Monday, July 13, 2026

Karnataka Tv

‘ನನಗೆ ಒಬ್ಬಳೇ ಹೆಂಡತಿ, ನನಗೆ ಒಂದೇ ಸಂಸಾರ’

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಶುರುವಾದಾಗಿನಿಂದ ಹಲವು ಶಾಸಕರು ಸಿಎಂ ಯಡಿಯೂರಪ್ಪ ಜೊತೆ ಬ್ಯಾಕ್‌ ಟೂ ಬ್ಯಾಕ್‌ ಸಭೆ ನಡೆಸುತ್ತಲೇ ಇದ್ದಾರೆ. ಅಲ್ಲದೇ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಂಪ್ ಆಗಿದ್ದ ಹಲವು ಶಾಸಕರು ಕೋರ್ಟ್ ಮೊರೆ ಕೂಡ ಹೋಗಿದ್ದರು. ಇದೀಗ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ನಾಯಕರು ಹರಿಹಾಯುತ್ತಿರುವುದನ್ನ ನೋಡಿ, ಸಚಿವ ಸುಧಾಕರ್ ಯಾವ...

‘ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ’

ಸಚಿವ ಡಾ. ಸುಧಾಕರ್ ಅವರ ಏಕಪತ್ನಿ ವೃತಸ್ಥ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ಕಾಂಗ್ರೆಸ್‌ನಿಂದ ಪಾಠ ಕಲಿಯಬೇಕಿಲ್ಲ- ಬಸವರಾಜ ಬೊಮ್ಮಾಯಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾ ಸತ್ಯತೆ ಹೊರ ಬರುವುದು ಹಾಗೂ ಅಪರಾಧಿಗಳಿಗೆ ಶಿಕ್ಷೆ ಆಗೋದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ. ಹೀಗಾಗಿ  ಸಿಡಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಕಾಂಗ್ರೆಸ್ ಪಕ್ಷ ವನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...

ಅಂಗನವಾಡಿಯಲ್ಲಿ 40 ಹಾವು, 2 ಚೇಳು ಪತ್ತೆ..!

ತೆಲಂಗಾಣಾದ ಮೆಹಬೂಬಾದ್ ಜಿಲ್ಲೆಯ ಅಂಗನವಾಡಿಯೊಂದರಲ್ಲಿ 40 ಹಾವು, 2 ಚೇಳು ಪತ್ತೆಯಾಗಿದೆ. ನೆಲ್ಲಿಕುಡುರು ಮಂಡಲದ ಕೋಟಪಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಈ ಹಾವು, ಚೇಳು ಪತ್ತೆಯಾಗಿದ್ದು, ಇಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು. ಈ ವೇಳೆ ಶಿಕ್ಷಕಿ ಒಂದು ಹಾವನ್ನು ಕಂಡು, ಹೆದರಿ ಮಕ್ಕಳನ್ನೆಲ್ಲ ಹೊರಗೆ ಕಳುಹಿಸಿ, ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...

ಯತ್ನಾಳ ವಿರುದ್ಧ ಬಿಜೆಪಿಯಿಂದಲೇ ಪತ್ರ: ಸಹಿ ಸಂಗ್ರಹದಲ್ಲಿ ಶಾಸಕರು ಬ್ಯುಸಿ..

ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ಕಾರ್ಯವೈಖರಿ ಬಗ್ಗೆ ಟೀಕೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರಕ್ಕೆ ದೂರು ನೀಡಲು ಶಾಸಕರ ಸಹಿ ಸಂಗ್ರಹಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ...

45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1ರ ನಂತರ ಕೊರೊನಾ ಲಸಿಕೆ..!

ಮೊದಲು ವೃದ್ಧರಿಗೆ ಮತ್ತು ಕೊರೊನಾ ವಾರಿಯರ್ಸ್‌ಗೆ ಮಾತ್ರ ಕೊರೊನಾ ಲಸಿಕೆ ಅಂತಾ ಇತ್ತು. ಇದೀಗ ಏಪ್ರಿಲ್ ಒಂದರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಅಂತಾ ಕೇಂದ್ರ ಸಚಿವ ಜಾವ್ಡೇಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

ರಿಯಲ್ ಸಾರಥಿಯನ್ನು ಭೇಟಿಯಾದ ಡಿ ಬಾಸ್..

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ ಹುಟ್ಟೂರಾದ ಮೈಸೂರಿಗೆ ಹೋಗಿದ್ದರು. ಅಲ್ಲಿ ತಮ್ಮ ಶಾಲೆಯ ಬಸ್ ಡ್ರೈವರ್ ಆದ ಸುಂದರ್‌ ರಾಜ್ ಅವರನ್ನು ಭೇಟಿ ಮಾಡಿ, ಅವರ ಬರ್ತ್‌ಡೇಗೆ ವಿಶ್ ಮಾಡಿ ಬಂದಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/7XpMT8qyh80 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

ಮೊದಲ ಬಾರಿ ಅಂಧನ ಪಾತ್ರಕ್ಕೆ ಬಣ್ಣ ಹಚ್ಚಿದ ಗೋಲ್ಡನ್ ಸ್ಟಾರ್..

ಗೋಲ್ಡನ್‌ ಸ್ಟಾರ್ ಗಣೇಶ್ ನಟನೆಯ ಮುಂದಿನ ಸಿನಿಮಾ ಸಖತ್, ಸಖತ್ ಆಗೇ ಸುದ್ದಿ ಮಾಡ್ತಿದೆ. ಈ ಸಿನಿಮಾದಲ್ಲಿ ಗಣೇಶ್, ಕುರುಡನ ಪಾತ್ರದಲ್ಲಿ ನಟಿಸಿದ್ದಾರೆ. ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಎರಡನೇಯ ಸಿನಿಮಾ ಇದಾಗಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/IstbUnNsKSQ ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಅವಾರ್ಡ್..

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸ್ಯಾಂಡಲ್ವುಡ್ನಲ್ಲಿ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಬೆಸ್ಟ್ ಸ್ಟಂಟ್ ಅವಾರ್ಡ್ ನೀಡಲಾಗಿದೆ. ವಿಕ್ರಂ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು. ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ನೀಡಲಾಗಿದೆ. ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ಎಂಬ ತುಳು ಸಿನಿಮಾಗು ಕೂಡ ಪ್ರಶಸ್ತಿ ಸಿಕ್ಕಿದೆ....

ಅಮೆರಿಕದಲ್ಲಿ ಗುಂಡಿನ ದಾಳಿಗೆ 10 ಮಂದಿ ಸಾವು: ಆರೋಪಿ ಅರೆಸ್ಟ್

ಅಮೆರಿಕದ ಕೊಲೊರಾಡೋ ಎಂಬಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಸೂಪರ್ ಮಾರ್ಕೆಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲು ಹೋದಾಗ ಓರ್ವ ಪೋಲಿಸ್‌ನನ್ನು ಕೂಡ ಗುಂಡಿಕ್ಕಿ ಕೊಂದಿದ್ದಾನೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/7XpMT8qyh80 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img