Monday, July 13, 2026

Karnataka Tv

ಪ್ರೀತಿ-ಪ್ರೇಮದ ವಿಷಯದಲ್ಲಿ ಈ ರಾಶಿಯವರು ಸ್ವಲ್ಪ ಕಿರಿಕ್ ಅಂತೆ..!

ಪ್ರೀತಿ-ಪ್ರೇಮ ಅಂದ ಮೇಲೆ ಸ್ವಲ್ಪ ಜಗಳ, ಓಲೈಕೆ, ಪ್ರೀತಿ, ಹೊಟ್ಟೆಕಿಚ್ಚು ಇತ್ಯಾದಿ ಇತ್ಯಾದಿ ಇರೋದು ಸಹಜ. ಆದ್ರೆ ಇಂದು ನಾವು ಹೇಳ ಹೊರಟಿರುವ ಕೆಲ ರಾಶಿಯವರು ಪ್ರೀತಿ- ಪ್ರೇಮದ ವಿಷಯದಲ್ಲಿ ಕಿರಿಕ್. ಈ ರಾಶಿಯವರನ್ನು ಖುಷಿ ಪಡಿಸುವುದು ಅಷ್ಟು ಈಸಿ ಅಲ್ಲವಂತೆ. ಹಾಗಾದ್ರೆ ಯಾವುದು ಆ ರಾಶಿಗಳು ಅಂತಾ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್...

ಕೃತಿಕಾ ನಕ್ಷತ್ರದಲ್ಲಿ ಜನಿಸಿದವರ ಸ್ವಭಾವ ಹೀಗಿರುತ್ತದೆ ನೋಡಿ..!

ಜ್ಯೋತಿಷ್ಯದ ಒಟ್ಟು 27 ನಕ್ಷತ್ರಗಳಲ್ಲಿ ಕೃತ್ತಿಕಾ ನಕ್ಷತ್ರ ಮೂರನೇ ನಕ್ಷತ್ರವಾಗಿದೆ. ಈ ನಕ್ಷತ್ರದ ಗ್ರಹ ಅಂದ್ರೆ ಸೂರ್ಯ. ಹಾಗಾಗಿ ಇಂದು ಸೂರ್ಯನಿಂದ ಆಳಲ್ಪಡುವ ನಕ್ಷತ್ರವಾದ ಕೃತಿಕಾ ನಕ್ಷತ್ರದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

ಕರ್ಕಾಟಕ ರಾಶಿಯವರ ಉತ್ತಮ ಮತ್ತು ಉತ್ತಮವಲ್ಲದ ಗುಣಗಳ್ಯಾವುದು ಗೊತ್ತಾ..?

ದ್ವಾದಶ ರಾಶಿಚಕ್ರಗಳಲ್ಲಿ ಬರುವ ನಾಲ್ಕನೇ ರಾಶಿ ಅಂದ್ರೆ ಕಟಕ ರಾಶಿ. ಇಂದು ನಾವು ಕರ್ಕಾಟಕ ರಾಶಿಯ ಉತ್ತಮ ಮತ್ತು ಉತ್ತಮವಲ್ಲದ ಗುಣಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ...

ಶಾಸಕನ ಬಟ್ಟೆ ಹರಿದು, ಮಸಿ ಬಳಿದ ಪ್ರತಿಭಟನಾಕಾರರು..!

ಹಲವು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ, ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಕ್ತಸರ್ ಜಿಲ್ಲೆಯ ಮಾಲೌಟ್‌ನಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಕೊರೊನಾ ಸೋಂಕು..!

ನಿನ್ನೆ ತಾನೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್‌ಗೆ ಕೊರೊನಾ ಸೋಂಕು ತಗಲಿರುವುದು ಧೃಡಪಟ್ಟಿತ್ತು. ಇಂದು ಮತ್ತೋರ್ವ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಕೊರೊನಾ ಇರುವುದು ಧೃಡಪಟ್ಟಿದೆ. ಸದ್ಯ ಯುಸೂಫ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

‘ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವೂ ಇಲ್ಲ, ಅವಶ್ಯಕತೆಯೂ ಇಲ್ಲ’

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು. ಬೆಂಗಳೂರಿನಲ್ಲಿ...

ಮಯನ್ಮಾರ್ನಲ್ಲಿ ಸೇನಾ ಪಡೆಯಿಂದ 114 ನಾಗರಿಕರ ಮೇಲೆ ಗುಂಡಿನ ದಾಳಿ..!

