Sunday, July 12, 2026

Karnataka Tv

ಕೋವಿಡ್ ಗೆದ್ದವರು – ಗಿಡ ನೆಟ್ಟರು

www.karnatakatv.net : ವಿಶ್ವ ಪರಿಸರದ ದಿನ ಅಂಗವಾಗಿ ಸಚಿವ ಡಾ. ನಾರಾಯಣಗೌಡ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಸಿ ನೆಡುವ ಮೂಲಕ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಚಿವರ ಸೂಚನೆಯಂತೆ ಎಲ್ಲಾ ತಾಲ್ಲೂಕು ಕೇಂದ್ರ ಸೇರಿದಂತೆ ರಾಜ್ಯಾದ್ಯಂತ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದೊಂದಿಗೆ, ಎನ್‌ಎಸ್‌ಎಸ್ ಸ್ವಯಂ...

ಕೊರೊನಾ ಡ್ಯೂಟಿಯಿಂದ ಹೈರಾಣಾಗಿದ್ದ ಮಂಗಳೂರು ಪೊಲೀಸರು ಇಂದು ಫುಲ್ ರಿಲ್ಯಾಕ್ಸ್..!!

www.karnatakatv.net : ಕೊರೊನಾ ಆತಂಕದ ನಡುವೆಯೂ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಮಂಗಳೂರು ಪೊಲೀಸರು ಮಾತ್ರ ಇಂದು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಖಾಕಿಯೊಳಗಿರುವ ಪ್ರತಿಭಾವಂತರಿಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ವಿಶೇಷ ವೇದಿಕೆ ಒದಗಿಸಿಕೊಟ್ಟಿದ್ದು, ಫೇಸ್‌ಬುಕ್‌ನಲ್ಲಿ ಹಾಡುಗಳ ಮೂಲಕವೇ ಪ್ರಸಿದ್ಧಿಯಾಗಿರುವ ಅರವಿಂದ್ ವಿವೇಕ್ ಅವರ ಪೇಜ್‌ನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ...

ಪ್ರತಾಪ್ ಸಿಂಹ ನಿನಗೆ ತಾಕತ್ತಿದ್ರೆ ಡಿಸಿ ವರ್ಗಾವಣೆ ಮಾಡಿಸು

ಮೈಸೂರು : ಮೈಸೂರಿನಲ್ಲಿ ಕೋವಿಡ್ ಕೂಡ ಜೋರಾಗಿದೆ ಹಾಗೆಯೇ ರಾಜಕಾರಣದ ಜಿದ್ದಾಜಿದ್ದಿ ಸಹ ಜೋರಾಗಿ ನಡೀತಿದೆ. ಮೈಸೂರಿನಲ್ಲಿ ಅಧಿಕಾರಿಗಳು ಈ ಹಿಂದೆ ಇದ್ದಂತ ಡಿಸಿ ಶಿಖಾ, ಅಭಿರಾಮ್ ರೀತಿ ಕೆಲಸ ಮಾಡಬೇಕು ಅಂತ ಹೇಳಿಕೆ ಕೊಡುವ ಮೂಲಕ ಪ್ರಸ್ತುತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ...

ಸಿಪಿ ಯೋಗೀಶ್ವರ್ ವಿರುದ್ಧ ಮತ್ತೊಬ್ಬ ಸಚಿವ ಆಕ್ರೋಶ

www.karnatakatv.net ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಬೆನ್ನಲ್ಲೇ ಸಿಎಂ ಬದಲಾವಣೆ ಕುರಿತು ಚರ್ಚೆಯಾಗ್ತಿದೆ.. ದೆಹಲಿಗೆ ತೆರಳಿ ಸಿಎಂ ವಿರುದ್ಧ ದೂರು ನೀಡಿದ ಸಚಿವ ಸಿಪಿ ಯೋಗೀಶ್ವರ್ ವಿರುದ್ಧ ಶೀಕ್ಷಣ ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾಡುವ ಕೆಲಸ, ನಾಯಕತ್ವ ಬದಲಾವಣೆಯಲ್ಲ ಅಂತ ಯೋಗೀಶ್ವರ್ ಪ್ರಯತ್ನಕ್ಕೆ...

DCM ಡಾ. ಅಶ್ವಥ್ ನಾರಾಯಣ್ ರಿಂದ ಕೋವಿಡ್ ಇಂಡಿಯಾ ಅಭಿಯಾನದ ಬ್ರೀತ್ ಇಂಡಿಯಾ ಗೆ ಚಾಲನೆ

Bangaluru : ಉಪ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಾ. ಅಶ್ವಥ್ ನಾರಾಯಣ್ ಅವರು ಕೋವಿಡ್ ಇಂಡಿಯಾ ಅಭಿಯಾನ ನಡೆಸುತ್ತಿರುವ ಬ್ರೀತ್ ಇಂಡಿಯಾ ಗೆ ಇಂದು ಚಾಲನೆ ನೀಡಿದರು. ಶ್ರೀ ಅಲೋಕ್ ಕುಮಾರ್ ಎಡಿಜಿಪಿ ಮೀಸಲು ಪೊಲೀಸ್ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಲವಾರು ಆಮ್ಲಜನಕ ಸಾಂದ್ರೀಕೃತ, ಡಿಫಿಬ್ರಿಲೇಟರ್ ಗಳು ಮತ್ತು ಬಿ...

