Monday, July 13, 2026

Karnataka Tv

ರಾಬರ್ಟ್ಗೆ ಶುರುವಾದ ಪೈರೆಸಿ ಕಾಟ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ. ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್...

7ನೇ ತಾರೀಖಿನಂದು ಹುಟ್ಟಿದವರ ಗುಣ ಲಕ್ಷಣ ಹೀಗಿರುತ್ತದೆ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣಗಳಿರುತ್ತದೆ. ಅದೇ ರೀತಿ ನಾವಿಂದು 7ನೇ ತಾರೀಖಿನಂದು ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY 7 ವಿಶೇಷವಾದ ಸಂಖ್ಯೆಯಾಗಿದೆ. ಪ್ರಮುಖ ಋಷಿಗಳು 7 ಜನರಿದ್ದಾರೆ. ಅವರನ್ನ ಸಪ್ತರ್ಷಿಗಳು ಎನ್ನುತ್ತಾರೆ. ಕಾಮನಬಿಲ್ಲಿನಲ್ಲಿ 7 ಸಂಖ್ಯೆಗಳಿದೆ. ವಾರದಲ್ಲಿ 7 ದಿನಗಳಿದೆ. ಸಪ್ತಸಾಗರವಿದೆ....

ಧ್ಯಾನದ ಸಮಯದಲ್ಲಿ, ಮಂತ್ರ ಹೇಳುವಾಗ ಓಂ ಯಾಕೆ ಬಳಸಬೇಕು ಗೊತ್ತೇ..?

ಧ್ಯಾನದ ಸಮಯದಲ್ಲಿ ಅಥವಾ ಮಂತ್ರ ಹೇಳುವ ಸಂದರ್ಭದಲ್ಲಿ ಓಂ ಪದವನ್ನು ಬಳಸಲಾಗುತ್ತದೆ. ಹಾಗಾದ್ರೆ ಯಾಕೆ ಓಂ ಪದವನ್ನು ಬಳಸಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಓಂ ಅನ್ನೋದು ಮಹಾಶಿವನಿಗೆ ಸಂಬಂಧಿಸಿದ ಪದ. ಹೆಚ್ಚಾಗಿ ಯೋಗಿಗಳು, ಶಿವಭಕ್ತರು ಓಂ ಪದವನ್ನು ಹೆಚ್ಚಾಗಿ ಬಳಸುತ್ತಾರೆ. ಭಗವದ್ಗೀತೆಯ ಪ್ರಕಾರ ನಾವು ಮಂತ್ರ...

ತುಳಸಿ ಗಿಡವನ್ನು ನೆಡುವಾಗ ಖಂಡಿತ ಈ ನಿಯಮಗಳನ್ನು ಅನುಸರಿಸಿ..

ತುಳಸಿ ಇಲ್ಲದ ಪೂಜೆ ಒಲ್ಲನೋ ಹರಿ ಅನ್ನೋ ಹಾಗೆ ಶ್ರೀಕೃಷ್ಣನ, ವಿಷ್ಣು- ಲಕ್ಷ್ಮೀ ಪೂಜೆಯ ವೇಳೆ ತುಳಸಿಯನ್ನ ಬಳಸಲಾಗುತ್ತದೆ. ಸಾತ್ವಿಕ, ದೈವಿಕ ಗುಣ ಹೊಂದಿರುವ ತುಳಸಿ ಗಿಡವನ್ನು ನೆಡುವಾಗ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅದು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಯಾರ ಮನೆಯಲ್ಲಿ ತುಳಸಿ...

ಪತಿ- ಪತ್ನಿ ಸಂಬಂಧ ಉತ್ತಮವಾಗಿರಬೇಕು ಅಂದ್ರೆ ಹೀಗೆ ಮಾಡಿ..

ಪತಿ-ಪತ್ನಿ ಸಂಬಂಧ ಅಂದರೆ ಒಂದು ಪವಿತ್ರವಾದ ಸಂಬಂಧ. ಈ ಪವಿತ್ರ ಸಂಬಂಧದಿಂದಲೇ, ಒಂದು ಜೀವ ಜನ್ಮ ತಾಳುತ್ತದೆ. ಒಂದು ಕುಟುಂಬವಾಗುತ್ತದೆ. ಇಂಥ ಸಂಬಂಧ ಗಟ್ಟಿಯಾಗಿರಬೇಕು ಅಂದ್ರೆ ಪತಿ-ಪತ್ನಿ ಕೆಲ ಕೆಲಸಗಳನ್ನು ಮಾಡಬೇಕು. ಅದೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮೊದಲನೇಯದಾಗಿ ಪತಿ-ಪತ್ನಿ ನಡುವೆ ಮನಸ್ತಾಪವಿದ್ದರೆ, ಪದೇ ಪದೇ...

ಗುಜರಾತ್ನ ಮೊಧೇರಾ ದೇವಸ್ಥಾನದ ವಿಶೇಷತೆಗಳೇನು ಗೊತ್ತೇ..?

