊನಾದಿಂದಾಗಿ ಹುಟ್ಟು ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ಈ ಕುರಿತು ಗಣೇಶ್...
www.karnatakatv.net: ರಾಷ್ಟ್ರೀಯ- ನವದೆಹಲಿ- ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಡರ್ನಾ ಲಸಿಕೆ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಭಾರತದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಹಾಗೂ ಸ್ಪುಟ್ನಿಕ್-ವಿ ಹಾಗೂ ಮಾಡರ್ನಾ ಲಸಿಕೆಗಳು ಲಭ್ಯವಿದ್ದು, ಬರುವ...
www.karnatakatv.net:- ಅಂತರಾಷ್ಟ್ರೀಯ- ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಅಮೆರಿಕಾ 200 ಬಿಲಿಯನ್ ಡಾಲರ್ ನೆರವು ಘೋಷಿಸಿದ್ದ ಅಮೆರಿಕಾ ಇದೀಗ ಹೆಚ್ಚುವರಿಯಾಗಿ 41 ಬಿಲಿಯನ್ ಡಾಲರ್ ನೆರವು ನೀಡಲು ಇಚ್ಛಿಸಿದೆ. ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಾಣಿಸಿಕೊಂಡ ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿ ಹೋಗಿತ್ತು. ಹೀಗಾಗಿ, ಆಕ್ಸಿಜನ್, ಹಾಸಿಗೆ ಹಾಗೂ ಔಷಧಿ ಸಿಗದೆ...
www.karnatakatv.net:ರಾಜ್ಯ-ಮೈಸೂರು- ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆಯಿಲ್ಲ, ಇದೀಗ ದಿನಕ್ಕೆ ಎರಡೂವರೆಯಿಂದ 3 ಲಕ್ಷ ಕೊರೊನಾ ಲಸಿಕೆ ಕೊಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ರು. ಮೈಸೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಲೂ ನಮ್ಮ ಬಳಿ 5 ಲಕ್ಷ ವ್ಯಾಕ್ಸಿನ್ ದಾಸ್ತಾನು ಇದೆ. ರಾಜ್ಯದಲ್ಲಿ ಡ್ರೈ ಎನ್ನುವ ಪರಿಸ್ಥಿತಿಯೇ...
www.karnatakatv.net: ರಾಜ್ಯ- ಬೆಂಗಳೂರು: ವಸಿಷ್ಠ ಬ್ಯಾಂಕ್ ಕಳೆದ 8 ತಿಂಗಳಿಂದ ಠೇವಣಿದಾರರಿಗೆ ಬಡ್ಡಿ ಹಾಗೂ ಡಿವಿಡೆಂಟ್ಗಳನ್ನ ನೀಡದೇ ಗ್ರಾಹಕರನ್ನ ಅಲೆದಾಡಿಸುತ್ತಿದ್ದಾರೆ, ಇದಕ್ಕೆಲ್ಲಾ ಸ್ಥಳೀಯ ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24...
www.karnatakatv.net: ರಾಜ್ಯ- ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜನ್ನ ಮತ್ತೆ ಆರಂಭಗೊಳಿಸಿದೆ. ದಿನಾಂಕ: (30.06.2021)ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...