Monday, July 13, 2026

Karnataka Tv

ಈ ಸ್ಥಳದಲ್ಲಿದೆ ಬಿಸಿ ನೀರಿನ ಕುಂಡ..!

ಯಾವುದೇ ದೇವಸ್ಥಾನಕ್ಕೂ ಹೋದಾಗ ಅಲ್ಲಿ ನಾವು ತಣ್ಣೀರ ಕಲ್ಯಾಣಿಯಲ್ಲಿ ಮಿಂದು ದೇವರ ದರ್ಶನ ಮಾಡುತ್ತೇವೆ. ಆದ್ರೆ ನಾವಿಂದು ಹೇಳುವ ಪವಿತ್ರ ಸ್ಥಳದಲ್ಲಿ ಬಿಸಿನೀರ ಕಲ್ಯಾಣಿ ಇದೆ. ಅಲ್ಲಿ ಮಿಂದರೆ, ಹಲವು ರೋಗಗಳಿಂದ ಮುಕ್ತಿ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY https://youtu.be/C5pqzmtl9Jw ಒರಿಸ್ಸಾದಲ್ಲಿ ಅತ್ರಿ ಕುಂಡ ಎಂಬ ಕಲ್ಯಾಣಿ ಇದೆ....

ಶ್ವಾನಗಳಿಗೆ ದೇವರು ಮತ್ತು ದೆವ್ವಗಳು ಕಾಣಿಸುತ್ತವೆಯಂತೆ..!

ಮನುಷ್ಯರಿಗೂ ಗೊತ್ತಾಗದ ಭವಿಷ್ಯದ ಸೂತನೆಗಳು, ಕೆಲ ಸೂಕ್ಷ್ಮತೆಗಳು ನಾಯಿಗಳಿಗೆ ಅರ್ಥವಾಗುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದರೆ ನಾಯಿಗಳು ಯಾವ ಸಮಯದಲ್ಲಿ ಬೊಗಳಿದರೆ ಏನರ್ಥ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ದತ್ತಾತ್ರೇಯನ ವಾಹನವಾದ ಶ್ವಾನಕ್ಕೆ ಮನುಷ್ಯನಿಗಿಂತಲೂ ಹೆಚ್ಚಿನ ಶಕ್ತಿ ಇದೆ. ಅದಕ್ಕೆ ಮುಂದೆ ನಡೆಯುವ ಘಟನೆಯ ಬಗ್ಗೆ ಅರಿವಿರುತ್ತದೆ. ಆದರೆ...

ಈ ರಾಶಿಯವರು ತುಂಬಾ ರೋಮ್ಯಾಂಟಿಕ್ ಸ್ವಭಾವದವರು..!

ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಸಿಟ್ಟು, ನಗುವಿನ ಸ್ವಭಾವ, ಅಳುಮುಂಜಿ ಸ್ವಭಾವ, ಮೃದು ಸ್ವಭಾವ, ಸೂಕ್ಷ್ಮ ಸ್ವಭಾವ, ಜಗಳಗಂಟ ಸ್ವಭಾವ ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಇದೇ ರೀತಿ ನಾವಿಂದು ರೋಮ್ಯಾಂಟಿಕ್ ಸ್ವಭಾವದವರ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮೇಷ ರಾಶಿ: ಮೇಷ ರಾಶಿಯವರು ಪ್ರೀತಿ, ಕಾಳಜಿ ಹೊಂದಿದ...

ಈ ರಾಶಿಯವರು ನೇರವಾಗಿ ಮಾತನಾಡುವರು..!

ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಸಿಟ್ಟು, ನಗುವಿನ ಸ್ವಭಾವ, ಅಳುಮುಂಜಿ ಸ್ವಭಾವ, ಮೃದು ಸ್ವಭಾವ, ಸೂಕ್ಷ್ಮ ಸ್ವಭಾವ, ಜಗಳಗಂಟ ಸ್ವಭಾವ ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಇದೇ ರೀತಿ ನಾವಿಂದು ನೇರವಾಗಿ ಮಾತನಾಡುವ ಸ್ವಭಾವದವರ ಬಗ್ಗೆ ತಿಳಿಸಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಮೇಷ ರಾಶಿ: ಮೇಷ ರಾಶಿಯವರು ತಾಳ್ಮೆಯ ಸ್ವಭಾವದವರೇ...

