www.karnatakatv.net: ಬೆಂಗಳೂರು- ಶಾಲಾ ಶುಲ್ಕ ವಿಚಾರದಲ್ಲಿ ಸಚಿವರು ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ಇಂತಹ ಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ನಾರಾಯಣ ಇ-ಟೆಕ್ನೋ ಶಾಲೆ ಎದುರು ಪೋಷಕರು ಪ್ರತಿಭಟನೆ ನಡೆಸುತ್ತಾ...
www.karnatakatv.net- ಸಿನಿಮಾ- ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿ ವಿವಾಹವಾದ ಬಳಿಕ ಮಾಲ್ಡೀವ್ಸ್ ಹೋಗಿ ಬಂದಿದ್ರು. ಕೋವಿಡ್ ನಿಂದ ಚೇತರಿಸಿಕೊಂಡ ನಂತರ ಇದೀಗ ಈ ಸೆಲೆಬ್ರಿಟಿ ಜೋಡಿ ಲಡಾಖ್ ನಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲಡಾಖ್ ಪ್ರವಾಸದ ಫೋಟೋಸ್ ಗಳನ್ನ ತಮ್ಮ ಇನ್ಸ್ಟಾಗ್ರಾಂ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಜೋಡಿ ಸದ್ಯ...
www.karnatakatv.net: ಮುಂಬೈ- ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 44ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋ ಫೋನ್ ನೆಕ್ಸ್ಟ್ 5G ಫೋನ್ ನನ್ನು ಅಧಿಕೃತವಾಗಿ ಪರಿಚಯಿಸಿದೆ. ಟೆಲಿಕಾಂ ದೈತ್ಯ ಕಂಪನಿಯು ಟೆಕ್ ದೈತ್ಯ ಗೂಗಲ್ ಜೊತೆ ಸೇರಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ 5G ಫೋನ್ ಗಳನ್ನ ಮಾರುಕಟ್ಟೆಗೆ ತರುವ ಬಗ್ಗೆ ಮಾಹಿತಿ ನೀಡಿದೆ. ಈ ಹೊಸ ಸಾಧನದಲ್ಲಿ...
www.karnatakatv.net: ರಾಷ್ಟ್ರೀಯ- ಭೋಪಾಲ್- ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಗೆ ಮೊದಲ ಬಲಿಯಾಗಿದೆ. ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸರಂಗ್ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ವೈರಸ್ ಐವರಲ್ಲಿ ಧೃಡಪಟ್ಟಿತ್ತು. ಈ ಐವರಲ್ಲಿ ನಾಲ್ವರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರಿಂದ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ...
www.karnatakatv.net: ರಾಜ್ಯ- ತುಮಕೂರು:ತೋಟದಲ್ಲಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ ತಾಯಿಯೂ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲೂಕಿನ ಕೋರಾ ಠಾಣಾ ವ್ಯಾಪ್ತಿಯ ತಿರುಮಲ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ತೋಟದ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಹೇಮಲತಾ ಹಾಗೂ ಇಬ್ಬರು ಮಕ್ಕಳಾದ...
www.karnatakatv.net: ವಿಜಯವಾಡ:ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರಹೈಕೋರ್ಟ್ 11 ಸುಮೊಟು ಪ್ರಕರಣ ದಾಖಲಿಸಲಾಗಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದಾಗ ನ್ಯಾಯಾಲಯದ ಬಗ್ಗೆ ಮಾಡಿದ್ದ ಕಮೆಂಟ್ಸ್ ಗಳನ್ನ ಆಧರಿಸಿ ಕೆಳ ನ್ಯಾಯಾಲಯ ಕೇಸ್ ದಾಖಲಿಸಿದೆ. ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾರವರು ಬುಧವಾರ ಅರ್ಜಿ ವಿಚಾರಣೆ ನಡೆಸಿದ್ದು, ಹೈಕೋರ್ಟ್ ಆಡಳಿತಾತ್ಮಕ ಸಮಿತಿ...
www.karnatakatv.net: ರಾಜ್ಯ- ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆಯ ಬಗ್ಗೆ ಈಗಾಗಲೇ ಕಮೀಷನರ್ ಜೊತೆ ಚರ್ಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಬಿಗಿಯಾದ ಕ್ರಮಕೈಗೊಳ್ತೇವೆ. ಇನ್ನು,24 ಗಂಟೆಯೊಳಗೆ ಹಂತಕರನ್ನ ಬಂಧಿಸುವ ಕೆಲಸ ಮಾಡ್ತೇವೆ ಎಂದ್ರು.
https://www.youtube.com/watch?v=mGPSW0QwMb8
https://www.youtube.com/watch?v=8zBvImnI1do
www.karnatakatv.net: ರಾಷ್ಟ್ರೀಯ- ನವದೆಹಲಿ: ಸರ್ಕಾರ ಹಾಗೂ ಸಂಘಗಳು ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಎಷ್ಟೇ ಜಾಗೃತಿ ಮೂಡಿಸಿದ್ರು, ಜನರಲ್ಲಿ ಮಾತ್ರ ಭಯ ಹಾಗೂ ಕೆಟ್ಟ ಭಾವನೆ ಹೋಗುತ್ತಿಲ್ಲ. ಹೀಗಾಗಿ, ಸರ್ಕಾರ, ಕಂಪನಿ, ಸಂಸ್ಥೆಗಳು ಜನರಿಗ ಬಂಪರ್ ಆಫರ್ಗಳನ್ನ ನೀಡಿ ಜನರು ಲಸಿಕೆ ಹಾಕಿಸಿಕೊಳ್ಳುವ ಪ್ರಯತ್ನ ಮಾಡ್ತಿದೆ. ಕೊರೊನಾ ನಿರೋಧಕ ಲಸಿಕೆ ಪಡೆದು ಸಂಚರಿಸುವ ಪ್ರಯಾಣಿಕರಿಗೆ ಇಂಡಿಗೋ...
www.karnatakatv.net: ರಾಜ್ಯ- ಬೆಂಗಳೂರಿನಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹೊರಕರೆತಂದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಖಾರವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತು, ಆದ್ರೆ ಚಿಕಿತ್ಸೆ...
www.karnatakatv.net: ನವದೆಹಲಿ- ಭಾರತ ಮತ್ತು ಅಮೆರಿಕ ನೌಕಾಪಡೆಗಳು ಹಿಂದೂ ಮಹಾಸಾಗರದಲ್ಲಿ 2 ದಿನಗಳ ಜಂಟಿ ಸಮರಾಭ್ಯಾಸಕ್ಕೆ ಬುಧವಾರ ಚಾಲನೆ ಸಿಕ್ಕಿದೆ. ಇಂಡೊ-ಪೆಸಿಫಿಕ್ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ವೃದ್ದಿಸಿಕೊಳ್ಳಲು ಯತ್ನಿಸುತ್ತಿರುವ ಚೀನಾಗೆ ಸೆಡ್ಡು ಹೊಡೆಯುವ ಕಾರ್ಯತಂತ್ರದ ಭಾಗವಾಗಿ ಈ ಸಮರಾಭ್ಯಾಸವನ್ನ ಹಮ್ಮಿಕೊಳ್ಳಲಾಗಿದೆ. ಅಣ್ವಸ್ತ್ರ ಅಳವಡಿಸಿದ ಯುದ್ಧ ವಿಮಾನಗಳನ್ನು ಹೊತ್ತ ಹಡಗು 'ಯುಎಸ್ಎಸ್ ರೊನಾಲ್ಡ್ ರೇಗನ್' ,...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...