Monday, July 13, 2026

Karnataka Tv

ಕಮಲದ ಹೂವಿನ ವಿಶೇಷತೆಗಳೇನು ಗೊತ್ತೇ..?

ಒಂದೊಂದು ಹೂವಿಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಪಾರಿಜಾತ, ಬ್ರಹ್ಮ ಕಮಲ, ಮಲ್ಲಿಗೆ, ಸಂಪಿಗೆ, ಗುಲಾಬಿ ಹೀಗೆ ಹಲವಾರು ಹೂವುಗಳಿಗೆ ಅದರದ್ದೇ ಆದ ವಿಶೇಷತೆಗಳಿದೆ. ಅದೇ ರೀತಿ ಕೆಸರಿನಲ್ಲಿ ಅಥವಾ ನೀರಿನಲ್ಲಿ ಅರಳಿದ ಕಮಲಕ್ಕೂ ಅದರದ್ದೇ ಆದ ಮಹತ್ವವಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

ಪೊಳಲಿ ರಾಜರಾಜೇಶ್ವರಿ ದೇವಿಗೆ ಅಭಿಷೇಕ ಮಾಡದಿರಲು ಕಾರಣವೇನು ಗೊತ್ತೇ..?

ಇಂದು ನಾವು ಸಾವಿರ ವರ್ಷಗಳ ಇತಿಹಾಸ ಹೊಂದಿದ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಸ್ಥಾನದಲ್ಲಿರುವ ದೇವಿ ಮೂರ್ತಿಯ ವಿಶೇಷತೆ ಏನು..? ಈ ಸ್ಥಳದ ಮಹಿಮೆ ಏನು ಅನ್ನೋದನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮಂಗಳೂರು ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿ ರಾಜರಾಜೇಶ್ವರಿ ದೇವಸ್ಥಾನವಿದೆ. ಹಾಗಾಗಿ ಈ ದೇವಿಯನ್ನ...

ಸಂತಾನ ಭಾಗ್ಯಕ್ಕಾಗಿ ಈ ದೇವಸ್ಥಾನಕ್ಕೆ ಭೇಟಿ ಕೊಡಿ, ಈ ವಸ್ತುವನ್ನು ದಾನ ಮಾಡಿ..

ಸಂತಾನ ಭಾಗ್ಯ ಅನ್ನೋದು ಎಲ್ಲರಿಗೂ ಸಿಗುವಂಥದ್ದಲ್ಲ. ಅದರಲ್ಲೂ ಈಗಿನ ಕಾಲದಲ್ಲಿ ವಿವಾಹದ ಬಳಿಕ ಫ್ಯಾಮಿಲಿ ಪ್ಲಾನಿಂಗ್ ಹೆಸರಿನಲ್ಲಿ 2,3 ವರ್ಷ ಬಿಟ್ಟು ಮಕ್ಕಳು ಮಾಡಿಕೊಳ್ಳಲು ಹೋಗಿ, ಎಷ್ಟೋ ಮಹಿಳೆಯರು ಸಂತಾನವಿಲ್ಲದೇ ದುಃಖಿಸುತ್ತಿದ್ದಾರೆ. ಹಾಗಾಗಿ ನಾವಿಂದು ಸಂತಾನ ಭಾಗ್ಯ ಬೇಕಾದವರು, ಯಾವ ದೇವಸ್ಥಾನಕ್ಕೆ ಹೋಗಬೇಕು.? ಏನನ್ನು ದಾನ ಮಾಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ...

ದೇವಸ್ಥಾನದಲ್ಲಿ ಘಂಟೆ ಬಾರಿಸಲು ಕಾರಣವೇನು ಗೊತ್ತೇ..?

ಸಾಮಾನ್ಯವಾಗಿ ಒಂದು ಚಿಕ್ಕ ದೇವಸ್ಥಾನದಲ್ಲೂ ಕೂಡ ದೇವರ ಎದುರು ಘಂಟೆ ಇರಿಸಲಾಗುತ್ತದೆ. ಭಕ್ತರು ಘಂಟೆ ಬಡಿದೇ ದೇವರ ದರ್ಶನ ಮಾಡುತ್ತಾರೆ. ಹಾಗಾದ್ರೆ ದೇವರ ಮುಂದಿರುವ ಘಂಟೆಯನ್ನ ಏಕೆ ಬಾರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ದೇವಸ್ಥಾನಕ್ಕೆ ಹೋದಾಗ, ದೇವರ ಎದುರಿಗೆ ಇರುವ ಘಂಟೆ ಬಾರಿಸಿ, ದೇವರ ದರ್ಶನ...

