Saturday, July 11, 2026

Karnataka Tv

ರಾಹುಲ್ ಗಾಂಧಿಯನ್ನ ಹೊಗಳಿದ ರಮ್ಯಾ…

www.karnatakatv.net: ಸಿನಿಮಾ: ನಟಿ ರಮ್ಯಾ ಬಹಳ ಹಿಂದೆ ನಡೆದಿದ್ದ ಘಟನೆಯನೆಲ್ಲಾ ಇದೀಗ ನೆನಪಿಸಿಕೊಂಡಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ವಿವರವಾಗಿ ಬರೆದಿದ್ದಾರೆ..‘ಕಾಂಗ್ರೆಸ್​ನ ಕೆಲವು ಮಾಜಿ ಸಂಸದರು, ಅಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಜೊತೆ ಜರ್ಮನಿ ಪ್ರವಾಸಕ್ಕೆ ತೆರಳಿದ್ವಿ.. ಒಂದು ದಿನ ಬರ್ಲಿನ್​ನ ಒಂದು ಮ್ಯೂಸಿಯಂಗೆ ಭೇಟಿ ನೀಡಿದ್ದೆವು. ಅಲ್ಲಿನ ರಾಜಕಾರಣಿಗಳು ನಮಗೆ...

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ- ಹೆಚ್. ವಿಶ್ವನಾಥ್ ಆಗ್ರಹ

www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...

ಟ್ವಿಟರ್ ಅಧಿಕಾರಿಗಳ ವಿರುದ್ಧ FIR

www.karnatakatv.net:-ರಾಷ್ಟ್ರೀಯ: ನೋಯ್ಡಾ- ಸಾಮಾಜಿಕ ಜಾಲತಾಣದಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಬಿಂಬಿಸಿದ್ದ ಟ್ವಿಟರ್ ಇಂಡಿಯಾ ಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಜರಂಗದವರು ನೀಡಿದ ದೂರಿನ ಆಧಾರದ ಮೇಲೆ ಉತ್ತರಪ್ರದೇಶದ ಖುಜರ್ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಟ್ವಿಟರ್ ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳು ಭಾರತ ಭೂಪಟದಿಂದ...

ಡೆಲ್ಟಾ ಪ್ಲಸ್ ವೈರಸ್ ಬಹಳ ಡೇಂಜರ್…!

www.karnatakatv.net- ಅಂತರಾಷ್ಟ್ರೀಯ:-ಲಸಿಕೆ ಹಾಕದ ಜನರಿಗೆ ಡೆಲ್ಟಾ ಪ್ಲಸ್ ರೂಪಾಂತರಿ ಇನ್ನೂ ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಡೆಲ್ಟಾ ಪ್ಲಸ್ ರೂಪಾಂತರವು ಇಲ್ಲಿಯವರೆಗೆ ಗುರತಿಸಲ್ಪಟ್ಟ ರೂಪಾಂತರಗಳಲ್ಲಿ ಹೆಚ್ಚು ಹರಡಬಲ್ಲದು ಮತ್ತು ಲಸಿಕೆ ಹಾಕಿಸಿಕೊಳ್ಳದ ಜನರಲ್ಲಿ ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್...

ರಾಜ್ಯದಲ್ಲಿ ಜುಲೈ-5ರಿಂದ ಅನ್ ಲಾಕ್ 3.0 ಜಾರಿ..?

www.karnatakatv.net- ರಾಜ್ಯ:ಕರ್ನಾಟಕದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿಯಾಗುವ ಸಾಧ್ಯತೆ ಇದೆ. ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗುತ್ತಿರುವ ಹಿನ್ನೆಲೆ, ಅನ್ ಲಾಕ್ 3.0 ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ...