ಇಂದಿನಿಂದ ಏನೇನು ಬದಲಾವಣೆ

ಮಾರ್ಚ್ 1 ರಿಂದ ಅಂದರೆ ಇಂದಿನಿಂದ ಕೇಂದ್ರ ಸರ್ಕಾರ ಮಾಡಿರುವ ಹಲವಾರು ಬದಲಾವಣೆಗಳು ಇಂದಿನಿಂದ ಜಾರಿಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಕೆವೈಸಿ ಮಾಡಿಸಿಲ್ಲ ಅಂದರೆ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ. ಖಾತೆ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದ್ರೇ ಆಧಾರ್ ಕಾರ್ಡ್ ಮತ್ತು ಪ್ಯಾನ್...

ಲಸಿಕೆ ದರದಲ್ಲಿ ನಮಗೆ ಮೋಸ ಹೋದ ಅನುಭವ ಅಗುತ್ತಿದೆ

ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://www.youtube.com/watch?v=EfRbiOgFO54 ಖಾಸಗಿ ಅಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯಗೆ ೨೫೦ ರೂ ದರ ಮಿತಿ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಿರಣ್ ಮಂಜುದಾರ್ ಶಾ ವಿರೋಧಿಸಿದ್ದಾರೆ. ಲಸಿಕೆಗೆ ನಿಗದಿ ಮಾಡಿರುವ ಬೆಲೆಯು ತೀರ ಕಡಿಮೆ ಅಗಿದ್ದು, ಲಸಿಕಾ ತಯಾರಿಸುವ ಕಂಪನಿಗಳಿಗೆ...

ಪೊಗರು ಸಕ್ಸಸ್: ಪತ್ನಿ ಜೊತೆ ಜಾಲಿ ಮೂಡ್ ನಲ್ಲಿ ಧ್ರುವ ಸರ್ಜಾ…

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದ್ದಂತೆ ಧ್ರುವ ಪತ್ನಿ ಜೊತೆ ಜಾಲಿ ಟ್ರಿಪ್ ಹೋಗಿದ್ದಾರೆ. ಗೋವಾಕ್ಕೆ ಹೋಗಿರುವ ಧ್ರುವ ಹಾಗೂ ಪ್ರೇರಣ ಜಾಲಿ ಮೂಡ್ ನಲ್ಲಿದ್ದಾರೆ. ಸತತ ಮೂರು ವರ್ಷಗಳು‌ ಪೊಗರು ಸಿನಿಮಾಕ್ಕೆ‌ ಮೀಸಲಿಟ್ಟ ಧ್ರುವ ಕುಟುಂಬಕ್ಕೆ ಸಮಯ...

ಅದ್ಧೂರಿಯಾಗಿ ನೆರವೇರಿದ ರಾಬರ್ಟ್ ಪ್ರೀ-ರಿಲೀಸ್ ಇವೆಂಟ್… ಗಂಡುಮೆಟ್ಟಿದ ನಾಡು ಹುಬ್ಬಳ್ಳಿ ಮಂದಿಗೆ ‘ದಾಸ’ ದರ್ಶನ್ ಹೇಳಿದ್ದೇನು…?

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...

ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ

ಧಾರವಾಡ : ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಭೇಟಿ ನೀಡಿ ಮನೆಯವರಿಗೆ ಸಮಾಧಾನ ಹೇಳಿದ್ದಾರೆ.  ಧಾರವಾಡದಲ್ಲಿ ಇರುವ ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ತೆರಳಿ ಪತ್ನಿ, ಅಕ್ಕ ಮತ್ತು ಮಕ್ಕಳಿಗೆ ಸಮಾಧಾನ ಹೇಳಿದ್ದಾರೆ. ಸುಮಾರು ವರ್ಷಗಳಿಂದ ವಿನಯ್ ಕುಲಕುರ್ಣಿ ಹಾಗೂ ದರ್ಶನ್ ಒಳ್ಳೆಯ ಗೆಳೆಯರು,...

ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

ಇಂದಿನಿಂದ ಮೂರನೇ ಹಂತದ ಕೊರೋನಾ ಲಸಿಕಾ ಅಭಿಯಾನ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆಯನ್ನು ಇಂದು ಬೆಳಿಗ್ಗೆ ತೆಗೆದುಕೊಂಡಿದ್ದಾರೆ. ಲಸಿಕೆ ಪಡೆದ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ, ಏಮ್ಸ್ನಲ್ಲಿ ನನ್ನ ಮೊದಲ ಕೊರೊನಾ ಲಸಿಕೆ ಡೋಸ್ನ್ನು ಪಡೆದುಕೊಂಡಿದ್ದೇನೆ ಎಂದು ಬರೆದುಕೊಂಡಿರುವ ಮೋದಿ, ಕೊವಿಡ್ 19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img