ಸದ್ದಿಲ್ಲದೇ ಹಸಿವು ನೀಗಿಸುತ್ತಿದ್ದಾರೆ ಪತ್ರಕರ್ತೆ ಸ್ವಾತಿ ಚಂದ್ರಶೇಖರ್

ಬೆಂಗಳೂರು : ಕೊರೊನಾ ಜನರ ಜೀವವನ್ನ ಹಿಂಡುತ್ತಿದೆ.. ಇಂದು ಇದ್ದವರು ನಾಳೆ ಇಲ್ಲ.. ಪ್ರತಿದಿನವೂ ಸಾವಿನ ಸುದ್ದಿ ಆಸ್ಪತ್ರೆಗೆ ಹೋದವನು ಮಸಣಕ್ಕೆ ಹೋಗೇಬಿಟ್ಟ ಅನ್ನುವ ಆತಂಕ.. ಈ ಮಹಾಮಾರಿಯನ್ನ ಕಂಟ್ರೋಲ್ ಮಾಡಲು ಸರ್ಕಾರ ಲಾಕ್‌ಡೌನ್ ಮಾಡಿದೆ. ಆದ್ರೆ, ಲಾಕ್ ಡೌನ್ ನಿಂದ ಎಷ್ಟೋಜನರ ಹೊಟ್ಟೆಗೂ ಲಾಖ್ ಬಿದ್ದಿದೆ. ಬೆಂಗಳೂರಿನಲ್ಲಿ ನಿತ್ಯ 5-6 ಲಕ್ಷ ಜನ...

ಸರ್ಕಾರದ ವಿರುದ್ಧ ಚಾಲಕ ಆಕ್ರೋಶ

Karnatakatv.net : ಮೊನ್ನೆ ನೆಡೆದ ಪ್ರತಾಪ್ ಸಾವನ್ನ ಕುರಿತು ಟ್ಯಾಕ್ಸಿ ಚಾಲಕರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ನಿಗ ವಹಿಸದೆ ಇದ್ದರೆ ಪ್ರತಾಪ್ ರೀತಿ ಇನ್ನು ಬಹಳಷ್ಟು ಟ್ಯಾಕ್ಸಿ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳತ್ತಾರೆ. ನಮಗೆ ಬಾಡಿಗೆಗಳು ಸರಿಯಾಗಿ ಆಗುತ್ತಿಲ್ಲಾ , ಹಾಗೆ ಓಲಾ, ಉಬರ್ ಕಂಪನಿಗಳು ಸಹ ಸರಿಯಾದ ರೀತಿಯಲ್ಲಿ ಸರ್ಕಾರ ನಿಗದಿ...

ಧನಸ್ಸು ರಾಶಿಯವರ ಗುಣಗಳ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ..

ಒಂದೊಂದು ರಾಶಿಯವರಿಗೂ ಒಂದೊಂದು ಗುಣ ಸ್ವಭಾವವಿರುತ್ತದೆ. ಅದೇ ರೀತಿ ನಾವಿಂದು ಧನಸ್ಸು ರಾಶಿಯವರ ಸಂಪೂರ್ಣ ಗುಣ ಸ್ವಭಾವದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ...

ಎಳನೀರನ್ನು ಸೇವಿಸುವುದರಿಂದ ಏನು ಪ್ರಯೋಜನ..?

ಕೆಲ ಆಹಾರಗಳನ್ನ ಯಾವಾಗ ಬೇಕಾದ್ರೂ ಸೇವಿಸುವಂತಿಲ್ಲ. ಅದಕ್ಕೇ ಆದಂಥ ಸಮಯವಿರುತ್ತದೆ. ಅಂಥ ವೇಳೆಯಲ್ಲೇ ಅದನ್ನ ಸೇವಿಸಬೇಕು. ಅಂಥ ಆಹಾರಗಳಲ್ಲಿ ಎಳನೀರು ಕೂಡಾ ಒಂದು. ಎಳನೀರನ್ನ ನಮಗೆ ಬೇಕಾದ ಸಮಯದಲ್ಲಿ ಕುಡಿಯಬಾರದು. ಹಾಗಾದ್ರೆ ಯಾವ ಸಮಯದಲ್ಲಿ ಎಳನೀರನ್ನು ಕುಡಿಯಬೇಕು..? ಮತ್ತು ಎಳನೀರು ಕುಡಿಯುವುದರ ಪ್ರಯೋಜನವೇನು ಅನ್ನೋದನ್ನ ನೋಡೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...

‘ದೂರು ನಿಜವಾಗಿದ್ದರೆ ಸಿಎಂ ರಾಜೀನಾಮೆ ನೀಡಲಿ’

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ಕೇಂದ್ರಕ್ಕೆ ದೂರು ಸಲ್ಲಿಸಿದ್ದು, ಆರೋಪ ನಿಜವಾಗಿದ್ದರೆ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img