Monday, July 13, 2026

Karnataka Tv

ಪದೇ ಪದೇ ಕೆಟ್ಟ ಕನಸು ಬೀಳುತ್ತಿದ್ದರೆ ಏನು ಮಾಡಬೇಕು..?

ಕೆಲವರಿಗೆ ಪದೇ ಪದೇ ಕೆಟ್ಟ ಕನಸು, ಭೂತ ಪ್ರೇತದ ಕನಸುಗಳು ಬೀಳುತ್ತಿರುತ್ತದೆ. ಇದರಿಂದ ಅವರ ಮಾನಸಿಕ ನೆಮ್ಮದಿಯೂ ಹಾಳಾಗುತ್ತದೆ. ಹಾಗಾದ್ರೆ ಕೆಟ್ಟ ಕನಸು, ದೆವ್ವದ ಕನಸು ಬೀಳಬಾರದೆಂದರೆ ಏನು ಮಾಡಬೇಕು ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಇದಕ್ಕೆ ಮೊದಲ ಪರಿಹಾರ ಅಂದ್ರೆ, ಮಲಗುವ ಮುನ್ನ ದೇವರ ನಾಮಸ್ಮರಣೆ...

ತಾಯಿಯ ಕೆನ್ನೆಗೆ ಬಾರಿಸಿದ ಮಗ, ನಿಂತಲ್ಲೇ ಪ್ರಾಣ ಬಿಟ್ಟ ವೃದ್ಧೆ..!

ದ್ವಾರಕಾದಲ್ಲಿ 76 ವರ್ಷದ ವೃದ್ಧೆಗೆ ಆಕೆಯ ಮಗ ಕಪಾಳ ಮೋಕ್ಷ ಮಾಡಿದ್ದು, ಆಕೆ ನಿಂತಲ್ಲೇ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಅಲ್ಲಿಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಮಗನನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/gx0vSouBRU8 ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಆರೋಪಿಯಾದ ರಣ್ಬೀರ್(45)ನನ್ನು ಬಂಧಿಸಲಾಗಿದ್ದು, ಈತ ತನ್ನ ತಾಯಿ ಅವತಾರ್ ಕೌರ್ ಕಪಾಳಕ್ಕೆ ಹೊಡೆದಿದ್ದ. ಇನ್ನು ಇದಕ್ಕೆ...

ಕೊರೋನಾಕ್ಕೆ ಬಲಿಯಾದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ..

ದೇಶದಲ್ಲಿ ಕೋವಿಡ್ ಮಹಾಮಾರಿ ಎರಡನೇಯ ಅಲೆ ಶುರುವಾಗಿದ್ದು, ಈಗಾಗಲೇ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದೇ ವೇಳೆ ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ದಿಲೀಪ್ ಗಾಂಧಿ(69) ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮಂಗಳವಾರದ ದಿನ ದಿಲೀಪ್ ಗಾಂಧಿಗೆ ಕೋವಿಡ್ ಇರುವುದು ಗೊತ್ತಾಗಿದ್ದು, ಆಸ್ಪತ್ರೆಗೆ ಸೇರಿಸಿ, ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ, ದಿಲೀಪ್ ಸಾವನ್ನಪ್ಪಿದ್ದಾರೆ. ದಿಲೀಪ್ ಸಾವಿಗೆ ಪ್ರಧಾನಿ...

ಬಿಜೆಪಿ ಸಂಸದ ಶವವಾಗಿ ಪತ್ತೆ: ಆತ್ಮಹತ್ಯೆ ಮಾಡಿಕೊಂಡ ಶಂಕೆ..!

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ. ರಾಮ್‌ ಸ್ವರೂಪ್ ಶರ್ಮಾ, ಪತ್ನಿ ಮತ್ತು ತಮ್ಮ ಮೂವರು ಮಕ್ಕಳೊಂದಿಗೆ ದೆಹಲಿಯ ಗೊಮತಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಇದೇ ಫ್ಲ್ಯಾಟ್‌ನಲ್ಲಿ ಶರ್ಮಾ...