ಮನೆಗೆ ಬಂದ ಅತಿಥಿಗಳನ್ನು ಸರಿಯಾಗಿ ಸತ್ಕರಿಸದಿದ್ದರೆ ಏನಾಗುತ್ತದೆ ಗೊತ್ತಾ..?

ಅತಿಥಿ ದೇವೋಭವ ಅನ್ನೋದು ಭಾರತೀಯ ಸಂಸ್ಕೃತಿ. ಅತಿಥಿ ದೇವೋಭವ ಅಂದ್ರೆ ಅತಿಥಿಗಳು ದೇವರಿಗೆ ಸಮ ಎಂದರ್ಥ. ಯಾರೇ ಅತಿಥಿಗಳು ಬಂದ್ರೂ ಅವರನ್ನು ಆದರದಿಂದ ಸ್ವಾಗತಿಸಿ, ಸತ್ಕಾರ ಮಾಡೋದು ಭಾರತೀಯ ಸಂಸ್ಕೃತಿ. ಇದೇ ರೀತಿ ಮನೆಗೆ ಬಂದ ಅತಿಥಿಗಳನ್ನು ಆದರದಿಂದ ಸತ್ಕರಿಸದೇ ಹೋದರೆ, ಏನಾಗುತ್ತದೆ ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಈ ದೇವಸ್ಥಾನಕ್ಕೆ ಹೋದರೆ ಹುಲಿಗಳ ಜೊತೆ ಆಟವಾಡಬಹುದು..!

ನಾವು ನಿಮಗೆ ಪ್ರತಿದಿನ ಚಿತ್ರ ವಿಚಿತ್ರ ದೇವಸ್ಥಾನಗಳ ಬಗ್ಗೆ ಮಾಹಿತಿಯನ್ನ ನೀಡುತ್ತಲಿದ್ದೇವೆ. ಪ್ರಾಣಿ, ಪಕ್ಷಿ, ರಾಕ್ಷಸರು, ದುಷ್ಟರು ಇವರೆಲ್ಲರಿಗೂ ದೇವಸ್ಥಾನವಿರುವಂತೆ ಹುಲಿಗಳಿಗೂ ದೇವಸ್ಥಾನವನ್ನು ಕಟ್ಟಲಾಗಿದೆ. ವಿಚಿತ್ರ ಸಂಗತಿ ಅಂದ್ರೆ ಈ ದೇವಸ್ಥಾನದಲ್ಲಿ ಹುಲಿಗಳು ಆರಾಮಾಗಿ ತಿರುಗಾಡಿಕೊಂಡಿರುತ್ತದೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಈ ಹುಲಿಗಳ ದೇವಸ್ಥಾನವಿರುವುದು ಬ್ಯಾಂಕಾಕ್‌ನಲ್ಲಿ. ಇದು ಟೈಗರ್ ಟೆಂಪಲ್ ಅಂತಾ...

ಬುದ್ಧಿವಂತ ಸ್ವಭಾವದ ರಾಶಿಗಳ್ಯಾವುದು ಗೊತ್ತಾ..?

ಪ್ರತೀ ರಾಶಿಯವರಿಗೂ ಒಂದೊಂದು ಸ್ವಭಾವವಿರುತ್ತದೆ. ಆ ಸ್ವಭಾವಗಳ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ಯಾವ ರಾಶಿಯವರು ಅತೀ ಬುದ್ಧಿವಂತರು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ತುಲಾ ರಾಶಿ ಮತ್ತು ಕುಂಭ ರಾಶಿಯವರು ಎಲ್ಲಾ ರಾಶಿಯವರಿಗಿಂತಲೂ ಬುದ್ಧಿವಂತರು ಅಂತಾ ಹೇಳಲಾಗುತ್ತದೆ. ಅಲ್ಲದೇ ಇವರು ಸ್ವಾವಲಂಬಿಯಾಗಿರಲು ಬಯಸುತ್ತಾರೆಯೇ...