ಮನುಕುಲವನ್ನ ಕಾಡಲಿದೆಯಂತೆ 4 ಹೊಸ ರೂಪಾಂತರಿ ವೈರಸ್…!

www.karnatakatv.net: ರಾಷ್ಟ್ರೀಯ- ಕೊರೊನಾ 2ನೇ ಅಲೆಯಿಂದ ಭಾರತ ಇನ್ನೂ ಸುಧಾರಿಸಿಲ್ಲ. ಅಷ್ಟರಲ್ಲೇ, ಡೆಲ್ಟಾ ಪ್ಲಸ್ ವೈರಸ್ ಕೊರೊನಾ 3ನೇ ಅಲೆಯ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರೆ 4 ಕೊರೊನಾ ರೂಪಾಂತರಿಗಳು ಮುಂದಿನ ದಿನಗಳಲ್ಲಿ ಅಪಾಯ ತರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಇದು...

ಜುಲೈ 31ರೊಳಗೆ ರಾಜ್ಯದಲ್ಲಿ ಒನ್ ನೇಷನ್- ಒನ್ ಪೆನ್ಷನ್ ಜಾರಿಯಾಗಬೇಕು:ಸುಪ್ರೀಂಕೋರ್ಟ್

www.karnatakatv.net- ರಾಷ್ಟ್ರೀಯ- ದೆಹಲಿ: ಅಸಂಘಟಿತ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್​ ಆದೇಶದನ್ವಯ ಜುಲೈ 31 ರೊಳಗೆ ಎಲ್ಲಾ ರಾಜ್ಯಗಳಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ ಎಂಬ ಆದೇಶ ನೀಡಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ...

ಸ್ಥಳನಾಮ ಬದಲಾವಣೆ ವಿವಾದಕ್ಕೆ ತೆರೆ ಬಿದ್ದಿದೆ…

www.karnatakatv.net: ರಾಜ್ಯ- ಬೆಂಗಳೂರು- ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕಾಸರಗೋಡಿನ ಸ್ಥಳನಾಮ ಬದಲಾವಣೆ ವಿವಾದದ ವಾಸ್ತವತೆಯನ್ನು ಮಂಜೇಶ್ವರದ ಶಾಸಕ ಅಶ್ರಫ್ ಟ್ವೀಟ್ ಮಾಡಿದ್ದು, ಸದ್ಯಕ್ಕೆ ಅದಕ್ಕೆ ತೆರೆಬಿದ್ದಿದೆ. ಅಂತಹ ಯಾವುದೇ ಪ್ರಸ್ತಾವನೆ ಕೇರಳ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. https://www.youtube.com/watch?v=G8hXahONfJY https://www.youtube.com/watch?v=h23kMR63MFA

ಕ್ರೈಂ ರೇಟ್ ನೋಡಿ ಹಂತಕರನ್ನ ಸೆಲೆಕ್ಟ್ ಮಾಡಿದ್ಲ ಮಾಲಾ…!

www.karnatakatv.net: ರಾಜ್ಯ: ಬೆಂಗಳೂರು- ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಹೊಸ ಹೊಸ ವಿಚಾರಗಳು ಹೊರಗೆ ಬರ್ತಿದೆ. ಈ ಕೊಲೆಗೆ ಮಾಸ್ಟರ್ ಮೈಂಡ್ ಕದಿರೇಶ್ ಸಹೋದರಿ ಮಾಲಾ ಅನ್ನೋದು ತನಿಖೆಯಿಂದ ಗೊತ್ತಾಗಿದೆ. ಪೊಲೀಸರ ತನಿಖೆ ವೇಳೆ ಮಾಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೀಗ ಆರೋಪಿ ಮಾಲಾ ಹೇಳಿಕೆ ಕೇಳಿ ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ....

ಪರೀಕ್ಷೆ ವಿಚಾರಕ್ಕೆ ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ

www.karnatakatv.net:ರಾಜ್ಯ- SSLC ವಿದ್ಯಾರ್ಥಿಗಳ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಜಟಾಪಟಿ ಶುರುವಾಗಿದ್ದು. ಈ ಸಂಬಂಧ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ SSLC ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದ್ರು. ಈ ವಿಚಾರದ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img