ಕಷ್ಟದ ದಿನಗಳನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾದ ಪ್ರತಿಭೆ ಇಶಾನ್

ಕಷ್ಟ ಪಟ್ಟರೆ ಒಂದಲ್ಲ ಒಂದು ದಿನ ಸಕ್ಸಸ್ ಸಿಗುತ್ತೆ ಅನ್ನೋಕ್ಕೆ ನಮ್ಮಲ್ಲಿ ಹಲವಾರು ಪ್ರತಿಭೆಗಳೇ ಉದಾಹರಣೆಯಾಗಿದ್ದಾರೆ. ಅದರಲ್ಲಿ ಇಶಾನ್ ಕೂಡಾ ಒಬ್ಬರು. ಕ್ರಿಕೇಟ್ ಲೋಕದಲ್ಲಿ ಮಿಂಚುತ್ತಿರುವ ಇಶಾನ್, ಸದ್ಯ ಎಲ್ಲ ಕ್ರಿಕೇಟ್ ಪ್ರೇಮಿಗಳ ಅಚ್ಚುಮೆಚ್ಚಿನ ಆಟಗಾರ. ಆದ್ರೆ ಇಶಾನ್ ಇಂಥ ದಿನ ಬರುವ ಮುನ್ನ, ಸಾಕಷ್ಟು ಕಷ್ಟ ಪಟ್ಟಿದ್ದು, ಅದರ ಪ್ರತಿಫಲವಾಗಿ ಇಂದು ಇಡೀ...

ಬಿಸಿಲಿನ ಬೇಗೆಗೆ ದೇಹ ತಂಪಾಗಲು ಸೇವಿಸಬೇಕಾದ ಆಹಾರಗಳೇನು..?

ಬೇಸಿಗೆ ಗಾಲ ಆರಂಭವಾಗಿದೆ. ಮನೆಯಲ್ಲೇ ಸ್ವಲ್ಪ ಹೊತ್ತು ಕೆಲಸ ಮಾಡಿದರೆ, ಮೈ ಎಲ್ಲ ಬೆವರಿ, ಬಾಯಾರಿಕೆಯಾಗುತ್ತದೆ. ಅಂಥದ್ರಲ್ಲಿ ಹೊರಗೆ ಹೋಗಿ ಕೆಲಸ ಮಾಡುವವರ ಪರಿಸ್ಥಿತಿ ಏನಾಗಬೇಡ..? ಆದ್ದರಿಂದ ನಾವಿವತ್ತು ಈ ಬೇಸಿಗೆಯಲ್ಲಿ ನಿಮ್ಮ ಆರೋಗ್ಯ ಉತ್ತಮವಾಗಿರಿಸಿಕೊಳ್ಳಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಸಿಗೆಯಲ್ಲಿ ಹಸಿವಿಗಿಂತ ಹೆಚ್ಚು, ಬಾಯಾರಿಕೆಯಾಗುತ್ತದೆ. ಆಗ ನಾವು ಊಟಕ್ಕಿಂತ ಹೆಚ್ಚು...

ಗರ್ಭಿಣಿಯರು ಯಾವ ಆಹಾರವನ್ನು ಸೇವಿಸಬಾರದು..?

ಒಂದು ಹೆಣ್ಣು ಗರ್ಭಿಣಿಯಾಗಿದ್ದಾಳೆಂದರೆ, ಅಲ್ಲಿಂದ ಆಕೆಯ ಎರಡನೇಯ ಜೀವನ ಶುರುವಾಗುತ್ತದೆ. ಇದು ಆಕೆಯ ಜೀವನದ ಮುಖ್ಯವಾದ ಭಾಗ ಅಂತಾನೇ ಹೇಳಬಹುದು. ಗರ್ಭ ಧರಿಸಿದಾಗಿನಿಂದ ಮಗು ಜನಿಸಿ, ಅದರ ಭವಿಷ್ಯ ರೂಪಿಸುವವರೆಗೂ ಆಕೆಯ ಕರ್ತವ್ಯ ಮುಂದುವರಿಯುತ್ತಲೇ ಇರುತ್ತದೆ. ಆದರೆ ಅದಕ್ಕೂ ಮುನ್ನ ಬಾಣಂತನದ ಬಳಿಕ ತಾಯಿ ಮತ್ತು ಮಗು ಆರೋಗ್ಯವಾಗಿರಬೇಕು ಅಂದ್ರೆ, ಗರ್ಭಿಣಿ ಕೆಲ ಆಹಾರಗಳನ್ನು...