ಬೂದಿ ಮುಚ್ಚಿದ ಕೆಂಡದಂತಿದ್ದ ಮಯನ್ಮಾರ್‌ನಲ್ಲಿ ಈಗ ಒಂದರ ಮೇಲೊಂದು ಶವ ಬಿದ್ದಿದೆ. ಇಲ್ಲಿನ ನಾಗರಿಕರ ಶಾಂತಿಯುತ ಪ್ರತಿಭಟನೆಯನ್ನು ವಿರೋಧಿಸಿ, ಸೇನಾಪಡೆ 114 ನಾಗರೀಕರ ಮೇಲೆ ಗುಂಡಿಟ್ಟಿದ್ದು, 114 ನಾಗರೀಕರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ವಾವ್.. ಈ ವಧು ತವರು ಮನೆಗೆ ವಿದಾಯ ಹೇಳಿದ ರೀತಿ ನೋಡಿ..

ಹೆಣ್ಣು ಮಕ್ಕಳು ಅಂದ್ರೆ ಬರೀ ಮನೆಕೆಲಸಕ್ಕೆ ಸೀಮಿತ ಅನ್ನೋ ಮಾತು ಈಗ ಹಳೇದು. ಈಗ ಹೆಣ್ಣು ಕೂಡ ಗಂಡುಮಕ್ಕಳಿಗೆ ಸಮನಾಗಿ ದುಡಿಯುತ್ತಾಳೆ, ಎಲ್ಲ ಕೆಲಸದಲ್ಲೂ ಹೆಣ್ಣು ಮಕ್ಕಳು ಮುಂದಿದ್ದಾರೆ. ಇದಕ್ಕೆ ಪೂರಕವೆಂಬಂತೆ ದೆಹಲಿಯಲ್ಲಿ ಹೆಣ್ಣು ಮಗಳೊಬ್ಬಳು, ತವರು ಮನೆಗೆ ಡಿಫ್ರೆಂಟ್ ಆಗಿ ವಿದಾಯ ಹೇಳಿದ್ದಾಳೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ...

ಬೆಳಿಗ್ಗೆ ಇಂಥ ತಿಂಡಿಗಳನ್ನು ತಿನ್ನಲೇಬೇಡಿ: ಇದರಿಂದ ನಿಮ್ಮ ಆರೋಗ್ಯ ಹದಗೆಡಬಹುದು..!

ನಾವು ಬೆಳಗ್ಗಿನ ಜಾವ ಎಂಥ ತಿಂಡಿಗಳನ್ನುತಿನ್ನುತ್ತೇವೋ ಅದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಯಾಕಂದ್ರೆ ಬೆಳಗ್ಗಿನ ತಿಂಡಿ ಮನುಷ್ಯನ ದೇಹದ ಫೌಂಡೇಶನ್ ಆಗಿರುತ್ತದೆ. ಅದು ಗಟ್ಟಿಯಾಗಿದ್ದರೆ, ನಮ್ಮ ದೇಹ ಉತ್ತಮವಾಗಿರುತ್ತದೆ. ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಇಡೀ ದಿನ ನಾವು ಚೆನ್ನಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಆದ್ರೆ ಬೆಳಗ್ಗಿನ ಉಪಹಾರವೇ ಸರಿಯಾಗಿ ಇಲ್ಲದಿದ್ದರೆ, ನಮ್ಮ ಆರೋಗ್ಯಕ್ಕೇ...

ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಬಳಸಿ ಈ ಟ್ರಿಕ್ಸ್..!

ಬೇಸಿಗೆ ಶುರುವಾಗಿದೆ. ರಣ ಬಿಸಿಲಿನಿಂದ ಬಳಲಿಕೆ ಹೆಚ್ಚಾಗಿದೆ. ಎಷ್ಟು ನೀರು ಕುಡಿದರೂ ಸಾಲುವುದಿಲ್ಲ. ಅದಕ್ಕಾಗಿ ನಾವಿಂದು ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಯಾವ ಟ್ರಿಕ್ಸ್ ಬಳಸಬೇಕು. ಎಂಥ ಆಹಾರ ಸೇವಿಸಬೇಕು ಮತ್ತು ಎಂಥ ಆಹಾರ ಸೇವಿಸಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img