Monday, July 13, 2026

Karnataka Tv

‘ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ’

ಇಂದು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಹುಟ್ಟುಹಬ್ಬವಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರೆಲ್ಲ ರಕ್ಷಿತಾಗೆ ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ, ರಕ್ಷಿತಾ ಬರ್ತ್‌ಡೇ ಸೆಲೆಬ್ರೇಟ್ ಮಾಡಿರುವ ನಟ, ನಿರ್ದೇಶಕ ಪ್ರೇಮ್, ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ನಾನು ನಿನ್ನನ್ನು ಹೇಗೆ ವಿವರಿಸಬಲ್ಲೆ..? ಸ್ನೇಹಿತೆ, ಪ್ರೇಮಿ, ಹೆಂಡತಿ ಅಥವಾ ತಾಯಿ..? ನಾನು...

ಭರಪೂರ ಪೋಷಕಾಂಶ ಹೊಂದಿರುವ ಕಿವಿ ಫ್ರೂಟ್‌ ಪ್ರಯೋಜನಗಳೇನು ಗೊತ್ತೇ..?

ಕಿವಿ ಫ್ರೂಟ್.. ವಿಟಾಮಿನ್ ಸಿ, ವಿಟಾಮಿನ್ ಕೆ, ವಿಟಾಮಿನ್ ಎ, ಪೊಟ್ಯಾಷಿಯಂನಿಂದ ಭರಪೂರವಾಗಿದೆ. ಸೌಂದರ್ಯ ಮತ್ತು ಆರೋಗ್ಯ ಕಾಪಾಡುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಕಿವಿ ಫ್ರೂಟ್ ಬಳಕೆಯ ಉಪಯೋಗವೇನು ಅನ್ನೋದನ್ನ ನೋಡೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

ಟ್ವೀಟ್ ಮೂಲಕ ಜಮೀರ್‌ಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ..!

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home...

ಕೋಲಾರ ಜಿಲ್ಲೆಯ 6 ಕ್ಷೇತ್ರದಲ್ಲಿ ಕಮಲ ಅರಳಬೇಕು – ಸಚಿವ ಡಾ. ನಾರಾಯಣಗೌಡ.

ಕೋಲಾರ ಮಾ.31 : ಯುವಕರಿಗೆ ಕ್ರೀಡೆಗೆ ಹೆಚ್ಚಿನ ಸೌಕರ್ಯ ಮತ್ತು ಪ್ರೋತ್ಸಾಹ ಸಿಗಬೇಕು. ಇಲ್ಲದಿದ್ದಲ್ಲಿ ದಾರಿ ತಪ್ಪುತ್ತಾರೆ. ಹಾಗಾಗಿ ಕ್ರೀಡೆಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇದರಿಂದ ಪಕ್ಷಕ್ಕೂ, ಸರ್ಕಾರಕ್ಕು ಉತ್ತಮ ಹೆಸರು ಬರಲಿದೆ. ಆರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು. ಮುಂಬರುವ ಜಿ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ...

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ- ಬಸವರಾಜ ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆಯನ್ನು ಹಾಳು ಮಾಡಬೇಡಿ ಎಂದು ಹೇಳಿದರು. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ...

ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತು ಪತ್ನಿ ಚೆನ್ನಮ್ಮಗೆ ಕೊರೊನಾ..!

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ...

ಆಲಿವ್ ಎಣ್ಣೆ ಬಳಸುವುದರಿಂದ ಆಗುವ ಪ್ರಯೋಜನಗಳೇನು..?

ಆರೋಗ್ಯಕ್ಕೆ ಉತ್ತಮವಾದ ತೈಲಗಳಲ್ಲಿ ಆಲಿವ್ ಎಣ್ಣೆ ಕೂಡ ಒಂದು. ಆಲಿವ್ ಎಣ್ಣೆಯನ್ನು ಅಡುಗೆಗೆ ಬಳಸುತ್ತಾರಲ್ಲದೇ, ತಲೆಕೂದಲು ಮತ್ತು ದೇಹವನ್ನು ಮಸಾಜ್ ಮಾಡಲು ಬಳಸಲಾಗುತ್ತದೆ. ಹಾಗಾದ್ರೆ ಆಲಿವ್ ಎಣ್ಣೆ ಬಳಸುವುದರಿಂದ ಆಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

ಈ ಸೊಪ್ಪುಗಳು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತೇ..?

ಹಣ್ಣು ತರಕಾರಿಗಳು ಕೊಡುವಷ್ಟು ಪೌಷ್ಠಿಕಾಂಶವನ್ನ ಹಸಿರು ಸೊಪ್ಪುಗಳು ನೀಡುತ್ತದೆ. ದೇಹ ಶಕ್ತಿಯುತವಾಗಿರಿಸಲು ಸಹಕರಿಸುತ್ತದೆ. ಹಾಗಾಗಿ ಇಂದು ನಾವು ಉತ್ತಮ ಆರೋಗ್ಯ ಗುಣವುಳ್ಳ ಕೆಲ ಸೊಪ್ಪುಗಳ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.   ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ಸಡನ್ ಆಗಿ ಬೇಧಿ ಶುರುವಾದರೆ ಏನು ಮಾಡಬೇಕು ಗೊತ್ತಾ..?

ನಾವು ತಿನ್ನುವ ಆಹಾರದಲ್ಲಿ ಮಿಸ್ಟೇಕ್ ಆಗಿಯೋ ಅಥವಾ ನಮ್ಮ ದೇಹದ ತೊಂದರೆಯಿಂದಾಗಿಯೋ ಕೆಲವೊಮ್ಮೆ ಬೇಧಿಯಾಗಿಬಿಡುತ್ತೆ. ಕೆಲವರಿಗೆ ನೀರು ಚೇಂಜ್ ಆದ್ರೂ ಕೂಡ ಬೇಧಿ ಆಗುವ ಸಾಧ್ಯತೆ ಇರುತ್ತದೆ. ಆಗ ಏನು ಮಾಡಬೇಕು ಅನ್ನೋ ಬಗ್ಗೆ ನಾವಿಲ್ಲಿ ಮಾಹಿತಿಯನ್ನ ನೀಡಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ...

ತಾಳೆ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ..?

ಬೇಸಿಗೆಯಲ್ಲಿ ನಮ್ಮ ದೇಹ ತಂಪಾಗಿರಿಸಲು ನಾವು ಹಲವಾರು ಆಹಾರಗಳನ್ನು ಸೇವನೆ ಮಾಡುತ್ತೇವೆ. ಕಲ್ಲಂಗಡಿ, ಬಾಳೆ ಹಣ್ಣು, ಕಿತ್ತಳೆ ಹಣ್ಣು ಇತ್ಯಾದಿ ಹಣ್ಣುಗಳ ಜೊತೆಗೆ, ಎಳನೀರನ್ನ ಸೇವಿಸುತ್ತೇವೆ. ಇದರ ಜೊತೆಗೆ ಬೇಸಿಗೆಯಲ್ಲಿ ತಾಳೆ ಹಣ್ಣು ಸೇವಿಸುವುದು ಕೂಡಾ ತುಂಬಾ ಉತ್ತಮ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ತಾಳೆ ಹಣ್ಣು ಸೇವಿಸುವುದರ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img