ಪ್ರೀತಿಸಿದವರಿಗೆ ದ್ರೋಹ ಮಾಡದ ರಾಶಿಯವರಿವರು..

ಒಂದೊಂದು ರಾಶಿಯವರಿಗೂ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ನಾವು ಇವತ್ತು ಪ್ರೀತಿಸಿದವರಿಗೆ ಎಂದೂ ದ್ರೋಹ ಮಾಡದ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಮೊದಲನೇಯದಾಗಿ ಕಟಕ ರಾಶಿ: ಭಾವನಾತ್ಮಕ ಸ್ವಭಾವದವರಾದ ಕರ್ಕ ರಾಶಿಯವರು, ಸಂಬಂಧಕ್ಕೆ ಹೆಚ್ಚಿನ ಬೆಲೆ ಕೊಡುತ್ತಾರೆ. ತಂದೆ ತಾಯಿ, ಅಣ್ಣ ತಮ್ಮ, ಹೀಗೆ ಒಡ ಹುಟ್ಟಿದವರಿಗಷ್ಟೇ ಅಲ್ಲದೇ, ಜೀವನ ಸಂಗಾತಿಯನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಗುಣ...

ಮಾರ್ಚ್ ತಿಂಗಳಲ್ಲಿ ಜನಿಸಿದವರ ಗುಣ-ಸ್ವಭಾವ ಹೀಗಿರುತ್ತೆ ನೋಡಿ..

ಒಂದೊಂದು ತಿಂಗಳಲ್ಲಿ ಹುಟ್ಟಿದವರಿಗೆ ಒಂದೊಂದು ಸ್ವಭಾವವಿರುತ್ತದೆ. ಇಂದು ನಾವು ಮಾರ್ಚ್ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಮಾರ್ಚ್‌ನಲ್ಲಿ ಜನಿಸಿದವರು ಪ್ರತಿಭಾವಂತರಾಗಿರುತ್ತಾರೆ. ವಿದ್ಯಾಭ್ಯಾಸದಲ್ಲಿ, ಕ್ರೀಡೆ, ಸಂಗೀತ, ನೃತ್ಯ ಹೀಗೆ ಎಲ್ಲದರಲ್ಲೂ ಮುಂದಿರುತ್ತಾರೆ. ಇದೇ ವಿಷಯಕ್ಕೆ ಇವರು ತಮ್ಮ ಶಾಲೆ ಕಾಲೇಜಿನಲ್ಲಿ ಫೇಮಸ್ ಆಗಿರ್ತಾರೆ. https://youtu.be/BkL6F-7TVmY ಇನ್ನು ಇವರು ಉತ್ತಮ ಸಲಹೆಗಾರರಾಗಿರುತ್ತಾರೆ. ತಮ್ಮ ಬಳಿ ಬಂದವರಿಗೆ...

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಪಂದ್ಯಕ್ಕೆ ಪ್ರೇಕ್ಷಕರ ಪ್ರವೇಶ ರದ್ದು..

ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಇನ್ನುಳಿದ ಮೂರು ಟಿ20 ಪಂದ್ಯಕ್ಕೆ ಪ್ರೇಕ್ಷಕರ ಪ್ರವೇಶವನ್ನು ರದ್ದುಗೊಳಿಸಲಾಗಿದೆ. ಅಹಮದಾಬಾದ್‌ನಲ್ಲಿ ನಡೆಯಲಿರುವ ಮೂರು ಟಿ20 ಪಂದ್ಯಗಳ ಬಗ್ಗೆ ಮಾತನಾಡಿದ ಗುಜರಾತ್ ಕ್ರಿಕೇಟ್ ಅಸೋಸಿಯೇಶನ್ ಈ ಬಗ್ಗೆ ಮಾಹಿತಿ ನೀಡಿದೆ. ಗುಜರಾತ್‌ನಲ್ಲೂ ಕೂಡ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು. ಎಲ್ಲರ ಹಿತದೃಷ್ಟಿಯಿಂದ ಪ್ರೇಕ್ಷಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ ಅಂತಾ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img