www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ...
www.karnatakatv.net- ಮಂತ್ರಾಲಯ- ಇಂದಿನಿಂದ ಮಂತ್ರಾಲಯದಲ್ಲಿರುವ ರಾಯರ ಸನ್ನಿಧಿಯನ್ನ ತೆರೆಯಲಾಗಿದೆ. ಭಕ್ತಾದಿಗಳಿಗೆ ಗುರುರಾಯರ ದರ್ಶನಕ್ಕೆ ಅವಕಾಶ ಒದಗಿಸಲಾಗಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ರಿಂದ ರಾತ್ರಿ 9 ಗಂಟೆವೆರಗೂ ಭಕ್ತಾದಿಗಳಿಗೆ ರಾಯರ ದರ್ಶನ ಭಾಗ್ಯ ಸಿಗಲಿದೆ. ಕೊವಿಡ್ ಕಾರಣದಿಂದಾಗಿ ದೇವಾಲಯವನ್ನ ಮುಚ್ಚಲಾಗಿತ್ತು. ಇದೀಗ ಕೊವಿಡ್ ನಿಯಂತ್ರಣಕ್ಕೆ ಬಂದಿರುವ ಸಲುವಾಗಿ ದೇಗುಲವನ್ನ...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ,...
www.karnatakatv.net: ರಾಜ್ಯ- ಬೆಂಗಳೂರು- ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಕಂಪನಿಯ ವಿರುದ್ಧ ಆರೋಪವನ್ನ ಸಾಬೀತುಪಡಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೈಸ್ ಕಂಪನಿಗೆ 2 ಕೋಟಿ ಪರಿಹಾರ ಕೊಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. 15ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಮಲ್ಲನಗೌಡರವರು ಈ ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಖಾಸಗಿ ವಾಹಿನಿಗೆ ನೀಡಿದ್ದ...
www.karnatakatv.net: ರಾಜ್ಯ- ವಿಜಯನಗರ- ಹೂವಿನಹಡಗಲಿ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಸತತ 31 ವರ್ಷಗಳ ಕಾಲ ಕಾರ್ಣಿಕ ನುಡಿಯುತ್ತಿದ್ದ ಮಾಲತೇಶಪ್ಪ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ತಮ್ಮ ಕಂಚಿನ ಕಂಠದಿಂದ 3 ದಶಕಗಳಿಂದ ಪುರಾಣ ಪ್ರಸಿದ್ದ ಮೈಲಾರ ಕಾರ್ಣಿಕವನ್ನ ಗೊರವಯ್ಯ ಮಾಲತೇಶಪ್ಪ ನುಡಿಯುತ್ತಿದ್ರು. ಇನ್ನು,...
www.karnatakatv.net: ಸಿನಿಮಾ- ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಕನ್ನಡದಲ್ಲಿ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಎಂಟ್ರಿ ಕೊಟ್ಟು ಸಕ್ಸಸ್ ಕಂಡು, ಬಳಿಕ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಅಲ್ಲೂ ಸಹ ಗೆಲುವು ಕಂಡುಕೊಂಡ ನಟಿ. ಇದೀಗ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿರುವ ಈ ಬೆಡಗಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ರ...
www.karnatakatv.net:ರಾಜ್ಯ- ಇಂದಿನಿಂದ ರಾಜ್ಯದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೂನ್ 21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ರು. ಅದರಂತೆ ಇಂದಿನಿಂದ ನೂತನ ಲಸಿಕೆ ನೀತಿ ಜಾರಿಯಾಗಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ...
www.karnatakatv.net: ಸಿನಿಮಾ- ಬಿಗ್ ಬಾಸ್ ಪ್ರಿಯರಿಗೆ ಸಿಹಿ ಸುದ್ದಿ..ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತಿದ್ದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 8ನೇ ಸೀಸನ್ ಮತ್ತೆ ಆರಂಭವಾಗಲಿದೆ. 100 ದಿನಗಳು ನಡೆಯಬೇಕಾಗಿದ್ದ ಕಾರ್ಯಕ್ರಮ ಕೊರೋನಾದಿಂದಾಗಿ ಇದೇ ಮೊದಲ ಬಾರಿಗೆ 72 ದಿನಕ್ಕೆ ಅಂತ್ಯಗೊಂಡಿತ್ತು. ಇದೀಗ ಇದೇ ಸೀಸನ್ ಮತ್ತೆ ಶುರುವಾಗಲಿದ್ದು ಹೊಸದಾಗಿ ಆರಂಭಿಸಲು...
www.karnatakatv.net:ರಾಷ್ಟ್ರೀಯ- ಜಪಾನ್ನ ಮಿಯಝಾಕಿ ಜಾತಿಗೆ ಸೇರಿದ ಮಾವಿನ ಹಣ್ಣು ವಿಶ್ವದಲ್ಲೇ ದುಬಾರಿ ಮಾವಾಗಿದೆ. ಉತ್ತರಪ್ರದೇಶದಲ್ಲಿ ಕೃಷಿಕರಾದ ಸಂಕಲ್ಪ್ ಪರಿಹಾರ್ ಹಾಗೂ ಅವರ ಪತ್ನ ರಾಣಿ ತಮ್ಮ ತೋಟದಲ್ಲಿ ಈ ಹಣ್ಣನ್ನ ಬೆಳೆದಿದ್ದಾರೆ. ಅಂದಹಾಗೆ, 1 ಕೆಜಿ ಮಾವಿನ ಹಣ್ಣಿನ ಬೆಲೆ ಲಕ್ಷಕ್ಕೇರಿದೆ. ಕಳೆದ ವರ್ಷ ಅಂತರಾಷ್ಚ್ರೀಯ ಮಾರುಕಟ್ಟೆಯಲ್ಲಿ ಈ ಮಾವಿನ ಹಣ್ಣು 1 ಕೆ.ಜಿಗೆ...
www.karnatakatv.net- ರಾಜ್ಯ: ಕೊನೆಗೂ ಎರಡು ತಿಂಗಳ ಮನೆ ವಾಸಕ್ಕೆ ಮುಕ್ತಿ ಸಿಕ್ಕಿದ್ದು, ರಾಜ್ಯದ 16 ಜಿಲ್ಲೆಗಳು ಅನ್ ಲಾಕ್ ಆಗಿದೆ. 16 ಜಿಲ್ಲೆಗಳಿಗೆ ಹೊಸ ಲೈಫ್ ಸಿಕ್ಕಿದ್ದು, ಜನರಿಗೆ ಬಿಗ್ ರಿಲೀಫ್ ದೊರತಂತಾಗಿದೆ. ಹೀಗಾಗಿ, ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇನ್ನು, ಸಡಿಲಿಕೆಯಿಂದ ಬೆಂಗಳೂರು ತೊರೆದಿದ್ದ ಜನ ರಸ್ತೆಗಿಳಿದಿದ್ದು, ಬೆಂಗಳೂರು ರಸ್ತೆಗಳೆಲ್ಲಾ ಗಿಜುಗುಡುತ್ತಿವೆ....
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...