ಸೂರ್ಯನಿಗೆ ಸೇರಿದ ದೇವಸ್ಥಾನಗಳಲ್ಲಿ ಮೊಧೇರಾ ದೇವಸ್ಥಾನ ಕೂಡಾ ಒಂದು. ಚಾಲುಕ್ಯ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗಿರುವ ಈ ಮೊಧೇರಾ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಗುಜರಾತ್‌ನ ಅಹಮದಾಬಾದ್‌ನ ಮೊಧೇರಾದ ಪುಷ್ಪಾವತಿ ನದಿ ದಡದಲ್ಲಿ ಈ ಸೂರ್ಯ ದೇವಸ್ಥಾನವಿದೆ. ಐತಿಹಾಸಿಕ ಮತ್ತು ಪ್ರವಾಸಿ ತಾಣವಾಗಿರುವ ಮೊಧೇರಾ ದೇವಸ್ಥಾನಕ್ಕೆ...

ಮಂಗಳೂರು ಕಾರಿಂಜ ದೇವಸ್ಥಾನದ ವಿಶೇಷತೆಗಳೇನು ಗೊತ್ತೇ..?

ದಕ್ಷಿಣ ಕನ್ನಡದಲ್ಲಿ ಹಲವಾರು ದೇವಸ್ಥಾನಗಳಿದೆ. ಅದರಲ್ಲಿ ಒಂದು ಕಾರಿಂಜ ದೇವಸ್ಥಾನ. ಈ ದೇವಸ್ಥಾನದ ವಿಶೇಷತೆಗಳೇನು..? ಶಿವರಾತ್ರಿ ಸಮಯದಲ್ಲಿ ಇಲ್ಲಿ ನಡೆಯುವ ಜಾತ್ರೆಯ ವೈಶಿಷ್ಠ್ಯತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಂಗಳೂರಿನ ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದಲ್ಲಿ ಕಾರಿಂಜೇಶ್ವರ ದೇವಾಲಯವಿದೆ. ಈ ದೇವಾಲಯದಲ್ಲಿ ಶಿವ ಮತ್ತು ಪಾರ್ವತಿಯನ್ನು...

ಈ ಮಂಗಳಮುಖಿಯರ ದೇವಸ್ಥಾನಕ್ಕೆ ಹೋದರೆ, ಸಂತಾನ ಭಾಗ್ಯ ಸಿಗುತ್ತದೆಯಂತೆ..!

ಭಾರತದಲ್ಲಿ ಹಲವು ನಿಗೂಢ, ಪುರಾತನ, ವಿಚಿತ್ರ ದೇವಾಲಯಗಳಿದೆ. ದೇವರ ಜೊತೆಗೆ, ಪ್ರಾಣಿ, ಪಕ್ಷಿ, ರಾಕ್ಷಸರಿಗೂ ಪೂಜಿಸುವ ದೇವಸ್ಥಾನಗಳಿದೆ. ಆದ್ರೆ ನಾವಿಂದು ಮಂಗಳಮುಖಿಯರ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಸ್ಥಾನಕ್ಕೆ ಹೋದರೆ ಸಂತಾನವಿಲ್ಲದ ಮಹಿಳೆಯರಿಗೆ ಸಂತಾನ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಈ ದೇವಿಗೆ ನೀರಿನಿಂದಲೇ ದೀಪ ಹಚ್ಚಲಾಗುತ್ತದೆ..!

ನಾವು ಈಗಾಗಲೇ ನಿಮಗೆ ಭಾರತದಲ್ಲಿರುವ ಹಲವಾರು ದೇವಸ್ಥಾನಗಳ ಬಗ್ಗೆ ಹೇಳಿದ್ದೇವೆ. ಇಂದು ನಾವು ದೀಪಕ್ಕೆ ಎಣ್ಣೆಯ ಬದಲು, ನೀರು ಹಾಕಿ ದೀಪ ಉರಿಸುವ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY https://youtu.be/Ja1O9QdkX5I ದೀಪ ಹಚ್ಚುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ನಾವು ನಿಮಗೆ ಹೇಳುವಾಗ, ತುಪ್ಪ, ಎಳ್ಳೆಣ್ಣೆ, ಹೊಂಗೆ ಎಣ್ಣೆ, ತೆಂಗಿನ ಎಣ್ಣೆ...

ರಾಜೀನಾಮೆ ನೀಡಿದ ಉತ್ತರಾಖಂಡ ಮುಖ್ಯಮಂತ್ರಿ

ಉತ್ತರಾಖಂಡ : ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು. https://www.youtube.com/watch?v=d19dy3zVLWg ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷವಷ್ಟೇ ಬಾಕಿ ಉಳಿದಿರುವ ವೇಳೆ, ತ್ರಿವೇಂದ್ರ ಸಿಂಗ್​ ರಾವತ್​ ಅವರ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img