Monday, July 13, 2026

Karnataka Tv

ಬೆಳಿಗ್ಗೆ ಇಂಥ ಆಹಾರ ಸೇವಿಸುವುದರಿಂದ, ಇಂಥ ಕೆಲಸ ಮಾಡುವುದರಿಂದ ಬೊಜ್ಜು ಹೆಚ್ಚಾಗುತ್ತದೆ..

ನಾವು ಬೆಳಿಗ್ಗಿನ ಜಾವ ಮಾಡುವ ಕೆಲಸವೇ, ತಿನ್ನುವ ಆಹಾರವೇ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಒಳ್ಳೆಯ ಆಹಾರ ಸೇವಿಸಿದರೆ ಒಳ್ಳೆಯ ಪರಿಣಾಮವಾಗುತ್ತದೆ. ಮತ್ತು ಒಳ್ಳೆಯದಲ್ಲದ ಆಹಾರ ಸೇವಿಸಿದರೆ, ಅನಾರೋಗ್ಯ ಸಂಭವಿಸುವ, ಬೊಜ್ಜು ಬೆಳೆಯುವ ಸಾಧ್ಯತೆ ಇರುತ್ತದೆ. ಹಾಗಾದ್ರೆ ಬೆಳಗ್ಗಿನ ಜಾವ ನಾವು ಎಂಥ ಆಹಾರ ಸೇವಿಸಬಾರದು ಮತ್ತು ಯಾವ ಕೆಲಸ ಮಾಡಬಾರದು ಅನ್ನೋ...

‘ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ’

ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ...

ಮಾಸ್ಟರ್ ಬ್ಲಾಸ್ಟರ್ ಟೆಂಡೂಲ್ಕರ್‌ಗೆ ಕೊರೊನಾ ಪಾಸಿಟಿವ್..!

ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್‌ಗೆ ಕೊರೊನಾ ಸೋಂಕು ತಗುಲಿದೆ. ಶನಿವಾರ ಸಚಿನ್ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ...

ಚಿಕ್ಕ ಮಕ್ಕಳಿದ್ದವರು ಮನೆಯಲ್ಲಿ ಈ ಪದ್ಧತಿಯನ್ನ ಖಂಡಿತ ಅನುಸರಿಸಿ..

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿವೆ. ನಂಬಿಕೆಗಳಿವೆ. ಅದನ್ನ ಕೆಲವರು ಇಂದಿಗೂ ಅನುಸರಿಸಿಕೊಂಡು ಬರುತ್ತಿದ್ದಾರೆ. ಹಾಗಾದ್ರೆ ನಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದ್ರೆ ನಾವು ಯಾವ ಪದ್ಧತಿಯನ್ನು ಅನುಸರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ತಾಮ್ರದ ಗ್ಲಾಸಿನಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲ ಪ್ರಯೋಜನವಿದೆ ಗೊತ್ತೇ..?

ಹಿರಿಯರು ಹೇಳುವ ಪ್ರಕಾರ, ತಾಮ್ರದ ಲೋಟದಲ್ಲಿ ನೀರು ಕುಡಿಯಬೇಕು. ಬೆಳ್ಳಿ ಲೋಟದಲ್ಲಿ ಹಾಲು ಕುಡಿಯಬೇಕು ಮತ್ತು ಹಿತ್ತಾಳೆ ತಟ್ಟೆಯಲ್ಲಿ ಊಟ ಮಾಡಬೇಕು ಅಂತಾ ಹೇಳ್ತಾರೆ. ಹೀಗೆ ಊಟ ಮಾಡುವುದರಿಂದ ನಮ್ಮ ಆರೋಗ್ಯ ಸದಾಕಾಲ ಉತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ...

ಇಂಥ ಕನಸು ಬಿದ್ದರೆ ನಿಮಗೆ ಜಾಕ್ಪಾಟ್ ಹೊಡೆದಂತೆ..

ಕನಸು ಹೇಳಿ ಕೇಳಿ ಬೀಳುವುದಿಲ್ಲ. ಕೆಲವೊಂದು ಕನಸುಗಳಿಗೆ ಅರ್ಥವೇ ಇರುವುದಿಲ್ಲ. ಮತ್ತೆ ಕೆಲವು ಕನಸುಗಳು ಅದೃಷ್ಟ ತಂದುಕೊಟ್ಟರೆ, ಕೆಲ ಕನಸುಗಳು ದುರಾದೃಷ್ಟ ತಂದುಕೊಡುತ್ತದೆ. ಹಾಗಾದ್ರೆ ನಾವಿಂದು ಅದೃಷ್ಟ ತಂದುಕೊಡಬಹುದಾದ ಕನಸುಗಳ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ...

ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಸನ್ನಿ..!

ಈ ಮೊದಲು ಡಿ.ಕೆ ಮತ್ತು ಲವ್‌ ಯೂ ಆಲಿಯಾ ಸಿನಿಮಾದಲ್ಲಿ ಮಾದಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದ ನಟಿ ಸನ್ನಿ ಲಿಯೋನ್, ಇದೀಗ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ಕನ್ನಡದ ಚಾಂಪಿಯನ್ ಸಿನಿಮಾದಲ್ಲಿ ಮಾದಕ ನೃತ್ಯ ಮಾಡಲಿದ್ದಾರೆ ಸನ್ನಿ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

ಮಹಾರಾಷ್ಟ್ರದಲ್ಲಿ ಒಂದೇ ದಿನ 31,855 ಮಂದಿಗೆ ಕೊರೊನಾ..!

ದೇಶದಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಈಗಾಗಲೇ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಕೊರೊನಾ ಅಲೆ ಶುರುವಾಗಿದ್ದು, 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 31,855 ಮಂದಿಗೆ ಕೊರೊನಾ ತಗುಲಿದೆ. ಈವರೆಗೆ ಯಾವ ರಾಜ್ಯದಲ್ಲೂ ಒಂದೇ ದಿನ ಇಷ್ಟು ಕೇಸ್ ಕಂಡು ಬಂದಿರಲಿಲ್ಲ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...

ಸಭೆ ಸಮಾರಂಭದಲ್ಲಿ ಕೊರೊನಾ ನಿಯಮ ಪಾಲನೆಯಾಗದಿದ್ದಲ್ಲಿ ಸಾವಿರ ಸಾವಿರ ಫೈನ್..!

ದೇಶದಲ್ಲಿ ದಿನಕಳೆದಂತೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ನಿಯಮಗಳ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ...

ರಾಕೇಶ್ ಟಿಕಾಯತ್ ವಿರುದ್ಧ ದೂರು ದಾಖಲಾದ ಹಿನ್ನೆಲೆ ಹೆಚ್ಡಿಕೆ ಆಕ್ರೋಶ..!

ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 /...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img