Saturday, July 11, 2026

Karnataka Tv

ಲಸಿಕೆ ಪಡೆದವರಿಗೆ ಮಹತ್ವದ ಸುದ್ದಿ

www.karnatakatv..net: ರಾಷ್ಟ್ರೀಯ- ಭಾರತದಲ್ಲಿ ಕೋವಿಶೀಲ್ಡ್ ಲಸಿಕೆಯ ಡೋಸ್ ಗಳ ನಡುವಿನ ಅಂತರವನ್ನ ಹೆಚ್ಚಿಸಿರುವುದಕ್ಕೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹಲವರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದು, ಲಸಿಕೆಯ ಕೊರತೆಯಿಂದ ಕೇಂದ್ರ ಸರ್ಕಾರ ಈ ಕ್ರಮಕೈಗೊಂಡಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ರೆ, ಕೋವಿಶೀಲ್ಡ್ ಬ್ರಿಟನ್ ಲಸಿಕೆ ಆಸ್ಟ್ರಾಜೆನಿಕಾದ ಬಗ್ಗೆ ಆಕ್ಸ್...

ಅರಮನೆ ನಗರಿಯಲ್ಲಿ 282 ಹೊಸ ಕೊರೊನಾ ಕೇಸ್

www.karnatakatv.net: ರಾಜ್ಯ- ಮೈಸೂರಿನಲ್ಲಿಂದು 282 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,65,792ಕ್ಕೆ ಏರಿಕೆಯಾಗಿದೆ. ಇಂದು 576 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,59,288 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 4,351ಕ್ಕೆ ಇಳಿಕೆಯಾಗಿದೆ. ಇಂದು ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು,...

ಸ್ವಾಮೀಜಿಗಳಿಂದ ಡಿ.ಕೆ.ಶಿವಕುಮಾರ್ ಭೇಟಿ

www.karnatakatv.net: ರಾಜ್ಯ: ಬೆಂಗಳೂರು- ಗದಗ ಜಿಲ್ಲೆಯ ಬಾಲೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ...

ಮೂವರು ಕೊಲೆ ಆರೋಪಿಗಳ ಬಂಧನ

www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...

ಮೈಸೂರಿನಲ್ಲಿ ಕೊರೊನಾ ಲಸಿಕಾ ಉತ್ಸವ…

ಮೈಸೂರು : ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಇಂದು ಕೊರೊನಾ ಲಸಿಕಾ ಉತ್ಸವವನ್ನ ಹಮ್ಮಿಕೊಳ್ಳಲಾಗಿತ್ತು. ಖಾಸಗಿ ಕಾಲೇಜೊಂದರ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಹಾಕುವ ಸಲುವಾಗಿ ಹಮ್ಮಿಕೊಂಡಿದ್ದ ಲಸಿಕಾ ಉತ್ಸವಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳತ್ತ...

ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು- ಪ್ರತಾಪ್ ಸಿಂಹ

ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....

ಭಾರತದ ಕ್ಷಿಪಣಿ ಪ್ರಯೋಗ ಯಶಸ್ವಿ

www.karnatakatv.net: ರಾಷ್ಟ್ರೀಯ: ಬಾಲಸೋರ್(ಒಡಿಶಾ)- ಇಲ್ಲಿನ ಕರಾವಳಿಯ ಸೇನಾ ನೆಲೆಯಲ್ಲಿ ಇಂದು ಹೊಸ ತಲೆಮಾರಿನ ಅತ್ಯಾಧುನಿಕ ರೂಪಾಂತರಿ ಕ್ಷಿಪಣಿ 'ಅಗ್ನಿ ಪ್ರೈಮ್' ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. 2 ಸಾವಿರ ಕಿ.ಮೀ.ದೂರ ಕ್ರಮಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿ ತೀರದಲ್ಲಿರುವ ಅಬ್ದುಲ್ ಕಲಾಂ ದ್ವೀಪದಿಂದ ಬೆಳಗ್ಗೆ 10.55ಕ್ಕೆ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಡಿಆರ್...

ಕೇಂದ್ರದಿಂದ ವಿಶಿಷ್ಠ ಪ್ಯಾಕೇಜ್ ಘೋಷಣೆ

www.karnatakatv.net:ರಾಷ್ಟ್ರೀಯ: ನವದೆಹಲಿ- ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ. ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿವಿಧ ವಿಚಾರಗಳ ಬಗ್ಗೆ ವಿವರಿಸಿದ ಅವರು ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಕೇಂದ್ರದಿಂದ 8 ಅಂಶಗಳ ನೆರವು ಘೋಷಿಸಿದ್ದಾರೆ. ಆ 8 ಅಂಶಗಳ...

ಹಣಕ್ಕಾಗಿ ಅತ್ತೆ ಮೇಲೆ ಕುದಿಯುವ ಎಣ್ಣೆ ಸುರಿದ ಸೊಸೆ

www.karnatakatv.net: ರಾಷ್ಟ್ರೀಯ: ವಿಜಯವಾಡ- ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅತ್ತೆ-ಸೊಸೆ ಜಗಳ ವಿಕೋಪಕ್ಕೆ ತಿರುಗಿದೆ. ಕೃಷ್ಣಾ ಜಿಲ್ಲೆಯಲ್ಲಿ ಈ ಒಂದು ಘಟನೆ ನಡೆದಿದೆ. 55 ವರ್ಷದ ಅತ್ತೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 25 ವರ್ಷದ ಸೊಸೆ ಕುದಿಯುವ ಎಣ್ಣೆಯನ್ನು ಅತ್ತೆಯ ಮೇಲೆ ಸುರಿದಿದ್ದಾಳೆ. ಕಾರಣವೇನೆಂದ್ರೆ, ರಾಜ್ಯ ಸರ್ಕಾರದ ಜಗನ್ ಚೆಯುತಾ ಯೋಜನೆಯಡಿ ಹಣ...

ಪ್ರಬಲ ಸ್ಫೋಟ- 7 ಮಂದಿ ಸಾವು

www.karnatakatv.net: ರಾಷ್ಟ್ರೀಯ- ಢಾಕಾ- ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ಥಿನ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಘಟನೆ ಹಿಂದೆ ಯಾವುದೇ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img