www.karnatakatv.net ಬೆಂಗಳೂರು : ದುಡ್ ಇದ್ದವರು ಸಹಾಯ ಮಾಡಿದ್ರೆ ದೊಡ್ಡತನ ಅಂತಾರೆ. ಕಷ್ಟದಲ್ಲಿರೋರೆ ಸಹಾಯ ಮಾಡಿದ್ರೆ ಅವರನ್ನ ದೇವರ ರೀತಿ ಕಾಣ್ತಾರೆ.. ಹೌದು, ಬೆಂಗಳೂರಿನ ಈ ಹುಡುಗರು ನಿಜವಾಗಿಯೂ ದೇವರ ಮಕ್ಕಳೆ.. ಬೆಂಗಳೂರಿನ ಬಾಣಸವಾಡಿಯ ಸ್ನೇಹಿತರಾದ ರಾಜೇಶ್ & ವಿಷ್ಣು ಲಾಕ್ ಡೌನ್ ವೇಳೆ ಕೆಲಸ ನಿಮಿತ್ತ ಬಳ್ಳಾರಿಗೆ ಹೋಗಿ ಬರುವಾಗ ದಾರಿ ಮಧ್ಯೆ...
www.karnatakatv.net : ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ಕಡಿಮೆಯಾಗ್ತಿದ್ದ ಹಾಗೆಯೇ ರಾಜ್ಯದಲ್ಲಿ ಸಿಎಂ ಬದಲಾವಣೆ ಲೆಕ್ಕಾಚಾರ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಿ ಸಿಎಂ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹೊಸ ಮುಖವನ್ನ ಪ್ರತಿಷ್ಠಾಪನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ..
https://www.youtube.com/watch?v=NJ9EaRpe2is
ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು ಶಾಸಕರು ಹಾಗೂ...
https://dashboard.sharechat.com/create
www.karnatakatv.net: ರಾಜ್ಯ- ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಮಳೆಸುರಿಯುತ್ತಿದೆ. ಹೀಗಾಗಿ, ಜೂನ್ 17ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ದ.ಕನ್ನಡ,...
www.karnatakatv.net ರಾಜ್ಯ :ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್ ಆಗಿವೆ. ಕೊರೊನಾ 2ನೇ ಅಲೆ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಇಂದಿನಿಂದ ಮೊದಲ ಹಂತದ ರಿಲೀಫ್ ಸಿಕ್ಕಿದೆ. ಕೊರೋನಾ ಪಾಸಿಟೀವ್ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್...
www.karnatakatv.net : ಬೆಂಗಳೂರು : ಚಿಕಿತ್ಸೆ ಫಲಕಾರಿಯಾಗದೆ ಬ್ರೈನ್ ಡೆಟ್ ಆದ ಇನ್ನೆಲೆ ನಟ ಸಂಚಾರಿ ವಿಜಯ್ ದೇಹ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ನಟ ಸಂಚಾರಿ ವಿಜಯ್ ಬದುಕಿನ ಸಂಚಾರ ಮುಗಿಸಿದ್ದಾರೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ನಟ ವಿಜಯ್ರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು...
www.karnatakatv.net : ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾಡರ್್ ದಾರರಿಗೆ 1 ಲಕ್ಷ ಪರಿಹಾರ ಕೊಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಕೊಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.. ಒಂದು ಕುಟುಂಬದಲ್ಲಿ ಇಬ್ಬರು ಕೋವಿಡ್ಗೆ ಬಲಿಯಾಗಿದ್ರೂ ಓರ್ವ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ನೀಡ್ತೇವೆ ಅಂತ...
www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...
www.karnatakatv.net : ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ಬಿರುಗಾಳಿಯಂತೆ ಎದ್ದಿದೆ. ಬಿಎಸ್ವೈ ಪರ ಹಾಗೂ ವಿರುದ್ಧ ಟೀಂಗಳು ಪರಸ್ಪರ ಟಾಂಗ್ ಕೊಟ್ಟಿಕೊಂಡು ಓಡಾಡ್ತಿದ್ದಾರೆ.. ರೇಣುಕಾಚಾರ್ಯ ಸಹಿ ಸಂಗ್ರಹ ಮಾಡಿರೋದಾಗಿ ತಿಳಿಸಿದ್ದಾರೆ. ಈ ನಡುವೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದು ಯಾರೊಬ್ಬರೂ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಕಾರ್ಕಳ ಶಾಸಕ ವಿಧಾನಸಭೆ ಮುಖ್ಯಸಚೇತಕ ಸುನೀಲ್ ಕುಮಾರ್ ಇದೀಗ...
www.karnatakatv.net : ಮಾಜಿ ಸಚಿವ ಬಿಜೆಪಿ ಹಿರಿಯ ನಾಯಕ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಿಎಂ ಉದಾಸಿ ಇಂದು ಮೃತಪಟ್ಟಿದ್ದಾರೆ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಉದಾಸಿಯವರ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿತ್ತು.. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.. ಸಿಎಂ ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ...
www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...