ಇಷ್ಟಾರ್ಥ ಈಡೇರಿಸುವ ಹರಕೆ ಹನುಮನ ಬಗ್ಗೆ ಕೇಳಿದ್ದೀರಾ..?

ಕರ್ನಾಟಕದಲ್ಲಿ ಹನುಮನಿಗೆ ಸೇರಿದ ಹಲವು ದೇವಸ್ಥಾಾನಗಳಿದೆ. ಒಂದೊಂದು ದೇವಸ್ಥಾನಕ್ಕೂ ತನ್ನದೇ ಆದ ವೈಶಿಷ್ಟ್ಯತೆ ಇದೆ. ಅದೇ ರೀತಿ ನಾವಿಂದು ಭಕ್ತಿಯಿಂದ ಬೇಡಿದರೆ ಹೊತ್ತ ಹರಕೆಯನ್ನ ಈಡೇರಿಸುವ ಹನುಮನ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ತಮ್ಮ ಇಷ್ಟಾರ್ಥಗಳು ಈಡೇರಬೇಕು ಅಂತಾ ಕೆಲವರು ದೇವರಲ್ಲಿ ಹರಕೆಯನ್ನು ಹೊರುತ್ತಾರೆ. ಆ ಹರಕೆ...

ಅಮವಾಸ್ಯೆಯ ದಿನ ಯಾವ ಕೆಲಸವನ್ನು ಮಾಡಬಾರದು..?

ಅಮವಾಸ್ಯೆಯಂದು ಗ್ರಾಮದೇವರು, ಲಕ್ಷ್ಮೀ ದೇವಿಯನ್ನ ಪೂಜಿಸಲಾಗುತ್ತದೆ. ಈ ದಿನ ವಾಹನ ಚಾಲನೆ ಮಾಡುವುದು ಅಥವಾ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಅಂತಾ ಹೇಳಲಾಗುತ್ತದೆ. ಇಂಥ ದಿನ ನಾವು ಯಾವ ಕೆಲಸ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಅಮವಾಸ್ಯೆಯ ದಿನ ಕೂದಲು ಕತ್ತರಿಸಬಾರದು, ಗಡ್ಡ ತೆಗೆಯಬಾರದು. ಉಗುರು...

ಅಂಗಡಿ, ಮನೆಯಲ್ಲಿ ಗಾಜಿನ ಗ್ಲಾಸ್‌ನಲ್ಲಿ ನಿಂಬೆ ಹಣ್ಣನ್ನು ಯಾಕೆ ಇರಿಸಲಾಗುತ್ತದೆ..?

ಜನ ತಮ್ಮ ಅಭಿವೃದ್ಧಿಗಾಗಿ ಹಲವು ನಿಯಮಗಳನ್ನು ಅನುಸರಿಸುತ್ತಾರೆ. ತಮ್ಮ ವ್ಯಾಪಾರಕ್ಕೆ, ಮನೆಯ ಶಾಂತಿಗೆ ಯಾರ ದೃಷ್ಟಿಯೂ ತಾಗದಿರಲಿ ಎಂದು ನಿಂಬೆ ಹಣ್ಣು ಮೆಣಸಿನಕಾಯಿಯನ್ನ ಮನೆ ಅಥವಾ ಅಂಗಡಿ ಮುಂದೆ ಕಟ್ಟುತ್ತಾರೆ. ಆದ್ರೆ ಕೆಲವು ಮನೆ ಅಥವಾ ಅಂಗಡಿಗಳಲ್ಲಿ ಗಾಜಿನ ಗ್ಲಾಸ್‌ನಲ್ಲಿ ನೀರು ಹಾಕಿ ಅದರಲ್ಲಿ ನಿಂಬೆಹಣ್ಣನ್ನು ಇಟ್ಟಿರುತ್ತಾರೆ. ಹಾಗಾದ್ರೆ ಇದನ್ನು ಇಡೋದರ ಪ್ರಯೋಜನವೇನು ಅನ್ನೋ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img